Monday, September 7, 2026

#honors

Traffic jam: ಸಚಿವ ಸಂತೋಷ್ ಲಾಡ್ ಗೆ ಬೆಂಬಲಿಗರಿಂದ ಸನ್ಮಾನ , ರಸ್ತೆಯಲ್ಲಿ ವಾಹನ ದಟ್ಟಣೆ.

ಹುಬ್ಬಳ್ಳಿ: ಸಚಿವರಿಂದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ಹಿನ್ನೆಲೆಯಲ್ಲಿ ಕುಂದಗೋಳ ತಾಲೂಕಿನ‌ ಸಂಶಿಯಲ್ಲಿ ಕೆಲಕಾಲ  ಟ್ರಾಫಿಕ್ ಜಾಮ್ ಉಂಟಾದ ಪರಿಣಾಮ ಆಂಬುಲೆನ್ಸ್  ರಸ್ತೆ ದಾಟಲು ಪರದಾಡುವಂತಾಯಿತು. ಕುಂದಗೋಳ ತಾಲೂಕಿನಾದ್ಯಂತ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿರೋ ಸಚಿವ ಸಂತೋಷ ಲಾಡ್ ನನ್ನು ಭೇಟಿ ಯಾಗಿ ಸನ್ಮಾನ ಮಾಡಲು ಶಾಲು ಹಾರದೊಂದಿಗೆ ನಿಂತಿದ್ದ ಅಧಿಕಾರಿಗಳು ಸಚಿವರ ಬೆಂಬಲಿಗರು...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img