Monday, January 13, 2025

hombale films

ಕಾಂತಾರಾ-2ಗೆ ಕುದುರೆ ಸವಾರಿ, ಕಲರಿ ಪಯಟ್ಟು ಕಲಿಕೆಯಲ್ಲಿ ರಿಷಬ್ ಬ್ಯುಸಿ.!

Movie News: ಡಿವೈನ್ ಸ್ಟಾರ್ ರಿಷಬ್‌ ಶೆಟ್ಟಿ ಮತ್ತು ನಟಿ ಸಪ್ತಮಿಗೌಡ ನಟನೆಯ ಕಾಂತಾರ ಚಿತ್ರ ಸಕ್ಸಸ್ ಕಂಡ ಬಳಿಕ, ಬೇಡಿಕೆ ಹೆಚ್ಚಾಗಿದೆ. ಕಾಂತಾರ 2 ಸ್ಕ್ರಿಪ್ಟ್ ರೆಡಿ ಮಾಡಿರುವ ರಿಷಬ್, ಇನ್ನು ಮುಂದೆ ನಿಮ್ಮೆದುರು ಬರುವುದು ಕಾಂತಾರ ಸಿಕ್ವೇಲ್ ಅಲ್ಲ ಪ್ರಿಕ್ವೇಲ್ ಎಂದಿದ್ದಾರೆ. ಅಂದರೆ ನೀವು ಈಗಾಗಲೇ ನೋಡಿರುವುದು ಕಾಂತಾರ ಪಾರ್ಟ್-2. ಇದಕ್ಕೂ...

ಹೊಂಬಾಳೆ ಫಿಲಂಸ್ ನಿರ್ಮಾಣದ “ಧೂಮಂ” ಆರಂಭ.. ಪವನ್ ಕುಮಾರ್ ಡೈರೆಕ್ಷನ್..

ಇಡೀ ವಿಶ್ವವೇ ಕನ್ನಡ ಚಿತ್ರರಂಗದತ್ತ ನೋಡುವಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರು ಅವರು ನಿರ್ಮಿಸುತ್ತಿರುವ "ಧೂಮಂ" ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಇದು ಹೊಂಬಾಳೆ ಫಿಲಂಸ್ ನಿರ್ಮಾಣದ ಹನ್ನೆರಡನೇ ಚಿತ್ರ. ಮಲೆಯಾಳಂ, ಕನ್ನಡ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ಈ ಚಿತ್ರ ಬರಲಿದ್ದು, "ಲೂಸಿಯಾ"...

೫೦ನೇ ದಿನದತ್ತ ಮುನ್ನುಗ್ಗಿದ ಕೆಜಿಎಫ್ ಚಾಪ್ಟರ್-೨.. ದಾಖಲೆಗಳ ಜೊತೆ ನಿಲ್ಲದ ಓಟ..!

ಕೆಜಿಎಫ್ ಎರಡು ವಾರದಲ್ಲಿ ಕಲೆಕ್ಷನ್ ಮಾಡಿ ಓಟಿಟಿಯಲ್ಲಿ ಬರೋ ಚಿತ್ರ ಅಲ್ಲ ಅನ್ನೋದು ರಿಲೀಸ್ ಆದ ದಿನದಿಂದ್ಲೇ ಪ್ರೂವ್ ಆಗ್ತಾ ಬಂತು. ಹಿಂದಿ ತಮಿಳು, ತೆಲುಗು, ಮಲೆಯಾಳಂ ಮತ್ತು ಕನ್ನಡದ ಬಹುತೇಕ ಹಿಂದಿನ ಎಲ್ಲಾ ದಾಖಲೆಗಳನ್ನೂ ಮುರಿದ ಪ್ರಶಾಂತ್ ನೀಲ್ ಸೃಷ್ಟಿಸಿದ ಮಾಸ್ಟರ್‌ಪೀಸ್ ೫೦ನೇ ದಿನದತ್ತ ಮುನ್ನುಗ್ಗಿರುವ ಶುಭಸುದ್ದಿಯನ್ನು ಸ್ವತಃ ಹೊಂಬಾಳೆ ಫಿಲ್ಮ್÷್ಸ ಸಂಭ್ರಮದಿAದ...

