Saturday, July 25, 2026

home vistt

House visit: ಹುಬ್ಬಳ್ಳಿಯಲ್ಲಿ ಮಳೆ ‌ಪೀಡಿತ ಪ್ರದೇಶಗಳಿಗೆ ಸಚಿವ ಸಂತೋಷ ಕಾರ್ ಬೇಟಿ

ಹುಬ್ಬಳ್ಳಿ: ಮಳೆಯಿಂದಾಗಿ ಸಮಸ್ಯೆಗಳಿಗೆ ಈಡಾದ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೇಟಿ ನೀಡಿ ಜನರ ಕಷ್ಟಕ್ಕೆ ಸ್ಪಂದಿಸಿದರು. ಹುಬ್ಬಳ್ಳಿಯ ಬೇಂಗೇರಿಯ ಗಾಂಧಿನಗರ, ಕೆರೆ ಒಂಡಿ ಓಣಿ ಮುಂತಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಶೀಲನೆ ನಡೆಸಿದ ಸ್ಥಳಗಳಲ್ಲಿ ಮಳೆಯಿಂದ ಹಾನಿಗೀಡಾದ ಮನೆಗಳನ್ನು ವೀಕ್ಷಣೆ ಮಾಡಿದರು. ಮಳೆಯಿಂದ  ತೊಂದರೆಗೀಡಾದ ಮನೆಗಳಿಗೆ ತೆರಳಿ ಕ್ಷೇತ್ರದ...
- Advertisement -spot_img

Latest News

ಕರ್ನಾಟಕ ರಾಜಕೀಯದಲ್ಲಿ ಸಂಪುಟ ವಿಸ್ತರಣೆ ಹೈಡ್ರಾಮಾ – ಸಂಭಾವ್ಯರ ಪಟ್ಟಿ ಅಂತಿಮ!

ಕರ್ನಾಟಕ ರಾಜಕೀಯದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆ ವಿಚಾರವೇ ಅತ್ಯಂತ ಬಿಸಿಬಿಸಿ ಚರ್ಚೆಯ ವಿಷಯವಾಗಿದೆ. ಕಳೆದ ಕೆಲವು ದಿನಗಳಿಂದ ಸದ್ದು ಮಾಡುತ್ತಿದ್ದ ಈ ವಿಚಾರದಲ್ಲಿ ಈಗ...
- Advertisement -spot_img