Sunday, March 1, 2026

Hollywood

ರಿಯಾಲಿಟಿ ಶೋನಲ್ಲಿ ನಿರೂಪಕನಿಗೆ ಹೊಡೆದ ಗಾಯಕಿ.. ಕಾರಣವೇನು..?

Movie News: ಪಾಕಿಸ್ತಾನದ ರಿಯಾಲಿಟಿ ಶೋನಲ್ಲಿ ಪ್ರಸಿದ್ಧ ಗಾಯಕಿ ಕೋಪಗೊಂಡು, ನಿರೂಪಕನಿಗೆ ಹೊಡೆದಿದ್ದಾರೆ. ಹನಿಮೂನ್‌ ಬಗ್ಗೆ ತಮಾಷೆ ಮಾಡುತ್ತ, ನಿರೂಪ ಪ್ರಶ್ನೆ ಕೇಳಿದ್ದಕ್ಕೆ ಕೋಪಗೊಂಡ ಗಾಯಕಿ, ನಿರೂಪಕನಿಗೆ ಬೈದು, ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪಾಕಿಸ್ತಾನದ ಗಾಯಕಿ ಶಾಜಿಯಾ ಮಂಜೂರ್‌ ಸೇರಿ ಹಲವು ಸೆಲೆಬ್ರಿಟಿಗಳನ್ನು ರಿಯಾಲಿಟಿ ಶೋಗೆ ಕರೆಸಲಾಗಿತ್ತು. ಇದೊಂದು ಕಾಮಿಡಿ ರಿಯಾಲಿಟಿ ಶೋವಾಗಿದ್ದು, ಇದರಲ್ಲಿ ನಿರೂಪಕ ತಮಾಷೆ...

ಗಾಯಕ ಬಂಟಿ ಮೇಲೆ ಗುಂಡಿನ ದಾಳಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

Movie News: ಖ್ಯಾತ ಪಂಜಾಬಿ ಗಾಯಕ ಬಂಟಿ ಮೇಲೆ ಗುಂಡಿನ ದಾಳಿ ನಡೆದಿದ್ದು, ಅದೃಷ್ಟವಶಾತ್ ಬಂಟಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೊಹಾಲಿಯ ರೆಸ್ಟೋರೆಂಟ್‌ನಲ್ಲಿದ್ದಾಗ, ಬಂಟಿ ಮೇಲೆ ಗುಂಡಿನ ದಾಳಿ ನಡೆದಿದ್ದು, ತಕ್ಷಣ ಬಂಟಿ ಆ ಸ್ಥಳದಿಂದ ಕಾಲ್ಕಿತ್ತು ಪ್ರಾಣ ಉಳಿಸಿಕೊಂಡಿದ್ದಾರೆ. ಇನ್ನು ಈ ದಾಳಿ ಏಕೆ ಆಯಿತು ಎಂದರೆ, ಬಂಟಿ ಬಳಿ ಓರ್ವ ವ್ಯಕ್ತಿ ತನಗೆ ಒಂದು...

ನಟ, ಅಧಿಕಾರಿ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ

Movie News: ಐಎಎಸ್ ಅಧಿಕಾರಿ ಮತ್ತು ನಟ ಶಿವರಾಮ್‌ಗೆ ಹೃದಯಾಘಾತವಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ ಸಂಪಂಗಿರಾಮನಗರದ ಎಚ್.ಜಿ.ಎಸ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿದೆ. ಶಿವರಾಮ್‌ ಅವರಿಗೆ 12 ದಿನಗಳ ಹಿಂದೆ ತೀವ್ರ ಹೃದಯಾಘಾತವಾಗಿದೆ. ಅಂದಿನಿಂದ ಇಂದಿನವರೆಗೂ ಶಿವರಾಮ್ ಅವರನ್ನು ಐಸಿಯುನಲ್ಲಿರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಆದರೆ ಇಂದು ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದೆ. ಶಿವರಾಮ್‌ ಅವರಿಗೆ...

