Wednesday, June 24, 2026

Home Ministry of India

New Delhi : CISF ಸಿಬ್ಬಂದಿಗೆ ಮಮತಾ ಸರ್ಕಾರ ಸಹಕರಿಸುತ್ತಿಲ್ಲ.. ದೀದಿ ವಿರುದ್ಧ ಕೇಂದ್ರದ ಕಾನೂನು ಸಮರ

ನವದೆಹಲಿ: ಕೋಲ್ಕತ್ತಾ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನು ಮಾತ್ರ ಬೆಚ್ಚಿ ಬೀಳಿಸಿಲ್ಲ. ಬದಲಿಗೆ ರಾಜಕೀಯ ಪಕ್ಷಗಳ ನಡುವಿನ ಕೆಸರೆರಚಾಟಕ್ಕೂ ಕಾರಣವಾಗಿದೆ. ಟ್ರೈನಿ ವೈದ್ಯೆ ಮೇಲೆ ಮೃಗದಂತೆ ಎರಗಿ ಅತ್ಯಾಚಾರವೆಸಗಿ ಆಕೆಯನ್ನ ಹತ್ಯೆ ಮಾಡಿದ ಅತ್ಯಾಚಾರಿಗೆ ಕಠಿಣ ಶಿಕ್ಷೆ ಕೊಡಿಸೋ ಯಾವುದೇ ಉದ್ದೇಶ ಬಹುಶಃ ಮಮತಾ ಸರ್ಕಾರ (Mamata Government)ಕ್ಕಾಗಲಿ...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img