ದಾವಣಗೆರೆ: ಹೊನ್ನಾಳಿಯಲ್ಲಿರುವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ ಬಿಜೆಪಿ ಶಾಸಕ ಎಮ್ ಪಿ ರೇಣುಕಾಚಾರ್ಯ ತರಾಟೆಗೆ ತೆಗೆದುಕೊಂಡರು. ಅವರ ಮತಕ್ಷೇತ್ರವಾಗಿರುವ ಹೊನ್ನಾಳಿಯಲ್ಲಿರುವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕ ವರ್ಗದ ಕೆಲವು ತಿಂಗಳುಗಳಿಂದ ನಡೆಯುತ್ತಿರುವ ತಗಾದೆ ಮತ್ತಷ್ಟು ತೀವ್ರಗೊಂಡಿದ್ದು ಉಪನ್ಯಾಸಕರು ಪಾಠ ಮಾಡುವುದನ್ನು ನಿಲ್ಲಿಸಿದ್ದಾರೆ ಹೀಗಾಗಿ, ಕಾಲೇಜಿನ ವಿದ್ಯಾರ್ಥಿಗಳು ಹೊರಗಡೆ...
Crime
ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ತಮ್ಮನ ಮಗ ಚಂದ್ರಶೇಖರ್ ಸಾವಿನ ವಿಚಾರದ ಕುರಿತು ತನಿಖೆ ನಡೆಸಿರುವ ಪೋಲಿಸರು, ನಾಪತ್ತೆಯಾಗುವ ಮೊದಲು ಚಂದ್ರಶೇಖರ್ ಕೊಪ್ಪ ತಾಲ್ಲೂಕು ಗೌರಿಗದ್ದೆಯಲ್ಲಿರುವ ವಿನಯ್ ಗುರೂಜಿ ಆಶ್ರಮಕ್ಕೆ ಹೋಗಿದ್ದರು. ಆಶ್ರೆಮದಿಂದ ತೆರಳುವ ಮೊದಲು ‘ಜಾಗ್ರತೆಯಿಂದ ಮನೆಗೆ ಹೋಗಿ’ ಎಂದು ಗುರೂಜಿ ತಿಳಿಸಿದ್ದರು. ಈ ಸಂದರ್ಭದಲ್ಲಿ ಚಂದ್ರಶೇಖರ್ ಜೊತೆ ಅವರ ಗೆಳೆಯ ಕಿರಣ್...
Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...