ಫೆ. 29ರಿಂದ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಶುರು: ಚಾಲನೆ ಮಾಡಲಿದ್ದಾರೆ ಸಿಎಂ

Movie News: ಈ ಬಾರಿ ಫೆ. 29 ರಿಂದ ಮಾರ್ಚ್ 7ರ ವರೆಗೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 15ನೇ ಆವೃತ್ತಿಯ ಸಿದ್ಧತೆಗಳು ಜೋರಾಗಿ ನಡೆದಿದೆ. ಚಿತ್ರೋತ್ಸವದ ಕೋರ್ ಸಮಿತಿಯ ಅಧ್ಯಕ್ಷರು ಹಾಗೂ ಸರ್ಕಾರದ ಕಾರ್ಯದರ್ಶಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಪದನಿಮಿತ್ತ ಅಧ್ಯಕ್ಷರು, ಕರ್ನಾಟಕ ಚಲನಚಿತ್ರ ಅಕಾಡೆಮಿ ಡಾ.ತ್ರಿಲೋಕಚಂದ್ರ ಕೆ.ವಿ ಚಿತ್ರೋತ್ಸವದ ಬಗ್ಗೆ ಮಾಹಿತಿ...

ಬಾಲಿವುಡ್ ನಟಿಯ ಹೆಸರಲ್ಲಿ ಮಹಾ ಮೋಸ: ಸೈಬರ್ ಕ್ರೈಮ್‌ಗೆ ದೂರು

Bollywood News: ಇನ್‌ಸ್ಟಾಗ್ರಾಮ್‌ನಲ್ಲಿ ಸೆಲೆಬ್ರಿಟಿಗಳ ಹೆಸರಿನ ನಕಲಿ ಖಾತೆ ಸೃಷ್ಟಿಸುವುದು ಕಾಮನ್. ಆದರೆ ಹೀಗೆ ನಕಲಿ ಖಾತೆ ಸೃಷ್ಟಿಸಿ, ಅದಕ್ಕೆ ಬ್ಲೂಟಿಕ್ ಖರೀದಿಸಿ, ಇದು ಆ ಸೆಲೆಬ್ರಿಟಿಯದ್ದೇ ಖಾತೆ ಎನ್ನುವ ರೀತಿ ಬಿಂಬಿಸಿ, ಹಣ ಪಡೆದು ಮೋಸ ಮಾಡುವ ಕಾಲಸ ಶುರುವಾಗಿದೆ. ಸಾಮಾನ್ಯ ಜನರ ಇನ್ನೊಂದು ಅಕೌಂಟ್ ಓಪೆನ್ ಮಾಡಿ, ಅದರಲ್ಲಿ ಅಶ್ಲೀಲವಾಗಿ ಪೋಸ್ಟ್ ಹಾಕುವುದು,...

ಜೂನಿಯರ್ ವಿರಾಟ್ ಆಗಮನ: ಅಕಾಯ್ ಎಂದು ನಾಮಕರಣ

Sports News: ವಿರಾಟ್ ಕೊಹ್ಲಿ ಎರಡನೇಯ ಬಾರಿಗೆ ತಂದೆಯಾಗಿದ್ದು, ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ಅಕಾಯ್ ಎಂದು ನಾಮಕರಣ ಮಾಡಲಾಗಿದೆ. ಈ ಬಗ್ಗೆ ತಮ್ಮ ಇನ್‌ಸ್ಟಾ ಖಾತೆಯಲ್ಲಿ ಖುಶಿ ಸುದ್ದಿ ಹಂಚಿಕೊಂಡಿರುವ ಅನುಷ್ಕಾ ಶರ್ಮಾ, ಫೆಬ್ರವರಿ 15ರಂದು ನಮ್ಮ ಪುತ್ರ ಮತ್ತು ವಮಿಕಾಳ ತಮ್ಮ ಅಕಾಯ್‌ನನ್ನು ನಾವು ಬರ ಮಾಡಿಕೊಂಡಿದ್ದೇವೆ. ನಮ್ಮ...

ನಟಿ ರಶ್ಮಿಕಾ ಮಂದಣ್ಣ ಚಲಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

Movie News: ನಟಿ ರಶ್ಮಿಕಾ ಮಂದಣ್ಣ ಚಲಿಸುತ್ತಿದ್ದ ವಿಮಾನ ಭೂಸ್ಪರ್ಶವಾಗಿದ್ದು, ರಶ್ಮಿಕಾ  ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ರಶ್ಮಿಕಾ ಮತ್ತು ನಟಿ ಶ್ರದ್ಧಾದಾಸ್ ಚಲಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಇರುವ ಕಾರಣದಿಂದ ತುರ್ತು ಭೂಸ್ಪರ್ಶವಾಗಿದೆ. ಈ ಬಗ್ಗೆ ರಶ್ಮಿಕಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೇಟಸ್ ಹಾಕಿದ್ದು, ಹೀಗೆ ಮಾಡಿ ನಾವು ಸಾವಿನಿಂದ ಪಾರಾದೆವು ಎಂದಿದ್ದಾರೆ. ವಿಮಾನ ಸಿಬ್ಬಂದಿ ನೀಡಿದ ಸೂಚನೆಯಂತೆ,...

