Wednesday, September 24, 2025

#honors

Traffic jam: ಸಚಿವ ಸಂತೋಷ್ ಲಾಡ್ ಗೆ ಬೆಂಬಲಿಗರಿಂದ ಸನ್ಮಾನ , ರಸ್ತೆಯಲ್ಲಿ ವಾಹನ ದಟ್ಟಣೆ.

ಹುಬ್ಬಳ್ಳಿ: ಸಚಿವರಿಂದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ಹಿನ್ನೆಲೆಯಲ್ಲಿ ಕುಂದಗೋಳ ತಾಲೂಕಿನ‌ ಸಂಶಿಯಲ್ಲಿ ಕೆಲಕಾಲ  ಟ್ರಾಫಿಕ್ ಜಾಮ್ ಉಂಟಾದ ಪರಿಣಾಮ ಆಂಬುಲೆನ್ಸ್  ರಸ್ತೆ ದಾಟಲು ಪರದಾಡುವಂತಾಯಿತು. ಕುಂದಗೋಳ ತಾಲೂಕಿನಾದ್ಯಂತ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿರೋ ಸಚಿವ ಸಂತೋಷ ಲಾಡ್ ನನ್ನು ಭೇಟಿ ಯಾಗಿ ಸನ್ಮಾನ ಮಾಡಲು ಶಾಲು ಹಾರದೊಂದಿಗೆ ನಿಂತಿದ್ದ ಅಧಿಕಾರಿಗಳು ಸಚಿವರ ಬೆಂಬಲಿಗರು...
- Advertisement -spot_img

Latest News

ಶಾರುಖ್‌ ಖಾನ್‌ ಗೆ ಸಿಕ್ತು ಮೊದಲ ಸಿನಿ ರಾಷ್ಟ್ರ ಪ್ರಶಸ್ತಿ!

ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭವು ಇಂದು ನವದೆಹಲಿಯಲ್ಲಿ ಜರುಗಿತು. 2023ರಲ್ಲಿ ರಿಲೀಸ್‌ ಆದ ಅತ್ಯುತ್ತಮ ಚಿತ್ರಗಳು, ನಟರು,...
- Advertisement -spot_img