Friday, September 18, 2026

horoscope

Raichur : ಮೀನುಗಾರಿಕೆ ನಂಬಿಕೊಂಡ ಸುಮಾರು 50 ಕುಟುಂಬಗಳು ಬೀದಿಗೆ..!

ರಾಯಚೂರು : ಅಲ್ಲಿ‌ ಅಧಿಕಾರಿಗಳ ದಿವ್ಯ‌ ನಿರ್ಲಕ್ಷಕ್ಕೆ ಮೀನುಗಳ ಮಾರಣಹೋಮವೇ (death of fish) ನಡೆದುಹೋಗಿದೆ. ಇನ್ನೂ ಪೂರ್ಣಗೊಳ್ಳದ ಕಾಲುವೆಗೆ ರಾತ್ರೋ ರಾತ್ರಿ ನೀರು ಹರಿಸಿದ್ದಕ್ಕೆ ಎಲ್ಲವೂ ಕೊಚ್ಚಿ 50 ಕುಟುಂಬ ಬೀದಿಗೆ ಬಂದಿವೆ . ಹೀಗೆ ಒಡೆದು ಹೋಗಿರೊ ಕಾಲುವೆ ನೀರಲ್ಲಿ ವಿಲವಿಲನೆ ಒದ್ದಾಡ್ತಿರೊ ಮೀನುಗಳೆಲ್ಲಾ ರಾಯಚೂರು (Raichur) ತಾಲ್ಲೂಕಿನ ಮನ್ಸಲಾಪುರ (Mansalapur)...

Chitradurga : ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೋತ್ಸವ ಅದ್ದೂರಿಯಿಂದ ಜಾತ್ರೆ ನಡೆಯಿತು..!

ಚಿತ್ರದುರ್ಗ : ಕೊರೋನಾ (corona) ಮಹಾಮಾರಿ ಇಂದಾಗಿ ಕಳೆದೆರಡು ವರ್ಷಗಳಿಂದ ಸರಳ ಆಚರಣೆಯನ್ನು ಮಾಡಲಾಗಿತ್ತು ಆದರೆ ದೈವಕೃಪೆ ಅಂತೆ ಈ ವರ್ಷವು ಅದ್ದೂರಿಯಿಂದ ಜಾತ್ರೆ (jatre) ನಡೆಯಿತು ಭಕ್ತರ ಮೊಗ-ಮನದಲ್ಲಿ ಹರ್ಷ ತುಂಬಿತ್ತು. ಜಾತ್ರೆ ಅಂದರೆ ಪೂಜೆ ಸಂಭ್ರಮ ಇವೆರಡು ರೂಗಳು ಹೊರತಾಗಿ ಕಲಾತಂಡಗಳ ವಿಶೇಷ ಆಚರಣೆಯಿಂದ ಹೆಸರಾಗುತ್ತವೆ.ಅಂತಹ ವಿಶಿಷ್ಟ ಜಾತ್ರೆಗಳಲ್ಲಿ ಶ್ರೀ ಗುರು...

Raichur : ಗಂಡ ಬೇಕು ಎಂದು ಪ್ರತಿಭಟನೆ ಮಾಡುತ್ತಿರುವ ಶಿಕ್ಷಕಿ..!

ರಾಯಚೂರು : ಆಕೆ ಅದೆಷ್ಟೋ ಮಕ್ಕಳನ್ನು ತಿದ್ದಿ ತೀಡಿ, ಮಕ್ಕಳ ಭವಿಷ್ಯವನ್ನ ರೂಪಿಸಿದ್ದ ಶಿಕ್ಷಕಿ. ಆಕೆಯ ಗಂಡ ಮಾಡಿದ ಆ ಒಂದು ತಪ್ಪಿಗೆ ಈಗ,ಆ ಶಿಕ್ಷಕಿ ಯ ಸಾಂಸಾರಿಕ ಬದುಕೇ ಬೀದಿ ಪಾಲಾಗಿದೆ. ಹೌದು. ಹೀಗೆ ರಾಯಚೂರು (Raichur) ಜಿಲ್ಲೆ ದೇವದುರ್ಗ ಪಟ್ಟಣವೇ (Devadurga town) ದಂಗಾಗಿ ಹೋಗುವಂತೆ ಬಿಕ್ಕಿಬಿಕ್ಕಿ ಅಳುತ್ತಿರೊ ಈಕೆ ಹೆಸ್ರು...

Ballari ಮಹಾನಗರ ಪಾಲಿಕೆ ಕಾಂಗ್ರೆಸ್ ತೆಕ್ಕೆಗೆ..!

ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆಯ (ballari mahanagara palike) ಅಧಿಕಾರದ ಗದ್ದುಗೆಯನ್ನು ಕಾಂಗ್ರೆಸ್ (Congress) ವಶಪಡಿಸಿಕೊಂಡಿದ್ದು, ಮೇಯರ್‌ ಆಗಿ 34ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯೆ ಎಂ. ರಾಜೇಶ್ವರಿ ಸುಬ್ಬರಾಯುಡು (M. Rajeshwari Subbarayudu), ಉಪಮೇಯರ್ ಆಗಿ 37ನೇ ವಾರ್ಡ್‌ನ ಮಾಲನ್ ಬೀ (Malan Bee) ಆಯ್ಕೆಯಾಗಿದ್ದಾರೆ. ಪಾಲಿಕೆಯ ಒಟ್ಟು 39 ವಾರ್ಡ್‌ಗಳಲ್ಲಿ ಕಾಂಗ್ರೆಸ್ 21, ಬಿಜೆಪಿಯ 13,...

