Tuesday, February 10, 2026

holding salary

Madhya Pradesh : ತನ್ನ ಸಂಬಳವನ್ನೇ ತಡೆಹಿಡಿದ ಐಎಎಸ್​ ಅಧಿಕಾರಿ..!

ಮಧ್ಯಪ್ರದೇಶ: ಸರ್ಕಾರದ ಎಷ್ಟೋ ಅಧಿಕಾರಿಗಳು ಕಚೇರಿಯತ್ತ ತಲೆ ಹಾಕುವುದೇ ಅಪರೂಪ. ಮಧ್ಯಪ್ರದೇಶದ ಜಬಲ್‌ಪುರದ ಡಿಸ್ಟ್ರಿಕ್ಟ್​ ಮ್ಯಾಜಿಸ್ಟ್ರೇಟ್ ಕರ್ಮವೀರ್ ಶರ್ಮ ತಾವು ಮುಗಿಸಬೇಕಾಗಿದ್ದ ಕೆಲಸ ಪೂರ್ತಿಯಾಗಿಲ್ಲವೆಂಬ ಕಾರಣಕ್ಕೆ ತಮ್ಮ ಸಂಬಳವನ್ನು ತಾವೇ ತಡೆಹಿಡಿದಿದ್ದಾರೆ. ಜನರ ದೂರು ಪರಿಹಾರ ಮಾಡುವಲ್ಲಿ ವಿಳಂಬವಾದ ಕಾರಣ ಅವರು ತಮ್ಮ ಸಂಬಳವನ್ನು ತಡೆಹಿಡಿದಿದ್ದಾರೆ. ಕೆಲಸ ಪೂರ್ಣಗೊಳ್ಳದ ಕಾರಣ ಅಧಿಕಾರಿಗಳು ತಮ್ಮ ಸಿಬ್ಬಂದಿಯ ವೇತನವನ್ನು...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img