ಬಾಲಿವುಡ್ ನತ್ತ ಹೊಂಬಾಳೆ ನಿರ್ಮಾಣ ಸಂಸ್ಥೆ ಪಯಣ.!

ಕನ್ನಡದಲ್ಲಿ ಹಲವು ಸಿನಿಮಾಗಳನ್ನ ಹೊಂಬಾಳೆ ನಿರ್ಮಾಣ ಸಂಸ್ಥೆ ಮಾಡಿದೆ. ಹಾಗೂ 'ಕೆಜಿಎಫ್' ಸರಣಿ ಸಿನಿಮಾಗಳನ್ನು ಮಾಡಿ ಬೀಗಿದ್ದಾರೆ. 'ಕೆಜಿಎಫ್-2' ಸಿನಿಮಾ ಅಂತೂ ಎಲ್ಲಾ ನಿರೀಕ್ಷೆಗಳನ್ನು ಮೀರಿ ಸೂಪರ್ ಹಿಟ್ ಲಿಸ್ಟ್ ಸೇರಿದೆ. ವಿಶ್ವವೇ ದಕ್ಷಿಣ ಭಾರತವನ್ನು ತಿರುಗಿ ನೋಡುವಂತೆ ಮಾಡಿದೆ. ಇದೀಗ ಹೊಂಬಾಳೆ ನಿರ್ಮಾಣ ಸಂಸ್ಥೆ ಹೊಸ ಹೆಜ್ಜೆಯತ್ತ ಸಾಗುತ್ತಿದೆ. ಅದೇನಪ್ಪ ಹೊಂಬಾಳೆ ಸಂಸ್ಥೆ ಇದೀಗ...

ಯುವರಾಜ್‌ಕುಮಾರ್ ಲಾಂಚ್ ಮಾಡ್ತಿದೆ ರಾಜಕುಮಾರ ಟೀಂ..!

ಯುವರಾಜ್‌ಕುಮಾರ್ ಲಾಂಚ್ ಮಾಡ್ತಿದೆ ರಾಜಕುಮಾರ ಟೀಂ ಅಭಿಮಾನಿಗಳು ಇವ್ರನ್ನ ಮುಂದಿನ ಪವರ್‌ಸ್ಟಾರ್ ಅಂತ ಕರೀತಿದ್ದಾರೆ. ದೊಡ್ಮನೆಯ ಈ ಚಿಕ್ಮಗ ಈಗ ಕರುನಾಡಿನ ಪವರ್ ಯುಗವನ್ನು ಮುನ್ನಡೆಸುವ ಫೈರ್ ಆಗ್ತಾರೆ ಅಂತ ಅಭಿಮಾನಿಗಳು ದೊಡ್ಡ ನಿರೀಕ್ಷೆ ಇಟ್ಟುಕೊಂಡು ಕಾದಿದ್ದಾರೆ. ಅವರೇ ಯುವರಾಜ್‌ಕುಮಾರ್ ರಾಘಣ್ಣನ ಎರಡನೇ ಪುತ್ರ ಯುವರಾಜ್‌ಕುಮಾರ್ ಮೊದಲ ಸಿನಿಮಾವನ್ನೇ ಹೊಂಬಾಳೆ ಫಿಲ್ಮ್÷್ಸ ಮಾಡ್ತಿದ್ದು ಅಣ್ಣಾವ್ರ ಕೊನೆಯ...

KGF-2 ಟೀಸರ್ ಬಗ್ಗೆ ಯಶ್ ಮಾತು, ಜನವರಿ 8ಕ್ಕೆ ಬರಲಿದ್ಯ ಟೀಸರ್?

