Monday, June 8, 2026

#honors

Traffic jam: ಸಚಿವ ಸಂತೋಷ್ ಲಾಡ್ ಗೆ ಬೆಂಬಲಿಗರಿಂದ ಸನ್ಮಾನ , ರಸ್ತೆಯಲ್ಲಿ ವಾಹನ ದಟ್ಟಣೆ.

ಹುಬ್ಬಳ್ಳಿ: ಸಚಿವರಿಂದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ಹಿನ್ನೆಲೆಯಲ್ಲಿ ಕುಂದಗೋಳ ತಾಲೂಕಿನ‌ ಸಂಶಿಯಲ್ಲಿ ಕೆಲಕಾಲ  ಟ್ರಾಫಿಕ್ ಜಾಮ್ ಉಂಟಾದ ಪರಿಣಾಮ ಆಂಬುಲೆನ್ಸ್  ರಸ್ತೆ ದಾಟಲು ಪರದಾಡುವಂತಾಯಿತು. ಕುಂದಗೋಳ ತಾಲೂಕಿನಾದ್ಯಂತ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿರೋ ಸಚಿವ ಸಂತೋಷ ಲಾಡ್ ನನ್ನು ಭೇಟಿ ಯಾಗಿ ಸನ್ಮಾನ ಮಾಡಲು ಶಾಲು ಹಾರದೊಂದಿಗೆ ನಿಂತಿದ್ದ ಅಧಿಕಾರಿಗಳು ಸಚಿವರ ಬೆಂಬಲಿಗರು...
- Advertisement -spot_img

Latest News

Bengaluru News: ಹೂಡಿಕೆ ಮಾಡುವುದಾಗಿ ಸುಳ್ಳು ಹೇಳಿ ಮ್ಯಾಟ್ರಿಮೋನಿಯಲ್ಲಿ 35 ಲಕ್ಷ ದೋಚಿದ ಯುವತಿ

Bengaluru News: ಮದುವೆಯಾಗದ ಯುವಕ-ಯುವತಿಯರಿಗಾಗಿ ಇರುವ ವೆಬ್‌ಸೈಟ್‌ಗಳೇ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳು. ಚೆಂದದ, ಸುಶಿಕ್ಷಿತ ಹೆಣ್ಣಿಗಾಗಿ ಗಂಡು ಮಕ್ಕಳು ಹುಡುಕಿದರೆ, ಉತ್ತಮ ಸಂಬಳವಿರುವ, ನೋಡಲು ಆಕರ್ಷಕವಾಗಿರುವ, ಅನುಕೂಲಕರವಾಗಿರುವ...
- Advertisement -spot_img