ನಟ ಜಗ್ಗೇಶ್ ನಿಂದನೆಗೆ ವರ್ತೂರು ಸಂತೋಷ್ ಹೇಳಿದ್ದೇನು..?

Movie News: ವರ್ತೂರು ಸಂತೋಷ್ ಬಿಗ್‌ಬಾಸ್‌ಗೆ ಬರುವುದಕ್ಕಿಂತ ಮುಂಚೆ, ಸಾಮಾಜಿಕ ಜಾಲತಾಣದಲ್ಲಿ ಕೆಲವೇ ಕೆಲವರಿಗೆ ಅವರ್ಯಾರು ಅಂತಾ ಗೊತ್ತಿತ್ತು. ಆದರೆ ವರ್ತೂರು ಸಂತೋಷ್ ಬಿಗ್‌ಬಾಸ್‌ಗೆ ಬಂದ ಬಳಿಕ, ಯಾವ ಸೆಲೆಬ್ರಿಟಿಗಳಿಗೂ ಕಡಿಮೆ ಇಲ್ಲವೆಂಬಂತೆ ಫೇಮಸ್ ಆಗಿದ್ದಾರೆ. ಹೋದಲೆಲ್ಲ ಅವರ ಫ್ಯಾನ್ಸ್ ಅವರ ಬಳಿ ಸೆಲ್ಫಿ ಕೇಳುತ್ತಿದ್ದಾರೆ. ಆದರೆ ಕೆಲ ದಿನಗಳ ಹಿಂದೆ ನಟ ಜಗ್ಗೇಶ್ ಹುಲಿ...

ಬೆಳ್ಳಿ ಪರ್ವ ಡಿ-25 ಕಾರ್ಯಕ್ರಮ: ದರ್ಶನ್ ಸಹಾಯ ನೆನೆದು ಭಾವುಕರಾದ ಸಂಸದೆ ಸುಮಲತಾ ಅಂಬರೀಷ್

Movie News: ಸ್ಯಾಂಡಲ್‌ವುಡ್ ನಟ ಡಿಬಾಸ್ ದರ್ಶನ್‌ ನಿನ್ನೆ ತಮ್ಮ ಜನ್ಮ ದಿನವನ್ನು ಆಚರಿಸಿಕೊಂಡಿದ್ದು, ಇಂದಿಗೆ ದರ್ಶನ್‌ ಚಿತ್ರರಂಕ್ಕೆ ಕಾಲಿಟ್ಟು, 25 ವರ್ಷವಾಯಿತು. ಹೀಗಾಗಿ ಇಂದು ಶ್ರೀರಂಗಪಟ್ಟಣದಲ್ಲಿ ಬೆಳ್ಳಿ ಪರ್ವ ಡಿ-25 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ ಹಲವು ಸಿನಿಮಾ ಕಲಾವಿದರು, ಗಣ್ಯರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಷ್, ದರ್ಶನ್‌ ತಮ್ಮ...

ಅಬುಧಾಬಿಯ ಮೊದಲ ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡಿದ ಬಾಲಿವುಡ್ ದಿಗ್ಗಜರು

Bollywood News: ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಸ್ಥಾನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದು, ಬಾಲಿವುಡ್ ನಟ ಅಕ್ಷಯ್ ಕುಮಾರ್ ಸೇರಿ, ಗಾಯಕ ಶಂಕರ್ ಮಹಾಾದೇವನ್, ಮಧುರ್ ಭಂಡಾರ್ಕರ್‌, ವಿವೇಕ್ ಓಬೆರಾಯ್, ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಅಕ್ಷಯ್, ಅಬುಧಾಬಿಯ ಸ್ವಾಮಿನಾರಾಯಣ ದೇವಸ್ಥಾನದ್ಲಲಿ ಭಾಗಿಯಾಗಿದ್ದಕ್ಕೆ ನಾನು ಧನ್ಯ. ಇದು ಐತಿಹಾಸಿಕ...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img