Wednesday, July 22, 2026

home

ಹೆಣ್ಣು ಮಕ್ಕಳು ಮನೆಯಲ್ಲಿ ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ…!

Devotional tips: ಆಚಾರಗಳು ಪ್ರತಿಯೊಬ್ಬರ ಮನೆಯಲ್ಲೂ ಇರುತ್ತದೆ , ಆಚಾರ ವಿಚಾರಗಳಲ್ಲಿ ತಿಳಿದೋ ತಿಳಿಯದೆಯೋ ಎಲ್ಲರು ಕೆಲವೊಂದು ತಪ್ಪುಗಳನ್ನು ಮಾಡುತ್ತಾರೆ ,ಈ ತಪ್ಪುಗಳನ್ನು ಮಾಡುವುದರಿಂದ ಮನೆಯಲ್ಲಿ ಮಹಾಲಕ್ಷ್ಮಿ ನೆಲೆಸುವುದಿಲ್ಲ ಹಾಗು ದರಿದ್ರ ಲಕ್ಷ್ಮಿ ಮನೆಗೆ ಪ್ರವೇಶ ಮಾಡುತ್ತಾಳೆ ,ನಿಮ್ಮ ಕಷ್ಟಗಳಿಗೆ ಖಂಡಿತವಾಗಿ ನೀವೇ ಕಾರಣವಾಗುತ್ತೀರಾ ,ಈ ತಪ್ಪುಗಳನ್ನು ಸರಿ ಮಾಡಿಕೊಂಡು ನೋಡಿ ನಿಮ್ಮ ಕುಟುಂಬ ಬಹಳ...

ಆಮೆಯ ಪೂಜೆ ಮಾಡುವುದರಿಂದ ಆಗುವ ಲಾಭಗಳೇನು..?

ನಮಸ್ಕಾರ ಸ್ನೇಹಿತರೆ ಮನೆಯಲ್ಲಿ ಹಣಕಾಸಿನ ಸಮಸ್ಯೆಗಳು, ಸಾಲದ ಸಮಸ್ಯೆಗಳು ಮತ್ತು ಋಣಾತ್ಮಕ ಶಕ್ತಿಗಳು ಹೀಗೆ ಒಂದಲ್ಲಾ ಒಂದು ರೀತಿಯ ಸಮಸ್ಯೆಗಳು ಇರುತ್ತದೆ, ಅದರಲ್ಲಿ ಮುಖ್ಯವಾಗಿ ಹಣಕಾಸಿನ ಸಮಸ್ಯೆ ಎನ್ನುವುದು ಪ್ರತಿಯೊಬ್ಬರಿಗೂ ಕೂಡ ಇರುತ್ತದೆ. ಮನೆಯಲ್ಲಿರುವ ಹಣಕಾಸಿನ ಸಮಸ್ಯೆ ನಿವಾರಣೆಯಾಗಬೇಕು, ಸಾಲದ ಸಮಸ್ಯೆಗಳು ದೂರವಾಗಬೇಕು, ಮನೆಯಲ್ಲಿ ಶಾಂತಿ, ನೆಮ್ಮದಿ, ಸಮೃದ್ಧಿ ನೆಲೆಸಬೇಕು ಎಂದರೆ ವಿಷ್ಣುವಿನ ಸ್ವರೂಪವಾದ...

ಡಿ.ಕೆ.ಶಿವಕುಮಾರ್ ಆಪ್ತನ ಮನೆಯ ಮೇಲೆ ಐಟಿ ದಾಳಿ..!

www.karnatakatv.net: ಡಿ.ಕೆ ಶಿವಕುಮಾರ್ ಆಪ್ತನ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾನಗಲ್ ಉಪಚುನಾವಣೆ ಹಿನ್ನೆಲೆ ಡಿಕೆಶಿಗೆ ಇರಸು ಮುರುಸು ಮಾಡಲು ಈ ಐಟಿ ದಾಳಿ ನಡೆದಿರಬಹುದು ಎಂದು ಹೇಳಲಾಗುತ್ತಿದ್ದು, ಧಾರವಾಡದ ಗುತ್ತಿಗೆದಾರರು ಮತ್ತು ಉದ್ಯಮಿಯಾದ ಯುಬಿ ಶೆಟ್ಟಿಯ ಮನೆ ಮೇಲೆ ಗೋವಾ ಮೂಲದ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಮುಖಂಡ...

ಮನೆ ಕಟ್ಟುವಾಗ ಈ ವಿಷಯಗಳನ್ನ ನೆನಪಿನಲ್ಲಿಟ್ಟುಕೊಳ್ಳಿ..

