Thursday, April 17, 2025

homa havan

ಕೊರೊನಾ ವೈರಸ್ ತೊಲಗಿ, ಜಗತ್ತಿಗೆ ಒಳಿತಾಗಲೆಂದು ಹೋಮ ಹವನ..!

ಮಂಡ್ಯ: ಈ ವರ್ಷ ಪ್ರಾರಂಭವಾಗಿದಾಗಿನಿಂದ ವಕ್ಕಿರಿಸಿದ ಕೊರೊನಾ ಇಲ್ಲಿವರೆಗೆ ಭೀತಿ ಮೂಡಿಸಿ, ಜನಜೀವನವೇ ಹಾಳಾಗುವಂತೆ ಮಾಡಿದೆ. ಈ ವರ್ಷದ ಅರ್ಧ ಭಾಗ ಕೊರೊನಾ ಭೀತಿಯಲ್ಲೇ ಜೀವನ ನಡೆಸುವಂತಾಯಿತು. ಇನ್ನಾದರೂ ಕೊರೊನಾ ತೊಲಗಿ ಜನ ನೆಮ್ಮದಿಯಿಂದಿರುವ ಹಾಗೆ ಆಗಲಿ ಎಂದು ಮಂಡ್ಯದಲ್ಲಿ ಹೋಮ ಹವನ ನಡೆಸಲಾಯಿತು. ಮಳವಳ್ಳಿ ಪಟ್ಟಣದ ಗಂಗಾಪರಮೇಶ್ವರಿ ದೇವಾಲಯದಲ್ಲಿ ಹೋಮ ಹವನ ನಡೆಸಲಾಗಿದ್ದು,...
- Advertisement -spot_img

Latest News

ಕಾಂತರಾಜು ವರದಿ ಅಂಕಿ-ಅಂಶಗಳ ಅಧ್ಯಯನಕ್ಕೆ ಸಮಿತಿ ರಚಿಸಿ: ದಿನೇಶ್

Political News: ಕಾಂತರಾಜು ನೇತೃತ್ವದ ಹಿಂದುಗಳಿದ ವರ್ಗಗಳ ಆಯೋಗದಿಂದ ನಡೆಸಲಾಗಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗಳಲ್ಲಿನ ಜಾತಿಗಳ ಅಂಕಿ ಅಂಶಗಳ ಬಗ್ಗೆ ಅಧ್ಯಯನ ಮಾಡಲು, ತಜ್ಞರ...
- Advertisement -spot_img