www.karnatakatv.net: KGF-2 ಇಡಿ ಭಾರತೀಯ ಸಿನಿಮಾ ಇಂಡಸ್ಟಿçಯಲ್ಲೇ ಇಂದೆoದು ಕಂಡಿರದ ನಿರೀಕ್ಷೆ ಕುತೂಹಲ ಮೂಡಿಸಿರುವಂತಹ ಸಿನಿಮಾ. ಯಾಕೆಂದರೆ ಕೆ,ಜಿ,ಎಫ್ ಮೊದಲಭಾಗ ಬಿಡುಗಡೆ ಯಾದನಂತರ ಸೃಷ್ಟಿಸಿದಂತಹ ದೊಡ್ಡ ಮಟ್ಟದ ಕ್ರೇಜ್ ಇಂದು ಎರಡನೇ ಭಾಗ ಬರುವಿಕೆಯ ನಿರೀಕ್ಷೆಗೆ ಕಾರಣವಾಗಿದೆ. ಕೆ,ಜಿ,ಎಫ್ ಸಿನಿಮಾದ ಸಣ್ಣ ಸಣ್ಣ ವಿಷಯಗಳುಕೂಡ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತವೆ. ಕಳೆದ ವರ್ಷ ನಾಯಕ ಯಶ್...

ಸಂತೋಷ್ ಆನಂದ್‌ರಾಮ್ ಜೊತೆ ಯುವರಾಜ್‌ಕುಮಾರ್ ಸಿನಿಮಾ..!

ಸ್ಯಾಂಡಲ್‌ವುಡ್‌ನಲ್ಲಿ ಹ್ಯಾಟ್ರಿಕ್ ಹಿಟ್ ಕೊಟ್ಟ ನಿರ್ದೇಶಕರ ಸಾಲುಗಳಲ್ಲಿ ಸಂತೋಷ್ ಆನಂದ್‌ರಾಮ್ ಕೂಡ ಒಬ್ಬರು. ರಾಮಾಚಾರಿ ಚಿತ್ರದ ಮೂಲಕ ಇಂಡಸ್ಟಿçಗೆ ಎಂಟ್ರಿಕೊಟ್ಟ ಸಂತೋಷ್ ಮುಂದೆ ರಾಜಕುಮಾರ ಮತ್ತು ಯುವರತ್ನ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಪಕ್ಕ ಫ್ಯಾಮಿಲಿ ಕೂತು ನೋಡುವಂತ ಸಿನಿಮಾಗಳನ್ನು ಮಾಡಿಕೊಂಡು ಬಂದಿರುವ ಡೈರೆಕ್ಟರ್ ಸಂತೋಷ್ ಆನಂದ್‌ರಾಮ್ ಮೊದಲ ಚಿತ್ರ ರಾಕಿಂಗ್ ಸ್ಟಾರ್ ಯಶ್...

ಪ್ರಶಾಂತ್-ಪ್ರಭಾಸ್ ‘ಸಲಾರ್’ ಸಿನಿಮಾಕ್ಕೆ ನಾಯಕಿ ಫಿಕ್ಸ್…! ದಿಶಾ-ಕತ್ರಿನಾ ಬದಲು ಶೃತಿ ಹಾಸನ್ ಎಂಟ್ರಿ…!

ಕೆಜಿಎಫ್ ಮಾಂತ್ರಿಕ ಪ್ರಶಾಂತ್ ನೀಲ್, ಬಾಹುಬಲಿ ನಾಯಕ ಪ್ರಭಾಸ್ ಒಂದಾಗಿ ಮಾಡ್ತಿರೋ ಮೋಸ್ಟ್ ಅವೇಟೇಡ್ ಸಿನಿಮಾ ಸಲಾರ್. ಕನ್ನಡದ ಖ್ಯಾತ ನಿರ್ಮಾಣ ಸಂಸ್ಥೆ ಹೊಂಬಾಳೆ ಬ್ಯಾನರ್ ನಡಿ ತಯಾರಾಗುತ್ತಿರುವ ಬಹುಕೋಟಿ ಬಜೆಟ್ ಸಿನಿಮಾ ಸಲಾರ್ ಮುಹೂರ್ತ ಇತ್ತೇಚೆಗಷ್ಟೇ ಹೈದ್ರಾಬಾದ್ ನಲ್ಲಿ ಅದ್ಧೂರಿಯಾಗಿ ನೆರವೇರಿತ್ತು. ಸ್ಟಾರ್ ಡೈರೆಕ್ಟರ್-ಸ್ಟಾರ್ ಪ್ರೊಡ್ಯುಸರ್-ಸ್ಟಾರ್ ಹೀರೋ ನಟಿಸ್ತಿರೋ ಸಿನಿಮಾ ಅಂದ್ರೆ ನಿರೀಕ್ಷೆಗಳು...

ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್ ಕೊಟ್ಟ ‘ಯುವರತ್ನ’ ಟೀಂ..! ಅಪ್ಪು ‘ಯುವರತ್ನ’ನ ಅಬ್ಬರಕ್ಕೆ ಡೇಟ್ ಫಿಕ್ಸ್..!

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ನಿರ್ದೇಶಕ ಸಂತೋಷ್ ಆನಂದ್ ರಾಮ್ ಕಾಂಬಿನೇಷನ ಮೋಸ್ಟ್ ಅಪ್ ಕಮ್ಮಿಂಗ್ ಸಿನಿಮಾ ಯುವರತ್ನ. ರಾಜಕುಮಾರ ಸಿನಿಮಾದ ಬಳಿಕ ಅಪ್ಪು-ಸಂತೋಷ್ ಜೊತೆಯಾಗಿ ಮಾಡಿರೋ ಈ ಸಿನಿಮಾದ ಮೇಲೆ ನಿರೀಕ್ಷೆ ದುಪ್ಪಟ್ಟಿದೆ. ಈಗಾಗ್ಲೇ ಟೀಸರ್ ಹಾಗೂ ಸಾಂಗ್ಸ್ ಮೂಲಕ ಹಲ್ ಚಲ್ ಎಬ್ಬಿಸ್ತಿರುವ ಯುವರತ್ನನ ಗ್ರ್ಯಾಂಡ್ ಎಂಟ್ರಿಗೆ ಡೇಟ್...

‘ಸಲಾರ್’ ಸಿನಿಮಾಕ್ಕೆ ಡಾರ್ಲಿಂಗ್ ಪ್ರಭಾಸ್ ಕೇಳಿದ್ದು ಇಷ್ಟೊಂದು ಕೋಟಿನಾ…?

ಬಾಹುಬಲಿ ಸಿನಿಮಾದ ಮೂಲಕ ಭಾರತೀಯ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿರುವ ಡಾರ್ಲಿಂಗ್ ಪ್ರಭಾಸ್ ಈಗ ಪ್ಯಾನ್ ಇಂಡಿಯಾ ಸ್ಟಾರ್. ಹೀಗಿರುವಾಗ ಪ್ರಭಾಸ್ ಸಂಭಾವನೆ ದುಪ್ಪಟ್ಟೆ ಆಗಿರುತ್ತೇ. ಖಂಡಿತ, ಕೆಜಿಎಫ್ ಕರ್ತೃ ಪ್ರಶಾಂತ್ ನೀಲ್ ಕೆಜಿಎಫ್ ಚಾಪ್ಟರ್-2 ಬಳಿಕ ಕೈಗೆತ್ತಿಕೊಳ್ತಿರುವ ಸಿನಿಮಾ ಸಲಾರ್. ಸ್ಯಾಂಡಲ್ ವುಡ್ ನ ದೊಡ್ಡ ನಿರ್ಮಾಣ ಸಂಸ್ಥೆ ಎನಿಸಿಕೊಂಡಿರುವ ಹೊಂಬಾಳೆ ಫಿಲ್ಮಂಸ್ ಬ್ಯಾನರ್...
- Advertisement -spot_img

Latest News

‘ಬ್ರ್ಯಾಂಡ್ ಬೆಂಗಳೂರು’ ಎನ್ನುವುದು ಕೇವಲ ಬೊಗಳೆ ಘೋಷಣೆ ಎಂದು ಈಗಾಗಲೇ ಅರ್ಥವಾಗಿದೆ: ವಿಜಯೇಂದ್ರ

Political news: ಸಿಲಿಕಾನ್ ಸಿಟಿ, ಉದ್ಯಾನನಗರಿ, ಐಟಿಸಿಟಿ ಅಂತೆಲ್ಲಾ ಖ್ಯಾತಿಯಾಗಿದ್ದ ಬೆಂಗಳೂರಿಗೆ ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ನಗರಿ ಅನ್ನೋ ಪಟ್ಟ ಸಿಕ್ಕಿದೆ. ಈ ವಾಹನ ಸಂಚಾರಗಳಿಂದ...
- Advertisement -spot_img