Saturday, August 22, 2026

hombale

1000 ಕೋಟಿ ಸರ್ದಾರನಾದ ರಾಕಿಭಾಯ್..! ಕನ್ನಡ ಸಿನಿಪ್ರಿಯರ ಪಾಲಿಗೆ ಇದು ಅಸಲೀ ಹಬ್ಬ..!

ಕನ್ನಡ ಚಿತ್ರರಂಗಕ್ಕೆ ಇದು ಅಸಲಿ ಗುಡ್ ನ್ಯೂಸ್ ಅಂದ್ರೆ..ಕಳೆದ ಎರಡು ವಾರಗಳಿಂದ ಇಡೀ ವಿಶ್ವದಾದ್ಯಂತ ಸದ್ದು ಮಾಡ್ತಿರೋ ಒನ್ ಅಂಡ್ ಒನ್ಲೀ ಕನ್ನಡದ ಸಿನಿಮಾ ಅದು "ಕೆಜಿಎಫ್-2". ರಾಕಿಂಗ್ ಸ್ಟಾರ್ ಯಶ್ ಆಟಿಟ್ಯೂಡ್, ಸ್ಟೈಲ್, ಸ್ವಾಗ್, ಡೈಲಾಗ್ ಡೆಲಿವರಿಗೆ ಫಿದಾ ಆಗಿರೋ ಅಭಿಮಾನಿಗಳು ಆ ದೃಶ್ಯ ವೈಭವವನ್ನ ಮತ್ತೆ ಮತ್ತೆ ಕಣ್ತುಂಬಿಕೊಳ್ಳಲು ಥಿಯೇಟರ್‌ಗೆ ಲೆಕ್ಕವಿಲ್ಲದಷ್ಟು...
- Advertisement -spot_img

Latest News

ರಾಣೇಬೆನ್ನೂರನ್ನು ಬರಪೀಡಿತ ತಾಲೂಕು ಘೋಷಿಸಲು ಒತ್ತಾಯ: ಇಲ್ಲದಿದ್ದಲ್ಲಿ ಬಿಜೆಪಿ ಹೋರಾಟದ ಎಚ್ಚರಿಕೆ

Haveri News: ರಾಣೇಬೆನ್ನೂರ ತಾಲೂಕಿನಲ್ಲಿ ಸಮರ್ಪಕ ಮಳೆಯಾಗದೆ ಮೆಕ್ಕೆಜೋಳ, ಸೋಯಾಬಿನ್ ಸೇರಿದಂತೆ ವಿವಿಧ ಬೆಳೆಗಳು ತೆನೆ ಕಟ್ಟದೇ ಹಾಳಾಗಿವೆ. ಕೂಡಲೇ ರಾಣೇಬೆನ್ನೂರ ತಾಲೂಕನ್ನು ಬರಪೀಡಿತ ಎಂದು ಘೋಷಿಸಬೇಕು...
- Advertisement -spot_img