Friday, September 18, 2026

horoscope

ಶ್ರೀ ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ- ಭಾಗ 3

ಭಾಗ ಒಂದು ಮತ್ತು ಎರಡರಲ್ಲಿ ನಾವು ಶ್ರೀ ವಿಷ್ಣುವಿನ 8 ಅವತಾರಗಳ ಬಗ್ಗೆ ಮಾಹಿತಿ ನೀಡಿದ್ದೆವು. ಮೂರನೇಯ ಭಾಗದಲ್ಲಿ ವಿಷ್ಣುವಿನ ಇನ್ನೂ ನಾಲ್ಕು ಅವತಾರಗಳ ಬಗ್ಗೆ ಮಾಹಿತಿ ತಿಳಿಯೋಣ. ಒಂಭತ್ತನೇಯ ಅವತಾರ ಆದಿರಾಜ ಪ್ರಥು. ಮನುವಿನ ವಂಶದಲ್ಲಿ ಅಂಗ ಎಂಬ ರಾಜನ ವಿವಾಹ ಮೃತ್ಯುವಿನ ಮಾನಸ ಪುತ್ರಿ ಸುನಿತಾಳೊಂದಿಗೆ ನೆರವೇರಿತು. ಅವರಿಗೆ ಓರ್ವ ಪುತ್ರ ಜನಿಸಿದ....

ಶ್ರೀ ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ- ಭಾಗ 2

ಭಾಗ ಒಂದರಲ್ಲಿ ನಾವು ಶ್ರೀ ವಿಷ್ಣುವಿನ ನಾಲ್ಕು ಅವತಾರಗಳ ಬಗ್ಗೆ ಮಾಹಿತಿ ನೀಡಿದ್ದೆವು. ಎರಡನೇ ಭಾಗದಲ್ಲಿ ವಿಷ್ಣುವಿನ ಇನ್ನೂ ನಾಲ್ಕು ಅವತಾರಗಳ ಬಗ್ಗೆ ಮಾಹಿತಿ ತಿಳಿಯೋಣ. ಐದನೇಯ ಅವತಾರ ಕಪಿಲ ಮುನಿಯ ಅವತಾರ. ಮಹರ್ಷಿ ಕರ್ದಮ ಮತ್ತು ದೇವವತಿಯ ಪುತ್ರನಾದ ಕಪಿಲ ಮುನಿಯ ಸಿಟ್ಟಿನಿಂದಲೇ, ಮಹಾಭಾರತ ಯುದ್ಧ ಸಮಯದಲ್ಲಿ ಸಾಗರ ರಾಜನ 8 ಸಾವಿರ ಗಂಡು...

ಶ್ರೀ ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ- ಭಾಗ 1

ಹಿಂದೂ ಧರ್ಮದ ದೇವರ ಬಗ್ಗೆ ಇರುವ ಹಲವು ಪೌರಾಣಿಕ ಹಿನ್ನೆಲೆಯಲ್ಲಿ ಹಲವು ವಿಷಯಗಳ ಬಗ್ಗೆ ನಾವು ನಿಮಗೆ ಹೇಳಿದ್ದೇವೆ. ಅದರಲ್ಲಿ ಶಿವನ ಅವತಾರವೂ ಒಂದು. ಇದೇ ಮಹಾಶಿವರಾತ್ರಿಯ ಸಮಯದಲ್ಲಿ ನಾವು ಶಿವನ 19 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದೆವು. ಅದೇ ರೀತಿ ಇಂದು ನಾವು ಶ್ರೀ ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ...

ಋತುಚಕ್ರದ ಸಮಯದಲ್ಲಿ ಮಾಡಬಾರದ ಕೆಲಸಗಳಿವು..

ಹಿಂದೂ ಸಂಪ್ರದಾಯದಲ್ಲಿ ಋತುಚಕ್ರವಿದ್ದ ಹೆಣ್ಣು ಮಕ್ಕಳು, ಅಡಿಗೆ ಮಾಡುವಂತಿಲ್ಲ, ಪೂಜೆ ಮಾಡುವಂತಿಲ್ಲ, ತುಳಸಿ ಗಿಡ ಬಳಿ ಹೋಗುವಂತಿಲ್ಲ. ಹೀಗೆ ಇತ್ಯಾದಿ ಪದ್ಧತಿಗಳಿವೆ. ಇದೆಲ್ಲ ಪದ್ಧತಿಯನ್ನ ನಮ್ಮ ಹಿರಿಯರು ಸುಮ್ಮನೆ ಮಾಡಿದ್ದಲ್ಲ. ಇದಕ್ಕೆ ವೈಜ್ಞಾನಿಕ ಕಾರಣಗಳೂ ಇದೆ. ಹಾಗಾದ್ರೆ ಋತುಚಕ್ರದ ಸಮಯದಲ್ಲಿ ಹೆಣ್ಣು ಯಾವ ಕೆಲಸಗಳನ್ನ ಮಾಡಬಾರದು..? ಯಾಕೆ ಮಾಡಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮೊದಲು...

