Health Tips: ಜೇನುಗೂಡಿರುವ ಜಾಗಕ್ಕೆ ಹೋದಾಗ, ಅತೀ ಎಚ್ಚರಿಕೆಯಿಂದ ಇರಬೇಕು. ಸ್ವಲ್ಪ ಹೆಚ್ಚು ಕಡಿಮೆಯಾದರೂ, ಜೇನುಹುಳು ಅಟ್ಯಾಕ್ ಮಾಡಿಬಿಡುತ್ತದೆ. ಜೇನುಹುಳುವಿನ ಅಟ್ಯಾಕ್ ಎಷ್ಟು ಡೇಂಜರ್ ಅಂದ್ರೆ, ನಮ್ಮ ಪ್ರಾಣವನ್ನ ಕೂಡ ಅದು ಕಿತ್ತುಕೊಳ್ಳಬಹುದು. ಹಾಗಾಗಿ ಆದಷ್ಟು ಹುಷಾರಾಗಿ ಇರುವುದು ಒಳ್ಳೆಯದು. ಇಂದು ನಾವು ಜೇನುಹುಳು ಕಚ್ಚಿದಾಗ ಏನು ಮಾಡಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ.
ಜೇನುಹುಳು ಕಚ್ಚಿದಾಗ,...
Political News: ಬೀದರ್ನಲ್ಲಿ ಎಸ್ಬಿಐ ಸಿಬ್ಬಂದಿ, ಎಟಿಎಂಗೆ ಹಣ ಹಾಕುವ ವೇಳೆ ಗುಂಡಿನ ದಾಳಿಗೆ ಒಳಗಾಗಿದ್ದು, ಓರ್ವ ಮೃತಪಟ್ಟಿದ್ದಾನೆ ಮತ್ತೊರ್ವ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ...