Friday, July 24, 2026

Home Minister Dr G Parameshwara

 ಮಂಗಳೂರಿನಲ್ಲಿ ಮತ್ತೆ ಹರಿದ ನೆತ್ತರು : ಮುಸ್ಲಿಂ ಯುವಕನ ಕೊಲೆಗೆ ಕೆಂಡವಾದ ಕರಾವಳಿ..!

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆಯ ಬಳಿಕ ಕರಾವಳಿಯಲ್ಲಿ ಮತ್ತೊಂದು ನೆತ್ತರು ಹರಿದಿದ್ದು, ಎಲ್ಲರನ್ನೂ ಬೆಚ್ಚಿ ಬೀಳಿಸುವಂತೆ ಮಾಡಿದೆ. ಮರಳು ಸಾಗಣೆ ಬಾಡಿಗೆಗಾಗಿ ಕರೆಸಿ ಟೆಂಪೋ ಚಾಲಕನ ಮೇಲೆ ಮಾರಕಾಯುಧಗಳಿಂದ ದಾಳಿ ನಡೆಸಿ ಹತ್ಯೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿಯಲ್ಲಿ ಮಂಗಳವಾರ...

ಅವ್ರು ಸ್ವಂತಿಕೆ, ಮಾನವೀಯತೆ ತೋರಲಿಲ್ಲ : ಮಂಡ್ಯ ಟ್ರಾಫಿಕ್‌ ಪೊಲೀಸರ ನಡೆಗೆ ಹೋಂ ಮಿನಿಸ್ಟರ್‌ ಗರಂ..!

ಬೆಂಗಳೂರು : ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದಾಗಿ ಮಂಡ್ಯದಲ್ಲಿ ಮೂರು ವರ್ಷದ ರಿತೀಕ್ಷಾ ಎಂಬ ಮಗು ಮೃತಪಟ್ಟ ಘಟನೆ ಕರ್ನಾಟಕದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಪೊಲೀಸರ ಅಮಾನವೀಯ ನಡೆಯನ್ನು ರಾಜ್ಯದ ಜನರು ಖಂಡಿಸಿದ್ದಾರೆ. ಇನ್ನೂ ಇದೀಗ ಘಟನೆಯ ಕುರಿತಂತೆ ನಗರದಲ್ಲಿಂದು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ. ಜಿ ಪರಮೇಶ್ವರ್‌, ಮಂಡ್ಯದಲ್ಲಿ ಸಂಭವಿಸಿರುವ ಘಟನೆ ಎಲ್ಲರೂ ತಲೆತಗ್ಗಿಸುವಂತಹದ್ದು. ಈ ಸಂಬಂಧ...

 ಯಾರಾಗ್ತಾರೆ ಖಾಕಿ ದಂಡನಾಯಕ : ಇವರಿಬ್ರಲ್ಲಿ ಯಾರಿಗೆ ಒಲಿಯುತ್ತೆ ಮಹತ್ವದ ಹುದ್ದೆ..?

ಬೆಂಗಳೂರು : ರಾಜ್ಯದಲ್ಲಿ ಪೊಲೀಸ್‌ ಇಲಾಖೆಯಲ್ಲಿನ ಮಹತ್ವದ ಜವಾಬ್ದಾರಿಯಾಗಿರುವ ಪೊಲೀಸ್‌ ಮಹಾನಿರ್ದೇಶಕ ಹುದ್ದೆಗೆ ಯಾರು ಆಯ್ಕೆಯಾಗಲಿದ್ದಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ. ಹಾಲಿ ಡಿಜಿಪಿಯಾಗಿರುವ ಅಲೋಕ್‌ ಮೋಹನ್‌ ಅವರ ಅಧಿಕಾರಾವಧಿಯು ಇದೇ ಮೇ ತಿಂಗಳ 21ಕ್ಕೆ ಅಂತ್ಯವಾಗಲಿದ್ದು, ಅವರ ಸ್ಥಾನಕ್ಕೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಯಾರನ್ನು ಪ್ರತಿಷ್ಠಾಪಿಸಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ. ಹಿರಿತನದ ಆಧಾರದಲ್ಲಿಯೇ ನೇಮಕಾತಿ...
- Advertisement -spot_img

Latest News

ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್ ಒಪ್ಪುವುದಿಲ್ಲ: Priyank Kharge

Political News: ಕಾಂಗ್ರೆಸ್ ಕಚೇರಿ ಮುತ್ತಿಗೆ ವೇಳೆ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಮೇಲೆ ಎಗ್ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್ ಖಾತೆಯಲ್ಲಿ...
- Advertisement -spot_img