Thursday, July 23, 2026

honeymoon

ದೇಶದಲ್ಲೆ ಸದ್ದು ಮಾಡಿದ್ದ ಹನಿಮೂನ್ ಕೇಸ್, ಕಟ್ಟಿಕೊಂಡಾಕೆಯೇ ಕಟ್ಟಿದ್ದಳು ಚಟ್ಟ

National News: ದೇಶಾದ್ಯಂತ ಭಾರಿ ಸುದ್ದಿಯಾಗಿದ್ದ ನವ ಜೋಡಿಯ ನಾಪತ್ತೆ ಪ್ರಕಣಕ್ಕೆ ಇದೀಗ ದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ಹೆಂಡತಿಯೇ ತನ್ನ ಗಂಡನಿಗೆ ಮುಹೂರ್ತವಿಟ್ಟ ಆಘಾತಕಾರಿ ಅಂಶ ಬಯಲಾಗಿದೆ. ಈ ಮೂಲಕ ಮಧ್ಯಪ್ರದೇಶ ಇಂದೋರ್ ಮೂಲದ ರಾಜಾ ರಘವಂಶಿಯ ಕೊಲೆಗೆ ಆತನ ಪತ್ನಿಯೇ ಸುಪಾರಿ ಕಿಲ್ಲರ್​ಗಳ ಜೊತೆಯಾಗಿ ಸ್ಕೆಚ್ ಹಾಕಿದ್ದಳು ಎನ್ನುವುದು ಬೆಳಕಿಗೆ ಬಂದಿದೆ. https://youtu.be/Qz5Jwnzow-c ಇನ್ನೂ ಕಳೆದ...

ನೀರಿನ ಸಮಸ್ಯೆ ಬಗೆಹರಿಯುವವರೆಗೂ ಹನಿಮೂನ್ ಹೋಗುವುದಿಲ್ಲ: ನವ ದಂಪತಿ

ಮುಂಬೈ: ಕುದುರೆ, ಕಾರ್, ಬುಲ್ಡೋಜರ್ ಆಯ್ತು. ಇದೀಗ ಇಲ್ಲೋಂದು ಜೋಡಿ ಮದುವೆ ಮೆರವಣಿಗೆಗೆ ನೀರಿನ ಟ್ಯಾಂಕರ್ ಬಳಸಿ ಕಲ್ಯಾಣ ಮಂಟಪಕ್ಕೆ ಬಂದಿದ್ದಾರೆ. ಮಹಾರಾಷ್ಟದ ಈ ನವ ಜೋಡಿ ವಿಶಾಲ್ ಮತ್ತು ಅಪರ್ಣಾ ನೀರಿನ ಅವ್ಯವಸ್ಥೆ ಎತ್ತಿಹಿಡಿಯಲು ಟ್ಯಾಂಕರ್ ಬಳಸಿ ಅಚ್ಚರಿ ಮೂಡಿಸಿದ್ದಾರೆ. ಕೊಲ್ಹಾಪುರದಲ್ಲಿ ನೀರಿನ ಸಮಸ್ಯೆ ಅತೀಯಾಗಿರುವ ಹಿನ್ನೆಲೆ ಸ್ಥಳೀಯ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದಾರೆ. ಹೀಗೆ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img