Friday, April 24, 2026

home vistt

House visit: ಹುಬ್ಬಳ್ಳಿಯಲ್ಲಿ ಮಳೆ ‌ಪೀಡಿತ ಪ್ರದೇಶಗಳಿಗೆ ಸಚಿವ ಸಂತೋಷ ಕಾರ್ ಬೇಟಿ

ಹುಬ್ಬಳ್ಳಿ: ಮಳೆಯಿಂದಾಗಿ ಸಮಸ್ಯೆಗಳಿಗೆ ಈಡಾದ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೇಟಿ ನೀಡಿ ಜನರ ಕಷ್ಟಕ್ಕೆ ಸ್ಪಂದಿಸಿದರು. ಹುಬ್ಬಳ್ಳಿಯ ಬೇಂಗೇರಿಯ ಗಾಂಧಿನಗರ, ಕೆರೆ ಒಂಡಿ ಓಣಿ ಮುಂತಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಶೀಲನೆ ನಡೆಸಿದ ಸ್ಥಳಗಳಲ್ಲಿ ಮಳೆಯಿಂದ ಹಾನಿಗೀಡಾದ ಮನೆಗಳನ್ನು ವೀಕ್ಷಣೆ ಮಾಡಿದರು. ಮಳೆಯಿಂದ  ತೊಂದರೆಗೀಡಾದ ಮನೆಗಳಿಗೆ ತೆರಳಿ ಕ್ಷೇತ್ರದ...
- Advertisement -spot_img

Latest News

ಕೇದಾರನಾಥ ಮಂದಿರದಲ್ಲಿ ಗಲಾಟೆ: ನುಗ್ಗಲು ಯತ್ನಿಸಿದ ಭಕ್ತಾದಿಗಳಿಗೆ ಲಾಠಿ ಏಟು ನೀಡಿದ ಪೋಲೀಸರು

Kedaranath: ಇಂದಿನಿಂದ ಚಾರ್‌ಧಾಮ್ ಯಾತ್ರೆ ಶುರುವಾಗಿದ್ದು, ಉತ್ತರಾಖಂಡದಲ್ಲಿರುವ ಕೇದಾರನಾಥನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಇಂದೇ ದರ್ಶನ ಮಾಡಬೇಕು ಎಂದು ಲಕ್ಷಾಂತರ ಭಕ್ತರು ಸೇರಿದ್ದು, ನೂಕು...
- Advertisement -spot_img