Wednesday, September 17, 2025

Honnali Renukacharya

ಸುರ್ಜೇವಾಲಾ ಹಫ್ತಾ ವಸೂಲಿಗೆ ಬರ್ತಾರೆ, ಬಣಗಳನ್ನು ಎತ್ತಿ ಕಟ್ತಾರೆ : ಕೈ ಉಸ್ತುವಾರಿ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

ಬೆಂಗಳೂರು : ಪವರ್ ಶೇರಿಂಗ್ ವಿಚಾರದ ನಡುವೆಯೇ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಪದೇ ಪದೇ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ರಾಜ್ಯ ಸರ್ಕಾರದ ಸಚಿವರ ಕಾರ್ಯವೈಖರಿ ಹಾಗೂ ಶಾಸಕರ ಅಹವಾಲು, ದೂರುಗಳನ್ನು ಆಲಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಕೈ ಉಸ್ತುವಾರಿಯ ವಿರುದ್ಧ ಬಿಜೆಪಿ ಮೇಲಿಂದ ಮೇಲೆ ಟೀಕೆ ಟಿಪ್ಪಣಿಗಳನ್ನು ಮಾಡುತ್ತಿದ್ದಾರೆ. ಈ ನಡುವೆಯೇ ಬಿಜೆಪಿ...

ರೇಣುಕಾಚಾರ್ಯ ವಿರುದ್ಧ ಕಣಕ್ಕಿಳಿಯೋ ಎದುರಾಳಿ ಯಾರು..!?

Political News: Feb:28:ಚುನಾವಣೆ ಹತ್ತಿರವಾಗುತ್ತಿದ್ದಂತೆ ಕೈ ಕಮಲದ ಟಿಕೆಟ್ ಸಮರ ಜೋರಾಗಿದೆ. ಇದೀಗ 4 ನೇ ಬಾರಿ ಶಾಸಕರಾಗೋ ತವಕದಲ್ಲಿದ್ದಾರೆ ಹಾಲಿ ಶಾಸಕ ರೇಣುಕಾಚಾರ್ಯ. ಆದರೆ ಈಗ ಇವರ ಎದುರಾಳಿ  ಯಾರು ಎಂಬ ಪ್ರಶ್ನೆ ಎದುರಾಗಿದೆ. ಬಿಜೆಪಿಯಿಂದ ರೇಣುಕಾಚಾರ್ಯ ಅವರ ಸ್ಪರ್ಧೆ ಬಹುತೇಕ ಖಚಿತವಾದರೆ, ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ಶೀತಲ ಸಮರ ಏರ್ಪಟ್ಟಿದೆ. ಶಾಂತನಗೌಡ ಮತ್ತೆ ಸ್ಪರ್ಧಿಸುವ...

ಶಾಸಕ ಎಮ್ ಪಿ ರೇಣುಕಾಚಾರ್ಯರ ಅಣ್ಣನ ಮಗ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್: ತುಂಗಾ ಕಾಲುವೆಯಲ್ಲಿ ಕಾರು ಪತ್ತೆ

ಸಿಎಂ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರಶೇಖರ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ 5 ದಿನಗಳ ನಂತರ ಕುರುಹು ಪತ್ತೆಯಾಗಿದ್ದು, ತುಂಗಾ ಕಾಲುವೆಯಲ್ಲಿ ಬಿಳಿ ಬಣ್ಣದ ಕಾರು ಪತ್ತೆಯಾಗಿದೆ. ಚಂದ್ರಶೇಖರ್ ತೆಗೆದುಕೊಂಡು ಹೋಗಿದ್ದ ಕಾರು ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿ ಇರುವ ತುಂಗಾ ಕಾಲುವೆ ಬಳಿ ಸಂಚರಿಸಿರುವ ಕುರುಹು ಪತ್ತೆಯಾಗಿದ್ದು ಕಾಲುವೆಯಲ್ಲಿ ಕಾರು ಬಿದ್ದಿದೆ...

Honnali Renukacharya ಪರ ಬ್ಯಾಟ್ ಬೀಸಿದ ಸಚಿವ ಕೆ ಎಸ್ ಈಶ್ವರಪ್ಪ..!

ಹಿರಿಯ ಸಚಿವ ಕೆ ಎಸ್ ಈಶ್ವರಪ್ಪ (K S Eshwarappa) ಮಾತನಾಡಿ ಮಾಜಿ ಸಚಿವ ಹಾಗೂ ಹೊನ್ನಾಳಿ ಶಾಸಕ ಎಮ್ ಪಿ ರೇಣುಕಾಚಾರ್ಯ (Renukacharya) ನಡುವೆ ಅನ್ಯೋನ್ಯ ಸಂಬಂಧವಿದೆ. ದಾವಣಗೆರೆ (Davangere)ಯಲ್ಲಿ ಸುದ್ದಿಗಾಗರೊಂದಿಗೆ ಮಾತಾಡಿದ ಅವರು ರೇಣುಕಾಚಾರ್ಯ ಪರ ಬ್ಯಾಟ್ ಮಾಡಿದರು. ಎಲ್ಲ ಶಾಸಕರಿಗೆ ಮಂತ್ರಿ ಸ್ಥಾನ ಕೊಡಲಾಗದು, ಅದರೆ ಹಿಂದೆ ಸಚಿವರಾಗಿ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img