Sunday, January 25, 2026

home minister

ಪರಂ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಯುವ ಮುಖಂಡ ಈಗ ಸಂಕಷ್ಟದಲ್ಲಿ!

ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಿಜೆಪಿ ಯುವಮೋರ್ಚಾ ಜಿಲ್ಲಾ ಅಧ್ಯಕ್ಷ ಸಂತೋಷ್ ಕೊಟ್ಯಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳನ್ನು ಖಂಡಿಸಿ ಮಂಗಳವಾರ ನಡೆದಿದ್ದ ಬಿಜೆಪಿ ನೇತೃತ್ವದ ಪ್ರತಿಭಟನೆಯಲ್ಲಿ ಸಂತೋಷ್ ಕೊಟ್ಯಾನ್ ಮಾತನಾಡಿದ್ದರು. ಈ ವೇಳೆ ಅವರು ಗೃಹ ಸಚಿವರ ವಿರುದ್ಧ...

ರಮ್ಯ VS ಡಿಬಾಸ್‌ ಫ್ಯಾನ್ಸ್ : ಗೃಹ ಸಚಿವರಿಗೆ ಪತ್ರ‌

ರೇಣುಕಾಸ್ವಾಮಿ ಕೊಲೆ ಪ್ರಕರಣ ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಮ್ಮೆ ಕಾಡ್ಗಿಚ್ಚು ಹೊತ್ತಿಸಿದೆ. ಆರೋಪಿಗಳಿಗೆ ಶಿಕ್ಷೆ ಆಗಬೇಕೆಂಬ ನಟಿ ರಮ್ಯಾ ಹೇಳಿಕೆಗೆ, ದರ್ಶನ್‌ ಫ್ಯಾನ್ಸ್‌ ಅಶ್ಲೀಲ ಕಾಮೆಂಟ್‌ ಮಾಡಿದ್ದಾರೆ. ಈ ಬಗ್ಗೆ ದೂರು ಕೊಡಲು ರಮ್ಯ ಅವರು ಮುಂದಾಗಿದ್ದಾರೆ. ಮಹಿಳಾ ಆಯೋಗವು ರಮ್ಯ ಅವರ ಪರ ನಿಂತಿದೆ. ಇದೀಗ ನಟ ಚೇತನ್‌ ಅಹಿಂಸ ಅವರ ಸಂಸ್ಥೆಯಿಂದ ಫಿಲಂ ಇಂಡಸ್ಟ್ರಿ...

ಗೃಹ ಸಚಿವರ ಊಟದಲ್ಲೇ ಸತ್ತ ಜಿರಳೆ!

ಗೃಹ ಸಚಿವರ ಊಟದಲ್ಲೇ ಸತ್ತ ಜಿರಳೆ ಸಿಕ್ಕಿದೆ. ಆಂಧ್ರ ಗೃಹ ಸಚಿವೆ ವಂಗಲಪುಡಿ ಅನಿತಾ, ಹಾಸ್ಟೆಲ್​ ತಪಾಸಣೆ ಕೈಗೊಂಡಿದ್ರು. ವಿಶಾಖಪಟ್ಟಣಂನ ಹಾಸ್ಟೆಲ್ ಒಂದಕ್ಕೆ ದಿಢೀರ್ ಭೇಟಿ ಕೊಟ್ಟು ಪರಿಶೀಲನೆಗೆ ಮುಂದಾಗಿದ್ರು. ವಿದ್ಯಾರ್ಥಿಗಳ ಜೊತೆ ತಾವೂ ಕುಳಿತು ಊಟ ಮಾಡೋಕೆ ಶುರು ಮಾಡಿದ್ರು. ಈ ವೇಳೆ ಸಚಿವೆಯ ಊಟದ ತಟ್ಟೆಯಲ್ಲೇ ಜಿರಳೆ ಸಿಕ್ಕಿದೆ. ತಕ್ಷಣ ಸತ್ತ ಜಿರಳೆಯನ್ನು...

ಅಧಿಕಾರಿಗಳೇನು ಜಾತಿ ನೋಡಿ ದಾಳಿ ಮಾಡ್ತಾರಾ..? : ಇಡಿ ರೇಡ್‌ಗೆ ಪರಮೇಶ್ವರ್‌ ಫಸ್ಟ್‌ ರಿಯಾಕ್ಷನ್ ಏನು..?

