Wednesday, January 22, 2025

holi

ಮದ್ಯಪ್ರಿಯರಿಗೆ ಬಿಗ್ ಶಾಕ್: ಅವಳಿ ನಗರದಲ್ಲಿ 5 ದಿನ ಮದ್ಯ ಮಾರಾಟ ಬಂದ್

Hubli News: ಹುಬ್ಬಳ್ಳಿ: ಮದ್ಯಪ್ರಿಯರೇ ನೀವು ನೋಡಲೇ ಬೇಕಾದ ಸುದ್ದಿ ಇದು. ಅವಳಿ ನಗರದಲ್ಲಿ ಐದು ದಿನಗಳ ಕಾಲ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ಹೋಳಿ ಹುಣ್ಣಿಮೆ ಅಂಗವಾಗಿ, ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಮಾರ್ಚ್ 25 ರಿಂದ 29 ರವರೆಗೆ ಬಣ್ಣದ ಓಕುಳಿ (ರಂಗಪಂಚಮಿ) ಆಚರಿಸುವುದರಿಂದ, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕರ...

ಹೋಳಿ ಹಬ್ಬದ ಮಹತ್ತ್ವವೇನು ಗೊತ್ತಾ…?

State news ಬೆಂಗಳೂರು(ಫೆ.28): ಭಾರತೀಯ ಸಂಪ್ರದಾಯಗಳಲ್ಲಿ ಹೋಳಿ ಹಬ್ಬ ಒಂದು.  ಆ ದಿನ ಬಣ್ಣ ಬಣ್ಣ ಗಳದ್ದೆ ಕಾರುಬಾರು. ಭಾರತೀಯ ಸಂಪ್ರದಾಯದಲ್ಲಿ ಹೋಳಿ ಹಬ್ಬ ಬಹಳ ಪುರಾತನವಾದದ್ದು. ಇದು ವಸಂತ ಋತುವನ್ನು ಸ್ವಾಗತಿಸುವ ವರ್ಣರಂಜಿತ ಹಬ್ಬವಾಗಿದೆ. ಹೋಳಿ ಹಬ್ಬ ಎನ್ನುವುದು ಭಾರತದ ಸಂಸ್ಕೃತಿಯ ಸಂಕೇತ. ಈ ಹಬ್ಬವನ್ನು  ತುಂಬಾ ವಿಶಿಷ್ಟ ಹಾಗು ಅದ್ಧೂರಿಯಾಗಿ ಆಚರಣೆ ಮಾಡ್ತಾರೆ. ರಂಗು...

ಹೋಳಿ ಹಬ್ಬವನ್ನ ಯಾಕೆ ಆಚರಿಸಲಾಗುತ್ತದೆ..? ಹೋಲಿಕಾ ದಹನ ಮಾಡಲು ಕಾರಣವೇನು..?

ಹಿಂದುಗಳಲ್ಲಿ ಹಲವು ಹಬ್ಬಗಳನ್ನು ಆಚರಿಸಲಾಗುತ್ತದೆ. ಅಂಥ ಹಬ್ಬಗಳಲ್ಲಿ ಹೋಳಿ ಹಬ್ಬ ಕೂಡ ಒಂದು. ಒಬ್ಬರಿಗೊಬ್ಬರು ಬಣ್ಣ ಎರಚಿ ಸಂಭ್ರಮಿಸುವುದೇ ಒಂದು ಮಜಾ. ತಂಪು ಪಾನೀಯ. ತರಹೇವಾರಿ ತಿಂಡಿ ಸವಿಯುವುದೇ ಒಂದು ಸಂತೋಷ. ಇನ್ನು ಹೋಳಿ ಹಬ್ಬ ಆಚರಿಸುವುದಕ್ಕೂ ಮುನ್ನ ಹೋಲಿಕಾ ದಹನವನ್ನೂ ಮಾಡಲಾಗುತ್ತದೆ. ಹಾಗಾದ್ರೆ ಈ ಹೋಲಿಕಾ ದಹನ ಮತ್ತು ಹೋಳಿ ಹಬ್ಬದ ಆಚರಣೆಯ...

ಹೋಳಿಹಬ್ಬವನ್ನು ಯಾಕೆ ಆಚರಿಸಲಾಗುತ್ತದೆ..? ಈ ಬಗ್ಗೆ ಇಲ್ಲಿದೆ ನೋಡಿ 3 ಕಥೆ..!

ಹಿಂದೂಗಳಲ್ಲಿರುವ ಹಬ್ಬಗಳಿಗೆ ತನ್ನದೇ ಆದ ಮಹತ್ವವಿದೆ. ವಿಶೇಷತೆ ಇದೆ. ಅದೇ ರೀತಿ ಹಬ್ಬಗಳನ್ನು ಆಚರಿಸುವ ಹಿಂದೆ ಕಥೆಗಳೂ ಇದೆ. ಅಂಥ ವಿಶೇಷತೆ ಹೊಂದಿರುವ, ಕಥೆಗಳನ್ನು ಹೊಂದಿರುವ ಒಂದು ಹಬ್ಬ ಹೋಳಿ ಹಬ್ಬ. ಬಣ್ಣದೋಕುಳಿಯನ್ನು ಚೆಲ್ಲಿ ಸಂಭ್ರಮಿಸುವ ಈ ಹಬ್ಬದ ಹಿಂದಿರುವ 3 ಕಥೆಗಳ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್...
- Advertisement -spot_img

Latest News

Kannada Fact Check: ಗಾಯಗೊಂಡ ನಟ ಸೈಫ್‌ನನ್ನು ನೋಡೋಕ್ಕೆ ಬಂದಿದ್ರಾ ನಟ ಸಲ್ಮಾನ್ ಖಾನ್..?

Kannada Fact Check: ಕೆಲ ದಿನಗಳ ಹಿಂದೆ ಮುಂಬೈನ ಬಾಂದ್ರದಲ್ಲಿರುವ ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ್ದ ದರೋಡೆಕೋರ, ಸೈಫ್ ಕೈಗೆ ಸಿಕ್ಕಿಬಿದ್ದು, ತಪ್ಪಿಸಿಕೊಳ್ಳಲಾಗದಿದ್ದಾಗ,...
- Advertisement -spot_img