Punjab : ಸಿಎಂ ಭಗವಂತ್ ಮಾನ್ ಸಂಪುಟಕ್ಕೆ 10 ಸಚಿವರು ಸೇರ್ಪಡೆ..!

ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಸರ್ಕಾರ (Aam Aadmi Party Government) ಅಧಿಕಾರಕ್ಕೆ ಬಂದಿದೆ. ಪಂಜಾಬ್ ಸಿಎಂ ಭಗವಂತ್ ಮಾನ್ (Punjab CM Bhagwant Man) ಸಂಪುಟಕ್ಕೆ ಇಂದು 10 ಸಚಿವರು ಸೇರ್ಪಡೆಯಾಗಿದ್ದಾರೆ. ಶಾಸಕರು ಚಂಡೀಗಢದ ರಾಜಭವನದಲ್ಲಿ (Municipal Court of Chandigarh) ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ...

B Sriramulu ಖಾಸಗಿ ಬಸ್ ಪಲ್ಟಿ ಮೃತರ ಹಾಗೂ ಗಾಯಾಳುಗಳಿಗೆ ಪರಿಹಾರ ಘೋಷಣೆ..!

ತುಮಕೂರು : ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ (Pavagada taluk of Tumkur district) ಪಳವಳ್ಳಿಕಟ್ಟೆಯ ಕೆರೆ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ 8 ಮಂದಿ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತವಾಗಿದ್ದು, ಬಸ್‌ನಲ್ಲಿದ್ದ 25ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ...

Bangala kolliಯಲ್ಲಿ ವಾಯುಭಾರ ಕುಸಿತ ರಾಜ್ಯದ 3 ದಿನ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ..!

ಇಂದಿನಿಂದ ಮೂರು ದಿನ ರಾಜ್ಯದಲ್ಲಿ (karnataka) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Department of Meteorology) ಮುನ್ಸೂಚನೆಯನ್ನು ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಪ್ರಬಲ ವಾಯುಭಾರ ಕುಸಿತ ಹಿನ್ನೆಲೆ ಬಿಸಿಲಿನ ಬೇಗೆಯೆ ನಡುವೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೊಡಗು (kodagu) ಜಿಲ್ಲೆಯ ನಾಪೊಕ್ಲು, ಮಂಗಳೂರು ಮತ್ತು ಉಡುಪಿ (udupi) ಕೆಲ ಭಾಗಗಳಲ್ಲಿ...

Tumakuru  : ಖಾಸಗಿ ಬಸ್ ಪಲ್ಟಿ ಹೊಡೆದು 5 ಮಂದಿ ಸಾವು ಹಲವರಿಗೆ ಗಂಭೀರ ಗಾಯ..!

ತುಮಕೂರು : ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ (Pavagada Taluk) ಪಳವಳ್ಳಿ ಕಟ್ಟೆಯ ಬಳಿ ಇಂದು ಬೆಳಗ್ಗೆ ಖಾಸಗಿ ಬಸ್ ಪಲ್ಟಿ ಹೊಡೆದು ಭೀಕರ ಅಪಘಾತ (A terrible accident) ಸಂಭವಿಸಿದೆ. ಇನ್ನು ಈ ಭೀಕರ ಅಪಘಾತದಲ್ಲಿ ತಳದಲ್ಲಿ 5 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿವೆ. ಇನ್ನು ಈ ಪ್ರಕರಣ...

ಹೋಳಿ ಹಬ್ಬವನ್ನ ಯಾಕೆ ಆಚರಿಸಲಾಗುತ್ತದೆ..? ಹೋಲಿಕಾ ದಹನ ಮಾಡಲು ಕಾರಣವೇನು..?

ಹಿಂದುಗಳಲ್ಲಿ ಹಲವು ಹಬ್ಬಗಳನ್ನು ಆಚರಿಸಲಾಗುತ್ತದೆ. ಅಂಥ ಹಬ್ಬಗಳಲ್ಲಿ ಹೋಳಿ ಹಬ್ಬ ಕೂಡ ಒಂದು. ಒಬ್ಬರಿಗೊಬ್ಬರು ಬಣ್ಣ ಎರಚಿ ಸಂಭ್ರಮಿಸುವುದೇ ಒಂದು ಮಜಾ. ತಂಪು ಪಾನೀಯ. ತರಹೇವಾರಿ ತಿಂಡಿ ಸವಿಯುವುದೇ ಒಂದು ಸಂತೋಷ. ಇನ್ನು ಹೋಳಿ ಹಬ್ಬ ಆಚರಿಸುವುದಕ್ಕೂ ಮುನ್ನ ಹೋಲಿಕಾ ದಹನವನ್ನೂ ಮಾಡಲಾಗುತ್ತದೆ. ಹಾಗಾದ್ರೆ ಈ ಹೋಲಿಕಾ ದಹನ ಮತ್ತು ಹೋಳಿ ಹಬ್ಬದ ಆಚರಣೆಯ...

Karnatakaದಲ್ಲಿ 15 ಸಾವಿರ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ..!

ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಮಾಡಲು ಸರ್ಕಾರ ಮುಂದಾಗಿದೆ. ಪ್ರಾಥಮಿಕ ಶಿಕ್ಷಣ (Primary Education) ಮತ್ತು ಪ್ರೌಢ ಶಿಕ್ಷಣ ಸಚಿವರಾದ (Minister of Higher Education) ಬಿ ಸಿ ನಾಗೇಶ್ (B C Nagesh) ಅವರು ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ರಾಜ್ಯದಲ್ಲಿ 21 ಸಾವಿರ ಗಣಿತ (Mathematics) ಶಿಕ್ಷಕರ...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img