ಕರ್ನಾಟಕ ಸರ್ಕಾರವು ಕಳೆದ ಒಂದು ವರ್ಷದ ಅವಧಿಯಲ್ಲಿ ಆಸ್ತಿ ತೆರಿಗೆ ಹಾಗೂ ಮನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹಲವಾರು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಈಗಾಗಲೇ ಇ–ಖಾತಾ, ಬಿ–ಖಾತಾ ತಿದ್ದುಪಡಿ ಹಾಗೂ ಎ–ಖಾತಾ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದ್ದು, ಇದೀಗ ಮನೆ ಮಾಲೀಕರು ಮತ್ತು ಬಾಡಿಗೆದಾರರಿಗೆ ಹೊಸ ಶಾಕ್ ನೀಡಲು ಮುಂದಾಗಿದೆ. ರಾಜ್ಯದ ಬೆಂಗಳೂರು–ಮೈಸೂರು, ಹುಬ್ಬಳ್ಳಿ–ಧಾರವಾಡ, ಬೆಳಗಾವಿ...
Political News: ಕೇಂದ್ರ ಸರ್ಕಾರ ಕನ್ನಡಿಗರಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡದ ಬಗ್ಗೆ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೈರುತ್ಯ ರೈಲ್ವೇ ಇಲಾಖೆಯ 194 ಗೂಡ್ಸ್...