Sunday, September 8, 2024

holenarasipura

Flyover: ಕಳಪೆ ಕಾಮಗಾರಿಯಿಂದ ನಿರ್ಮಾಣವಾದ ಸೇತುವೆ ಕುಸಿತ

ಹಾಸನ:ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹಂಗರಹಳ್ಳಿ ಗ್ರಾಮದಲ್ಲಿ ಈ ಸೇತುವೆ ಕಳಪೆ ಕಾಮಗಾರಿಯಿಂದ ಸುದ್ದಿಯಾಗಿದ್ದ ಹಂಗರಹಳ್ಳಿ ರೈಲ್ವೇ ಮೇಲ್ ಸೇತುವೆಯ ತಡೆ ಗೋಡೆ ಮತ್ತೊಮ್ಮೆ ಕುಸಿದು ಅಪಾಯದ ಅಂಚಿಗೆ ತಲುಪಿದೆ. ಹಾಸನ ಮೈಸೂರು ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಆಡಚಣೆಯಾಗಿದ್ದ ರೈಲ್ವೆ ಹಳಿಗೆ ಅಡ್ಡಲಾಗಿ ಈ ಮೇಲ್ ಸೇತುವೆ ನಿರ್ಮಾಣ ಮಾಡಲಾಗಿತ್ತು.ನಿರ್ಮಾಣ ಹಂತದಲ್ಲಿ ಕಳಪೆ ಕಾಮಗಾರಿಯಿಂದಾಗಿ ಸುದ್ದಿಯಾಗಿದ್ದ...

Holenarasipura:ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ

ಹಾಸನ: ಜಿಲ್ಲೆಯ ಹೊಳೆನರಸೀಪುರದ ಠಾಣಾ ವ್ಯಾಪ್ತಿಯಲ್ಲಿ  ಇಂದು ಇಡಿ ಗ್ರಾಮವೇ ಬೆಚ್ಚಿಬೀಳುವಂತಹ ಘಟನೆಯೊಂದು ನಡೆದಿದೆ. ಪತ್ನಿಯ ಶೀಲವನ್ನು ಶಂಕಿಸಿದ ಪತಿ ಹೆಂಡತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಚಂದ್ರಮೌಳಿ ಎನ್ನುವ ಪತಿ  ಹೆಂಡತಿ ಅಂಬಿಕಾಳ ಶೀಲದ ಮೇಲೆ ಅನುಮಾನ ಪಟ್ಟು ಅವಳನ್ನು ಮನೆಗೆ ಕರೆಸಿಕೊಂಡು ಅಲ್ಲಿಂದ ಅರಣ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿ ತಲೆಯ ಮೇಲೆ ಕಲ್ಲು ಎತ್ತಿ...

ಮಂಗಳವಾರ ಸಿ ಎಂ ಮನೆಮುಂದೆ ಧರಣಿ ಕೂರುವೆ ; ಎಚ್ ಡಿ ರೇವಣ್ಣ

ರಾಜ್ಯದಲ್ಲಿ ಸರ್ಕಾರ ಖಾಸಗಿಯವರ ಗುಲಾಮರಂತೆ ವರ್ತಿಸುತ್ತಿದೆ. ಜೊತೆಗೆ ಈ ರಾಜ್ಯದಲ್ಲಿ ಶಿಕ್ಷಣ ಇಲಾಕೆಯು ಸಹ ಖಾಸಗಿಯವರ ಹಿಡಿತದಲ್ಲಿದೆ. ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಎಚ್ ಡಿ ರೇವಣ್ನ ಕಿಡಿಕಾರಿದ್ದಾರೆ. ನಮ್ಮ ಜನರಿಗೆ ಅನ್ಯಾಯವಾದರೆ ಸುಮ್ಮನೆ ಕೂರುವುದಿಲ್ಲ ಕರೆದರೆ ಶಾಸಕರೂ ಸಹ ಬರುತ್ತಾರೆ, ಕೊರೋನಾ ಇದೆ ಎಂದು ಸುಮ್ಮನೆ ಕೂರುವುದಿಲ್ಲ ಏಕಾಂಗಿಯಾಗಿ ಪ್ರತಿಭಟನೆ ಮಾಡುತ್ತೇನೆ. ಮಂಗಳವಾರ ಒಬ್ಬನೇ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img