Tuesday, August 25, 2026

Home minister MB Patil

ಅತೃಪ್ತ ಶಾಸಕರಿಗೆ ಜೀರೋ ಟ್ರಾಫಿಕ್- ಗೃಹ ಸಚಿವರಿಗೆ ಸ್ಪೀಕರ್ ಕ್ಲಾಸ್…!

ಬೆಂಗಳೂರು: ಸುಪ್ರೀಂಕೋರ್ಟ್ ಸೂಚನೆಯಂತೆ ಸ್ಪೀಕರ್ ಭೇಟಿಯಾಗಲು ಮುಂಬೈನಿಂದ ಬೆಂಗಳೂರಿಗೆ ಹಾಜರಾಗಿದ್ದ ಅತೃಪ್ತ ಶಾಸಕರಿಗೆ ಜೀರೋ ಟ್ರಾಫಿಕ್ ವ್ಯವಸ್ಥೆ ಕುರಿತು ಸ್ಪೀಕರ್ ಗೃಹಸಚಿವ ಎಂ.ಬಿ ಪಾಟೀಲರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವಿಧಾನಸಭೆಯಲ್ಲಿಂದು ಅತೃಪ್ತ ಶಾಸಕರು ಸ್ಪೀಕರ್ ಭೇಟಿಯಾಗಲು ಬಂದಿದ್ದಾಗ ಕಲ್ಪಿಸಲಾಗಿದ್ದ ಜೀರೋ ಟ್ರಾಫಿಕ್ ವ್ಯವಸ್ಥೆ ಕುರಿತು ಜೆಡಿಎಸ್ ಶಾಸಕ ಎ.ಟಿ ರಾಮಸ್ವಾಮಿ ಸದನದ ಗಮನ ಸೆಳೆದರು. ಈ...
- Advertisement -spot_img

Latest News

ಚುನಾವಣಾ ರಾಜಕೀಯದಿಂದ ನಿವೃತ್ತಿಯಾದರೂ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ: ಮಾಜಿ ಸಿಎಂ ಸಿದ್ದರಾಮಯ್ಯ

Political News: ಸಾಮಾಜಿಕ ನ್ಯಾಯಕ್ಕಾಗಿ ಒಳ ಮೀಸಲಾತಿ ಹೋರಾಟ ಸಮಿತಿ ಆಯೋಜಿಸಿದ್ದ "ಒಳ ಮೀಸಲಾತಿ ಕುರಿತ ವಿಚಾರ ಸಂಕಿರಣ" ಕಾರ್ಯಕ್ರಮದಲ್ಲಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ...
- Advertisement -spot_img