ರಸ್ತೆಯಲ್ಲಿ ಸಿಕ್ಕ ದುಡ್ಡನ್ನು ತೆಗೆದುಕೊಂಡರೆ ಒಳ್ಳೆಯದೋ..? ಕೆಟ್ಟದ್ದೋ..?

ಎಷ್ಟೇ ಶ್ರೀಮಂತನಾದರೂ, ರಸ್ತೆಯಲ್ಲಿ ದುಡ್ಡು ಸಿಕ್ಕರೆ, ವ್ಯಕ್ತಿಯ ಮುಖದಲ್ಲಿ ನಗು ಅರಳುವುದು ಸಹಜ. ಆದರೆ ರಸ್ತೆಯಲ್ಲಿ ಸಿಗುವ ದುಡ್ಡು, ತೆಗೆದುಕೊಳ್ಳುವುದು ಒಳ್ಳೆಯದ್ದೋ..? ಕೆಟ್ಟದ್ದೋ..? ಅನ್ನೋ ಬಗ್ಗೆ ಹಲವರಿಗೆ ಗೊತ್ತಿರುವುದಿಲ್ಲ. ಹಾಗಾಗಿ ಆ ಬಗ್ಗೆ ಇಂದು ನಾವು ಮಾಹಿತಿ ನೀಡಲಿದ್ದೇವೆ. ನಾಣ್ಯಗಳೊಟ್ಟಿಗೆ ಅರಿಷಿನ ಕುಂಕುಮ, ಎಲೆ ಅಡಿಕೆ, ಮೆಣಸಿನ ಕಾಯಿ, ನಿಂಬೆಹಣ್ಣು ಇತ್ಯಾದಿಗಳಿದ್ದರೆ,  ಅದನ್ನ ಮುಟ್ಟಲು ಹೋಗಬೇಡಿ....

ಮಾಂಗಲ್ಯವನ್ನು ಯಾಕೆ ಧರಿಸಬೇಕು..? ಮಾಂಗಲ್ಯ ಧರಿಸದಿದ್ದರೆ ಏನಾಗತ್ತೆ..?

ಓರ್ವ ವಿವಾಹಿತ ಮಹಿಳೆ ಧರಿಸುವ ಐದು ಆಭರಣಗಳಲ್ಲಿ ತಾಳಿ ಕೂಡ ಒಂದು. ತಾಳಿ, ಹಣೆ ಬೊಟ್ಟು, ಕಾಲುಂಗುರ, ಮುಗೂತಿ, ಬಳೆ. ಇವಿಷ್ಟು ಓರ್ವ ವಿವಾಹಿತ ಮಹಿಳೆ ಹಾಕಬೇಕಾದ ಆಭರಣ. ಹಾಗಾಗಿಯೇ ಆಕೆಯನ್ನು ಮುತ್ತೈದೆ ಎಂದು ಕರೆಯಲಾಗತ್ತೆ. ಈ ಒಂದೊಂದು ಅಲಂಕಾರಕ್ಕೂ ಒಂದೊಂದು ಮಹತ್ವವಿದೆ. ಅದರಲ್ಲಿ ಇಂದು ನಾವು ತಾಳಿ ಧರಿಸುವುದರಿಂದ ಏನು ಉಪಯೋಗ..? ಮುತ್ತೈದೆ...

ಭಾರತದ 6 ಪ್ರಸಿದ್ಧ ಮತ್ತು ಶ್ರೀಮಂತ ದೇವಸ್ಥಾನಗಳಿವು..