ಬೆಂಗಳೂರು : ತಮ್ಮ ಒಡೆತನದ ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಇಡಿ ಅಧಿಕಾರಿಗಳ ದಾಳಿಯ ಕುರಿತು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಅವರು ಫಸ್ಟ್‌ ರಿಯಾಕ್ಷನ್‌ ನೀಡಿದ್ದು, ದಾಳಿಯ ಬಗ್ಗೆ ಕಾರಣ ಗೊತ್ತಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಹಾಗೂ ಇಂದೂ ಕೂಡ ಇಡಿ ಅಧಿಕಾರಿಗಳು ನಮ್ಮ...

Dr.G.Parameshwar: ಹುಬ್ಬಳ್ಳಿ ಠಾಣೆಗೆ ಗೃಹ ಮಂತ್ರಿಗಳ ದಿಡೀರ್ ಭೇಟಿ..!

ಹುಬ್ಬಳ್ಳಿ : ರಾಜ್ಯ ಗೃಹ ಸಚಿವರಾಗ ಡಾ.ಜಿ ಪರಮೇಶ್ವರ್ ಅವರು ಇಂದು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ದಿಡೀರ್ ಭೇಟಿ ಮಾಡಿರುವುದು ಬಹಳ ಕುತೂಹಲಕ್ಕೆ ಕಾರಣವಾಗಿದೆ. ಠಾಣೆಗೆ ಭೇಟಿ ನೀಡಿದ ಪರಮೇಶ್ವರ್ ಅವರು ಸುಮಾರು ಅರ್ಧ ಗಂಟೆಗಳ ಕಾಲ ಠಾಣೆಯನ್ನು ಪರಿಶೀಲಿಸಿ ಸಿಬ್ಬಂದಿಗಳಿಂದ ಮಾಹಿತಿ ಪಡೆದುಕೊಂಡರು. ದೂರಿಗೆ ಸಂಬಂಧಪಟ್ಟ ಪಾಸ್ ಪೋರ್ಟ್, ಎಫ್ ಐಆರ್ ದಾಖಲಾತಿ...

Dharawad : ಎಸ್ ಪಿ ಕಛೇರಿಯಲ್ಲಿ ಗೃಹ ಸಚಿವ ಡಾ ಜಿ ಪರಮೇಶ್ವರ್ ಸುದ್ದಿಗೋಷ್ಠಿ:

ಧಾರವಾಡ :ಇಂದು ಧಾರವಾಡದ ಎಸ್ ಪಿ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಹೇಳಿಕೆ ನೀಡಿದರು ಡ್ರಗ್ಸ್ ವಿರುದ್ಧ ರಾಜ್ಯಾದ್ಯಂತ ಸಮರ ಸಾರಿದ್ದೇವೆ.  ಇದನ್ನು ಕಟ್ಟುನಿಟ್ಟಾಗಿ ಹತ್ತಿಕ್ಕಲು ಕ್ರಮ ಕೈಗೊಳ್ಳಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ಕಡಿಮೆ ಸಂಖ್ಯೆಯಲ್ಲಿ ಡ್ರಗ್ಸ್ ಹಾವಳಿ ಇದ್ದು, 6 ತಿಂಗಳಲ್ಲಿ ಇದನ್ನು ಶೂನ್ಯ ಮಾಡಲು ಅಧಿಕಾರಿಗಳಿಗೆ ಸೂಚನೆ...

Dr.G parameshwar-ಜೈನ ಮುನಿಗಳ ಹತ್ಯೆಗೆ ರಾಜಕೀಯ ಬಣ್ಣ ಹಚ್ಚಬೇಡಿ

ಹುಬ್ಬಳ್ಳಿ: ಜೈನ ಮುನಿಗಳ ಹತ್ಯೆ ಪ್ರಕರಣಕ್ಕೆ ಸಂಭಂಧಿಸಿದಂತೆ  ಉಪವಾಸ ವ್ರತ ಕೈಗೊಂಡಿರುವ ಗುಣಧರನಂದಿ ಸ್ವಾಮೀಜಿ ಭೇಟಿ ಮಾಡಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಜಿ ಪರಮೇಶ್ವರ ಅವರುಸ್ವಾಮೀಜಿ ಅವರಿಗೆ ಭಕ್ತಿ ಪೂರ್ವಕ ಪ್ರಣಾಮಗಳು.ಬಹಳ ವಿಭಿನ್ನವಾದ ಸಂದರ್ಭದಲ್ಲಿ ನಾವು ಸ್ವಾಮೀಜಿ ಭೇಟಿ ಮಾಡಿದ್ದೇವೆ..ಚಿಕ್ಕೋಡಿಯಲ್ಲಿ ಕಾಮಕುಮಾರ ನಂದಿ ಸ್ವಾಮೀಜಿಯ ಬರ್ಬರ ಹತ್ಯೆಯಾಗಿದೆ.ಇದು ಇತಿಹಾಸದಲ್ಲಿ ನೋಡದ ಹತ್ಯೆ ಎಂದ ಪರಮೇಶ್ವರ ಇಗಾಗಲೇ...

ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ..

ಬಿಡದಿ/ರಾಮನಗರ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಮ್ಮ ಇಲಾಖೆಯಲ್ಲಿ ಏನೆಲ್ಲಾ ನಡೆಯುತ್ತಿತ್ತು ಎನ್ನುವುದು ಗೊತ್ತಿರಲಿಲ್ಲವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದ್ದಾರೆ. ಸಿದ್ಧರಾಮಯ್ಯ ಕೋಲಾರದಲ್ಲಿ ನಿಲ್ಲಲ..!: ಅಚ್ಚರಿ  ಹೇಳಿಕೆ ನೀಡಿದ ಸಿ ಎಂ ಇಬ್ರಾಹಿಂ ಬಿಡದಿಯ ತಮ್ಮ ತೋಟದಲ್ಲಿ ರೈತ ಸಂಕ್ರಾಂತಿ ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು; ತಮ್ಮ ಇಲಾಖೆಯಲ್ಲಿ ದಂಧೆ...

ಮಂಗಳೂರು ಆಟೋದಲ್ಲಿ ಬಾಂಬ್ ಸ್ಫೋಟ ಪ್ರಕರಣ : ಬೆಂಗಳೂರಿಗೆ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

ಬೆಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ಬಾಂಬ್ ಸ್ಫೋಟ ಪ್ರಕರಣದ ಹಿನ್ನೆಲೆ ಇಂದು ಬೆಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಲಿದ್ದಾರೆ. ಮಂಗಳೂರಿನಲ್ಲಿ ಅಧಿಕಾರಿಗಳ ಜೊತೆ ಇಂದು ಗೃಹ ಸಚಿವರು ಸಭೆ ನಡೆಸಲಿದ್ದಾರೆ. ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್, ಎಡಿಜಿಪಿ ಅಲೋಕ್ ಕುಮಾರ್ ಹಿರಿಯ ಅಧಿಕಾರಿಗಳ ಜೊತೆ ಇಂದು ಸಭೆ ನಡೆಸಲಿರುವ ಗೃಹ ಸಚಿವ...

‘ಕಾಂಗ್ರೆಸ್ ನಿಂದ ಹೋಂ ಮಿನಿಸ್ಟರ್ ರೇಪ್’…!!

www.karnatakatv.net : ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಿನ್ನೆ ನಡೆದ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಬೇಜವಾಬ್ದಾರಿಯುತ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದಾರೆ. ಹೊರರಾಜ್ಯದ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ಇಡೀ ರಾಜ್ಯವೇ ಬೆಚ್ಚಿಬೀಳಿಸಿದೆ. ಅಲ್ಲದೆ ಘಟನೆಗೆ ತೀವ್ರ ಖಂಡನೆ ವ್ಯಕ್ತವಾಗ್ತಿದ್ದು ಪ್ರತಿಭಟನೆಯೂ ನಡೆಯುತ್ತಿದೆ. ಈ ಮಧ್ಯೆ ಘಟನೆ ಕುರಿತು ಪ್ರತಿಕ್ರಿಯಿಸಿರೋ ...
- Advertisement -spot_img

Latest News

ಮಲ್ಲೇಶ್ವರಂನಲ್ಲಿ ಸಿದ್ದಾರೂಢ ಶ್ರೀ ಕನಸು ನನಸು – ಎಂ.ಆರ್ ಸೀತಾರಾಮ್

ಅನ್ನದಾನ, ನೇತ್ರದಾನ, ರಕ್ತದಾನ, ವಿದ್ಯಾದಾನ, ಆಶ್ರಯದಾನ.. ಹೀಗೆ ಪಂಚವಿಧ ದಾಸೋಹ ತಾಣ ಈ ಸಿದ್ದಾಶ್ರಮ. ಇದೇ ಭಾನುವಾರ ಜನವರಿ 25ರಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಶ್ರೀ ಸಿದ್ದಾಶ್ರಮದಲ್ಲಿ...
- Advertisement -spot_img