Monday, September 7, 2026

hombalefilms

1000 ಕೋಟಿ ಸರ್ದಾರನಾದ ರಾಕಿಭಾಯ್..! ಕನ್ನಡ ಸಿನಿಪ್ರಿಯರ ಪಾಲಿಗೆ ಇದು ಅಸಲೀ ಹಬ್ಬ..!

ಕನ್ನಡ ಚಿತ್ರರಂಗಕ್ಕೆ ಇದು ಅಸಲಿ ಗುಡ್ ನ್ಯೂಸ್ ಅಂದ್ರೆ..ಕಳೆದ ಎರಡು ವಾರಗಳಿಂದ ಇಡೀ ವಿಶ್ವದಾದ್ಯಂತ ಸದ್ದು ಮಾಡ್ತಿರೋ ಒನ್ ಅಂಡ್ ಒನ್ಲೀ ಕನ್ನಡದ ಸಿನಿಮಾ ಅದು "ಕೆಜಿಎಫ್-2". ರಾಕಿಂಗ್ ಸ್ಟಾರ್ ಯಶ್ ಆಟಿಟ್ಯೂಡ್, ಸ್ಟೈಲ್, ಸ್ವಾಗ್, ಡೈಲಾಗ್ ಡೆಲಿವರಿಗೆ ಫಿದಾ ಆಗಿರೋ ಅಭಿಮಾನಿಗಳು ಆ ದೃಶ್ಯ ವೈಭವವನ್ನ ಮತ್ತೆ ಮತ್ತೆ ಕಣ್ತುಂಬಿಕೊಳ್ಳಲು ಥಿಯೇಟರ್‌ಗೆ ಲೆಕ್ಕವಿಲ್ಲದಷ್ಟು...

ದೊಡ್ಮನೆ ಕುಡಿ ಯುವರಾಜ್‌ಕುಮಾರ್‌ಗೆ ಮುನ್ನುಡಿ ಬರೆದ ಹೊಂಬಾಳೆ ಫಿಲ್ಮ್ಸ್..!

ಯುವ ರಾಜ್‌ಕುಮಾರ್, ಸಂತೋಷ್ ಆನಂದ್‌ರಾಮ್ ಜೊತೆಗೆ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್..! ರಾಕಿಂಗ್ ಸ್ಟಾರ್ ಯಶ್, ಪ್ರಶಾಂತ್ ನೀಲ್‌ ಕಾಂಬಿನೇಶನ್‌ನಲ್ಲಿ ಮೂಡಿಬಂದಿದ್ದ 'ಕೆಜಿಎಫ್ 2' ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್ ಹಣ ಹೂಡಿತ್ತು. ಈ ಚಿತ್ರ ಪ್ರೇಕ್ಷಕರ ಚಪ್ಪಾಳೆಯ ಜೊತೆಗೆ ಬಾಕ್ಸ್ ಆಫೀಸ್‌ನಲ್ಲಿ ಸಾವಿರ ಕೋಟಿ ರೂಪಾಯಿ ಬಾಚುವುತ್ತ ಸಾಗುತ್ತಿದೆ. ಈ ಖುಷಿಯ ನಡುವೆ ಹೊಂಬಾಳೆ ಫಿಲ್ಮ್ಸ್...

ಮೇ-27ಕ್ಕೆ ಅಮೇಜಾನ್ ಪ್ರೈಮ್ ನಲ್ಲಿ ‘ಕೆಜಿಎಫ್-2’..!

ನರಾಚಿ ಕೋಟೆಯ ಕಹಾನಿಯನ್ನು ಬರೀ ಕರ್ನಾಟಕವಷ್ಟೇ ಅಲ್ಲ ಇಡೀ ವಿಶ್ವವೇ ಮೆಚ್ಚಿಕೊಂಡಿದೆ. ರಾಕಿಭಾಯ್ ಉಗ್ರಾವತಾರಕ್ಕೆ, ಸ್ವಾಗ್ ಎಂಟ್ರಿಗೆ ಅಭಿಮಾನಿಗಳು ಉಘೇ ಉಘೇ ಅಂತಿದ್ದಾರೆ. ಕೆಜಿಎಫ್-2 ಸಿನಿಮಾ ರಿಲೀಸಾದ ಒಂದು ವಾರಕ್ಕೇನೇ ಲೆಕ್ಕವಿಲ್ಲದಷ್ಟು ದಾಖಲೆಗಳನ್ನ ಮಾಡಿ, ಭಾಕ್ಸಾಫೀಸನ್ನ ಧೂಳೆಬ್ಬಿಸುತ್ತಿದೆ. ಒಂದೇ ವಾರದಲ್ಲಿ ವಿಶ್ವದಾದ್ಯಂತ 800 ಕೋಟಿ ಗಳಿಕೆ ಕಂಡು ಕನ್ನಡ ಚಿತ್ರರಂಗವನ್ನ ಅತೀ ಎತ್ತರಕ್ಕೆ ಕೊಂಡೊಯ್ಯುತ್ತಿದೆ...

ಸದ್ಯದಲ್ಲೇ ಆರಂಭವಾಗಲಿದೆ ‘ ಹೊಂಬಾಳೆ ಫಿಲಂಸ್’ ಹೊಸ ಚಿತ್ರ..!

ಸುಧಾ ಕೊಂಗರ ಅವರ ನಿರ್ದೇಶನದಲ್ಲಿ ಬರಲಿದೆ ಈ ನೂತನ ಸಿನಿಮಾ. ‘ಹೊಂಬಾಳೆ ಫಿಲಂಸ್’ ಈಗ ವಿಶ್ವದಾದ್ಯಂತ ಖ್ಯಾತಿ ಪಡೆದಿದೆ. ಈ ಸಂಸ್ಥೆಯ ನಿರ್ಮಾಣದ "ಕೆ ಜಿ ಎಫ್ 2" ವಿಶ್ವದೆಲ್ಲೆಡೆ ಯಶಸ್ಸಿನ ಜಯಭೇರಿ ಬಾರಿಸುತ್ತಿದೆ. ಗಳಿಕೆಯಲ್ಲೂ ಮೇಲುಗೈ ಸಾಧಿಸಿದೆ. ನಿರ್ಮಾಪಕ ವಿಜಯ್ ಕಿರಗಂದೂರ್ ಅವರ ಸಾಹಸಕ್ಕೆ ಜನ ಬಹುಪರಾಕ್ ಹೇಳುತ್ತಿದ್ದಾರೆ. ಚಿತ್ರರಂಗದಲ್ಲಿ ಒಂದು ಮೈಲಿಗಲ್ಲು ನಿರ್ಮಾಣ ಮಾಡಿರುವ ಈ ಸಂಸ್ಥೆಯಿಂದ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img