ನಾವು ಮನೆ ಕೊಂಡುಕೊಳ್ಳುವಾಗ ಅಥವಾ ಬಾಡಿಗೆ ಮನೆಗೆ ಹೋಗುವಾಗ ಎಷ್ಟೆಲ್ಲ ಕಾಳಜಿ ಮಾಡುತ್ತೇವೆ. ಮನೆಯ ಬಾಗಿಲು ಪೂರ್ವ ದಿಕ್ಕಿಗಿದೆಯಾ, ನಮ್ಮ ರಾಶಿಗೆ ಆ ದಿಕ್ಕು ಆಗಿ ಬರುತ್ತದೆಯಾ..?, ಅಡುಗೆ ಕೋಣೆ ಪೂಜೆ ಕೋಣೆ ಕರೆಕ್ಟ್ ಆದ ಜಾಗದಲ್ಲಿದಿಯಾ.? ಇತ್ಯಾದಿ ವಿಷಗಳನ್ನ ಗಮನದಲ್ಲಿಟ್ಟುಕೊಂಡಿರುತ್ತೇವೆ. ಬಾಡಿಗೆ ಮನೆಗೇ ಇಷ್ಟೊಂದು ಪ್ರಾಶಸ್ತ್ಯ ನೀಡುವ ನಾವು ಸ್ವಂತ ಮನೆ ಕಟ್ಟುವಾಗ...

ಸ್ವಂತ ಮನೆ ಕಟ್ಟಿಸುವ ಆಸೆ ಇದ್ದರೆ ಶಿವನಿಗೆ ಈ ವಸ್ತು ಅರ್ಪಿಸಿ..!

ಎಲ್ಲರಿಗೂ ತಮಗೊಂದು ಸ್ವಂತ ಮನೆಯಿರಬೇಕು. ತಮ್ಮ ಕುಟುಂಬ ಆ ಮನೆಯಲ್ಲಿ ಅನ್ಯೋನ್ಯವಾಗಿರಬೇಕು ಅನ್ನೋ ಆಸೆ ಇರುತ್ತದೆ. ಆದ್ರೆ ಕೆಲವರು ಮಾತ್ರ ಈ ಆಸೆ ಈಡೇರಿಸಿಕೊಳ್ಳುತ್ತಾರೆ. ಆದ್ರೆ ಇನ್ನು ಕೆಲವರು ಹಣಕಾಸಿನ ಸಮಸ್ಯೆಯಿಂದ ಈ ಆಸೆ ಪೂರೈಸಿಕೊಳ್ಳಲು ಆಗೋದಿಲ್ಲಾ. ಹಾಗಾದ್ರೆ ಸ್ವಂತ ಮನೆ ಕಟ್ಟುವ ಕನಸು ನನಸಾಗಬೇಕಂದ್ರೆ, ಯಾವ ಕೆಲಸ ಅನ್ನೋ ಬಗ್ಗೆ ನಾವಿವತ್ತು ಹೇಳಲಿದ್ದೇವೆ. https://youtu.be/-CJ94YWPedw ಸ್ವಂತ...

ಗೃಹ ಪ್ರವೇಶ ಮಾಡದಿದ್ದರೆ ಏನಾಗತ್ತೆ..? ಬಾಡಿಗೆ ಮನೆಯಲ್ಲೂ ಹಾಲುಕ್ಕಿಸಿ ಪ್ರವೇಶ ಮಾಡಬೇಕು ಯಾಕೆ..?

ಸ್ವಂತ ಮನೆ ಕಟ್ಟೋದು ಪ್ರತಿಯೊಬ್ಬರ ಆಸೆ ಆಗಿರತ್ತೆ. ಈ ಆಸೆ ಪೂರೈಸಿಕೊಳ್ಳಲು ಕೆಲವರು ಮನೆ ಏನೋ ಕಟ್ಟಿರ್ತಾರೆ. ಆದ್ರೆ ಹಣವೆಲ್ಲ ಮನೆ ಕಟ್ಟುವಾಗ ಖರ್ಚಾದ ಪರಿಣಾಮ, ಗೃಹಪ್ರವೇಶಕ್ಕೆ ಹಣವಿಲ್ಲದೇ, ಗೃಹಪ್ರವೇಶ ಕಾರ್ಯಕ್ರಮವನ್ನೇ ಮಾಡೋದಿಲ್ಲ. ಮತ್ತೆ ಕೆಲವರು ಬಾಡಿಗೆ ಮನೆಗೆ ಹೋಗುವಾಗ ಹಾಲುಕ್ಕಿಸುವುದಿಲ್ಲ ಮತ್ತು ದೀಪ ಕೂಡ ಹಚ್ಚುವುದಿಲ್ಲ. ಹೀಗೆಲ್ಲ ಮಾಡಿದ್ರ ಅದರ ಪರಿಣಾಮ ಏನಾಗತ್ತೆ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img