Friday, March 13, 2026

Honnalli

ಹೊನ್ನಾಳಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮತ್ತು ಉಪನ್ಯಾಸಕರಿಗೆ ತರಾಟೆಗೆ ತೆಗೆದುಕೊಂಡ ಶಾಸಕ ಎಮ್ ಪಿ ರೇಣುಕಾಚಾರ್ಯ

ದಾವಣಗೆರೆ: ಹೊನ್ನಾಳಿಯಲ್ಲಿರುವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ ಬಿಜೆಪಿ ಶಾಸಕ ಎಮ್ ಪಿ ರೇಣುಕಾಚಾರ್ಯ ತರಾಟೆಗೆ ತೆಗೆದುಕೊಂಡರು. ಅವರ ಮತಕ್ಷೇತ್ರವಾಗಿರುವ ಹೊನ್ನಾಳಿಯಲ್ಲಿರುವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕ ವರ್ಗದ ಕೆಲವು ತಿಂಗಳುಗಳಿಂದ ನಡೆಯುತ್ತಿರುವ ತಗಾದೆ ಮತ್ತಷ್ಟು ತೀವ್ರಗೊಂಡಿದ್ದು ಉಪನ್ಯಾಸಕರು ಪಾಠ ಮಾಡುವುದನ್ನು ನಿಲ್ಲಿಸಿದ್ದಾರೆ ಹೀಗಾಗಿ, ಕಾಲೇಜಿನ ವಿದ್ಯಾರ್ಥಿಗಳು ಹೊರಗಡೆ...

ಗೌರಿಗದ್ದೆ ಆಶ್ರಮದಿಂದ ಹೊರಡುವ ಮೊದಲು ಚಂದ್ರಶೇಖರ್ ಗೆ ವಿನಯ್ ಗುರೂಜಿಯಿಂದ ಕಿವಿಮಾತು..

Crime ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ತಮ್ಮನ ಮಗ ಚಂದ್ರಶೇಖರ್ ಸಾವಿನ ವಿಚಾರದ ಕುರಿತು ತನಿಖೆ ನಡೆಸಿರುವ ಪೋಲಿಸರು, ನಾಪತ್ತೆಯಾಗುವ ಮೊದಲು ಚಂದ್ರಶೇಖರ್ ಕೊಪ್ಪ ತಾಲ್ಲೂಕು ಗೌರಿಗದ್ದೆಯಲ್ಲಿರುವ ವಿನಯ್ ಗುರೂಜಿ ಆಶ್ರಮಕ್ಕೆ ಹೋಗಿದ್ದರು. ಆಶ್ರೆಮದಿಂದ ತೆರಳುವ ಮೊದಲು ‘ಜಾಗ್ರತೆಯಿಂದ ಮನೆಗೆ ಹೋಗಿ’ ಎಂದು ಗುರೂಜಿ ತಿಳಿಸಿದ್ದರು. ಈ ಸಂದರ್ಭದಲ್ಲಿ ಚಂದ್ರಶೇಖರ್ ಜೊತೆ ಅವರ ಗೆಳೆಯ ಕಿರಣ್...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img