Friday, July 24, 2026

#honors

Traffic jam: ಸಚಿವ ಸಂತೋಷ್ ಲಾಡ್ ಗೆ ಬೆಂಬಲಿಗರಿಂದ ಸನ್ಮಾನ , ರಸ್ತೆಯಲ್ಲಿ ವಾಹನ ದಟ್ಟಣೆ.

ಹುಬ್ಬಳ್ಳಿ: ಸಚಿವರಿಂದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ಹಿನ್ನೆಲೆಯಲ್ಲಿ ಕುಂದಗೋಳ ತಾಲೂಕಿನ‌ ಸಂಶಿಯಲ್ಲಿ ಕೆಲಕಾಲ  ಟ್ರಾಫಿಕ್ ಜಾಮ್ ಉಂಟಾದ ಪರಿಣಾಮ ಆಂಬುಲೆನ್ಸ್  ರಸ್ತೆ ದಾಟಲು ಪರದಾಡುವಂತಾಯಿತು. ಕುಂದಗೋಳ ತಾಲೂಕಿನಾದ್ಯಂತ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿರೋ ಸಚಿವ ಸಂತೋಷ ಲಾಡ್ ನನ್ನು ಭೇಟಿ ಯಾಗಿ ಸನ್ಮಾನ ಮಾಡಲು ಶಾಲು ಹಾರದೊಂದಿಗೆ ನಿಂತಿದ್ದ ಅಧಿಕಾರಿಗಳು ಸಚಿವರ ಬೆಂಬಲಿಗರು...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img