Sunday, November 16, 2025

homa havan

ಕೊರೊನಾ ವೈರಸ್ ತೊಲಗಿ, ಜಗತ್ತಿಗೆ ಒಳಿತಾಗಲೆಂದು ಹೋಮ ಹವನ..!

ಮಂಡ್ಯ: ಈ ವರ್ಷ ಪ್ರಾರಂಭವಾಗಿದಾಗಿನಿಂದ ವಕ್ಕಿರಿಸಿದ ಕೊರೊನಾ ಇಲ್ಲಿವರೆಗೆ ಭೀತಿ ಮೂಡಿಸಿ, ಜನಜೀವನವೇ ಹಾಳಾಗುವಂತೆ ಮಾಡಿದೆ. ಈ ವರ್ಷದ ಅರ್ಧ ಭಾಗ ಕೊರೊನಾ ಭೀತಿಯಲ್ಲೇ ಜೀವನ ನಡೆಸುವಂತಾಯಿತು. ಇನ್ನಾದರೂ ಕೊರೊನಾ ತೊಲಗಿ ಜನ ನೆಮ್ಮದಿಯಿಂದಿರುವ ಹಾಗೆ ಆಗಲಿ ಎಂದು ಮಂಡ್ಯದಲ್ಲಿ ಹೋಮ ಹವನ ನಡೆಸಲಾಯಿತು. ಮಳವಳ್ಳಿ ಪಟ್ಟಣದ ಗಂಗಾಪರಮೇಶ್ವರಿ ದೇವಾಲಯದಲ್ಲಿ ಹೋಮ ಹವನ ನಡೆಸಲಾಗಿದ್ದು,...
- Advertisement -spot_img

Latest News

Political News: ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಬಿಡುಗಡೆ

Political News: ಬೆಂಗಳೂರಿನ ವಿಧಾನಸೌಧದ ಬ್ಲಾಂಕೇಟ್‌ ಹಾಲ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು. ಸಿಎಂ ಸಿದ್ದರಾಮಯ್ಯ ಕೃತಿ...
- Advertisement -spot_img