ಭಾರತದಲ್ಲಿ ಹಲವು ದೇವಸ್ಥಾನಗಳಿದೆ. ಒಂದೊಂದು ಬೀದಿಗೂ ಒಂದೊಂದು ದೇವಸ್ಥಾನವನ್ನ ಲೆಕ್ಕ ಹಾಕಿದ್ರೆ ಭಾರತದಲ್ಲಿ ಲಕ್ಷಾಂತರ ದೇವಸ್ಥಾನ ಸಿಗುತ್ತದೆ. ಅಂಥ ದೇವಸ್ಥಾನಗಳಲ್ಲಿ ಇಂದು ನಾವು 6 ಪ್ರಸಿದ್ಧ ಮತ್ತು ಶ್ರೀಮಂತ ದೇವಸ್ಥಾನಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಮೊದಲನೇಯ ದೇವಸ್ಥಾನ ಕೇರಳದ ತಿರುವನಂತಪುರಂನ ಅನಂತ ಪದ್ಮನಾಭ ದೇವಸ್ಥಾನ.ಇದು ಬರೀ ಭಾರತದ್ದಷ್ಟೇ ಅಲ್ಲ, ಬದಲಾಗಿ ಪ್ರಪಂಚದ ಅತೀ ಶ್ರೀಮಂತ ದೇಗುಲವಾಗಿದೆ....

Doddaballapura : ತಲೆ ಮೇಲೆ ಕಲ್ಲು ಹಾಕಿ ಗಂಡನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ : ಅವರಿಬ್ಬರು ಕಳೆದ 16 ವರ್ಷಗಳಿಂದೆ ಮದುವೆಯಾಗಿ ಕೂಲಿ ನಾಲಿ ಮಾಡಿಕೊಂಡು ಜೀವನ ಸಾಗಿಸ್ತಿದ್ದರು. ಆದ್ರೆ ಗಂಡ ಕುಡಿತಕ್ಕೆ ದಾಸನಾಗಿ ಪ್ರತಿದಿನ ಮದ್ಯಪಾನ ಮಾಡಿ ಮನೆಗೆ ಬರ್ತಿದ್ದ. ಕಳೆದ ರಾತ್ರಿಯೂ ಕೂಡ ಕುಡಿದು ಮನೆಗೆ ಬಂದವನು ಬೆಳಗ್ಗೆಯಾಗೋದ್ರೊಳಗೆ ಬರ್ಭರವಾಗಿ ಕೊಲೆಯಾಗಿ ಹೋಗಿದ್ದಾನೆ. ಹೆಂಡತಿಯೇ ಗಂಡನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾಳೆ....

Chitradurga : ಶ್ರೀಗುರುವಿನ ಓಕಳಿಯು ವಿಜೃಂಭಣೆಯಿಂದ ನಡೆಯಿತು..!

ಬಣ್ಣಗಳನ್ನು ಪರಸ್ಪರ ಎರಚಿ ಕೊಳ್ಳುವುದನ್ನು ಕಳೆದ ಎರಡು ಮೂರು ದಿನಗಳ  ಹಿಂದೆ ಹೋಳಿ (Holi) ಹಬ್ಬದಲ್ಲಿ ನೋಡಿದ್ದೀರಾ.ಅದೇ ರೀತಿಯೇ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ (Sri Guru Tipperedaswamy Chariot Festival) ಮುಗಿದ ನಂತರ ನಡೆಯುವ ಹಬ್ಬವೇ ಶ್ರೀಗುರುವಿನ ಹೋಳಿ ಹಬ್ಬ(Holi Festival of Shri Guru). ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ...

Uttar Pradesh : BJPಗೆ ಮತ ಹಾಕಿದ್ದಕ್ಕಾಗಿ ಗಂಡ ಮತ್ತು ಕುಟುಂಬಸ್ಥರಿಂದ ಥಳಿತ..!

ಇತ್ತೀಚೆಗೆ ನಡೆದ ಉತ್ತರ ಪ್ರದೇಶ (Uttar Pradesh) ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ (Bjp) ಮತ ಹಾಕಿದ್ದಕ್ಕಾಗಿ ಮುಸ್ಲಿಂ ಮಹಿಳೆಯನ್ನು ಆಕೆಯ ಅತ್ತೆಯ ಮನೆಯವರು ಮನೆಯಿಂದ ಹೊರ ಹಾಕಿದ್ದಾರೆ. ತ್ರಿವಳಿ ತಲಾಖ್ (Triple talaq) ವಿರುದ್ಧದ ಕಾನೂನು ಮತ್ತು ಬಡವರಿಗೆ ಉಚಿತ ಪಡಿತರ ಸೇರಿದಂತೆ ಬಿಜೆಪಿ ಮಾಡಿದ ಕೆಲಸಕ್ಕಾಗಿ ಬಿಜೆಪಿಗೆ ಸಂತ್ರಸ್ತೆ ಮತ ಹಾಕಿದ್ದರು. ಆದರೆ...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img