Monday, July 27, 2026

holebnarasipura

Police:ಹೆಂಡತಿಯ ಶೀಲ ಶಂಕಿಸಿ ಕೊಲೆ ಮಾಡಿ ತಾನೆ ಪೋಲಿಸರಿಗೆ ಶರಣಾದನು

ಹೊಳೆನರಸೀಪುರ: ತಾಲ್ಲೂಕಿನ, ಎಸ್ ಅಂಕನಹಳ್ಳಿ ಬಳಿಯ ಅರಣ್ಯ ಪ್ರದೇಶದಲ್ಲಿ ಪತ್ನಿಯ ಮೇಲೆ ಪತಿ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದ ಆರೋಪಿ ಚಂದ್ರಮೌಳಿ ಸ್ವತಃ ತಾನೇ ಬಂದು ಶರಣಾಗಿದ್ದಾನೆ ಎಂದು ಎಸ್ಪಿ ಹರಿರಾಮ್ ಶಂಕರ್ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆರೋಪಿಯ ನೀಡಿದ ಮಾಹಿತಿ ಆಧರಿಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img