Monday, November 17, 2025

#HolidayAnnouncement

ರಾಜ್ಯದಲ್ಲಿ ಮಳೆಯ ಅಬ್ಬರ – ಶಾಲಾ-ಕಾಲೇಜುಗಳಿಗೆ ರಜೆ!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮವಾಗಿ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಸೆಪ್ಟೆಂಬರ್ 5ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಇದರ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 30 ರಂದು ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳಸ,...
- Advertisement -spot_img

Latest News

ಕರ್ನಾಟಕದ ಮೊದಲ ಇಂಟರ್​​ಸಿಟಿ ಖ್ಯಾತಿಗೆ ಬೆಂಗಳೂರು–ತುಮಕೂರು ಮೆಟ್ರೋ

ಬೆಂಗಳೂರುದಿಂದ ತುಮಕೂರಿನವರೆಗೆ ಮೆಟ್ರೋ ವಿಸ್ತರಣೆಗಾಗಿ BMRCL ಕೊನೆಗೂ ಡಿಪಿಆರ್ ತಯಾರಿಸಲು ಟೆಂಡರ್ ಕರೆದಿದೆ. 59.6 ಕಿಮೀ ಉದ್ದದ ಗ್ರೀನ್ ಲೈನ್‌ನ್ನು 25 ಎತ್ತರಿಸಿದ ನಿಲ್ದಾಣಗಳೊಂದಿಗೆ ನಿರ್ಮಿಸುವ...
- Advertisement -spot_img