Friday, December 26, 2025

home applinces

ಕಡಿತವಾಗಿದೆಯಾ ಭಾರತದ ಆರ್ಥಿಕ ಬೆಳವಣಿಗೆ

Indian economy: ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಭಾರತ ದೇಶದ ಆರ್ಥಿಕತೆಯನ್ನು ಕಡಿತಗೊಳಿಸಿದೆ. ಸಾಂಕ್ರಾಮಿಕ 2024ರ ವಾಣಿಜ್ಯ ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯನ್ನು ವಿಶ್ವ ಬ್ಯಾಂಕ್ ಶೇ.6.6ರಿಂದ ಶೇ.6.3ಕ್ಕೆ ಕಡಿತಗೊಳಿಸಿದೆ.ಭಾರತದ ಆರ್ಥಿಕ ಬೆಳವಣಿಗೆಯ ಕುರಿತ ಮುನ್ಸೂಚನೆ ವರದಿ ಬಿಡುಗಡೆ ಮಾಡಿದ ವಿಶ್ವಬ್ಯಾಂಕ್, ಆರ್ಥಿಕ ಬೆಳವಣಿಗೆಯನ್ನು 6.3% ಕ್ಕೆ ಕಡಿತಗೊಳಿಸಿದೆ. ಈ ಹಿಂದೆ ಈ ಅಂದಾಜನ್ನು ವಿಶ್ವಬ್ಯಾಂಕ್ ಶೇ.6.6ರಷ್ಟು ಅಂದಾಜಿಸಿತ್ತು....

ಪ್ಲಾಸ್ಟಿಕ್ ನಿಂದ ತಯಾರಾಗಿವೆ -ನೆಲಕ್ಕೆ ಹಾಸುವ ಟೇಲ್ಸ್

special story ನಾವು ಇತ್ತಿಚಿನ ದಿನಗಳಲ್ಲಿ  ಪರಿಸರವನ್ನು ರಕ್ಷಿಸಬೇಕು ಪ್ರಾಣಿಗಳನ್ನು ರಕ್ಷಿಸಬೇಕು ಎನ್ನುವ ದೃಷ್ಟಿಯಿಂದ ಹಲವರು ಪರಿಸರ ಸ್ನೇಹಿ ಕಾಳಜಿಗಳನ್ನು ಕೈಗೊಳ್ಳುತಿದ್ದೇವೆ. ಅದೇ ರೀತಿ ಪ್ಲಾಸ್ಟಿಕ್ ನಿಂದ ಪರಿಸರ ಹಾಳಾಗುತ್ತದೆ ಎಂದ ಅರಿತ ನಾವು ಪ್ಲಾಸ್ಟಿಕ್ ನಿಂದ ಮುಕ್ತಿಹೊಂದಲು  ಮತ್ತು ಬಳಕೆ ಮಾಡಿರುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಮರುಬಳಕೆ ಮಾಡಲು ಹಲವಾರು ಯೋಜನೆಗಳನ್ನು ಕೈಗೊಳ್ಳಲಾಗಿದೆ . ಅದೇ...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img