Wednesday, July 22, 2026

Honour to T.dasarahalli Teachers

ಟಿ.ದಾಸರಹಳ್ಳಿಯಲ್ಲಿ ವಿಶೇಷ ಶಿಕ್ಷಕರ ದಿನಾಚರಣೆ..!

ಈ ಬಾರಿಯ ಶಿಕ್ಷಕರ ದಿನಾಚರಣೆ ಪ್ರಯುಕ್ತ ಬೆಂಗಳೂರಿನ ಟಿ.ದಾಸರಹಳ್ಳಿಯ ಪ್ರಥಮ ದರ್ಜೆ ಕಾಲೇಜಿನಲ್ಲಿ, ಈ ಟಿ ದಾಸರಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಆರ್.ಮಂಜುನಾಥ್ ಅವರು ಶಿಕ್ಷಕರಿಗಾಗಿ ವಿಶೇಷ ಕಾರ್ಯಕ್ರಮವನ್ನ ಆಯೋಜಿಸಿದ್ರು.. ಶಾಸಕ ಮಂಜುನಾಥ್ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ರೆ, ವಕೀಲರ ಸಂಘದ ಅಧ್ಯಕ್ಷರಾದ ಎ.ಪಿ ರಂಗನಾಥ್ ಅವರು ಕಾರ್ಯಕ್ರಮವನ್ನ ಉದ್ಘಾಟನೆ ಮಾಡಿದ್ರು.. ಕರ್ನಾಟಕ ರಾಜ್ಯ ಜೆಡಿಎಸ್ ಪಕ್ಷದ  ಉಪಾಧ್ಯಕ್ಷರಾದ ಅಂದಾನಪ್ಪನವರು...
- Advertisement -spot_img

Latest News

ಅಂಗನವಾಡಿ ಮಕ್ಕಳಿಗೆ ಮೊಟ್ಟೆ, ಸರ್ಕಾರಿ ಶಾಲೆ ಮಕ್ಕಳಿಗೆ ಊಟದ ವಿಷಯವಾಗಿ ಸಿಎಂ ರಾಜೀನಾಮೆ ಕೇಳಿದ ಆರ್.ಅಶೋಕ್

Political news: ಅಂಗನವಾಡಿ ಶಾಲೆಯಲ್ಲಿ ಮಕ್ಕಳಿಗೆ ತಿನ್ನಲು ಮೊಟ್ಟೆ ನೀಡಲು ಹಣವಿಲ್ಲದ ಪರಿಸ್ಥಿತಿ ಎದುರಾಗಿದೆ ಮತ್ತು ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲು ಬೇಕಾದ...
- Advertisement -spot_img