ಬೆಂಗಳೂರು : ಉಕ್ರೇನ್ನಲ್ಲಿ ರಷ್ಯಾ ಶೆಲ್ ದಾಳಿಗೆ ಸಾವನ್ನಪ್ಪಿದ್ದ ಹಾವೇರಿ ಮೂಲದ ನವೀನ್ (Naveen) ಪಾರ್ಥಿವ ಶರೀರ (Dead Body) ಭಾನುವಾರ ಬೆಳಗ್ಗೆ 3 ಗಂಟೆಗೆ ಬೆಂಗಳೂರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraja Bommai) ತಿಳಿಸಿದ್ದಾರೆ. ನವೀನ್ ಮೃತದೇಹ ಈಗಾಗಲೇ ಪತ್ತೆಯಾಗಿದ್ದು, ಪಾರ್ಥಿವ ಶರೀರ ತರಲು ಎಲ್ಲ ರೀತಿಯ...
ಭಾರತೀಯ ನೌಕಾಪಡೆಯು (Indian Navy) ನಾವಿಕರು (AA ಮತ್ತು SSR) ಪೋಸ್ಟ್ಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಕೆಲಸವನ್ನು ಹುಡುಕುತ್ತಿರುವವರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಏಪ್ರಿಲ್ 5ರ ಮೊದಲು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಬಗ್ಗೆ ಸಂಪೂರ್ಣ...
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (sakkaregollahalli) ತಾಲ್ಲೂಕಿನ ಸಕ್ಕರೆಗೊಲ್ಲಹಳ್ಳಿ ಗ್ರಾಮಪಂಚಯ್ತಿ ಅದ್ಯಕ್ಷರ ಹಾಗೂ ಉಪಾಧ್ಯಕ್ಷರ ಆಯ್ಕೆ ಕುತೂಹಲ ಮೂಡಿಸಿತ್ತು, ಅಧ್ಯಕ್ಷರಾಗಿ ದೀಪಿಕಾ ರುದ್ರಮೂರ್ತಿ (Deepika Rudramurthy as President), ಉಪಾಧ್ಯಕ್ಷರಾಗಿ ನವೀನ್ (Naveen as Vice President) ಆಯ್ಕೆಯಾಗಿದ್ದಾರೆ. ದೇಶದೆಲ್ಲೆಡೆ ಕಾಂಗ್ರೆಸ್ (Congress) ಸೋಲಿನ ನಡುವೆಯು ಸಕ್ಕರೆಗೊಲ್ಲಹಳ್ಳಿಯ ಗ್ರಾಮ ಪಂಚಾಯತಿಯಲ್ಲಿ ಕಾಂಗ್ರೆಸ್ ಬೆಂಬಲಿತ...
ರಾಯಚೂರು : ಪುನೀತ್ ರಾಜಕುಮಾರ್ (puneeth rajkumar) ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಅಚ್ಚುಮೆಚ್ಚಿನ ಅಪ್ಪುವನ್ನು ಆ ಜಿಲ್ಲೆಯಲ್ಲಿ ವಿಶೇಷವಾಗಿ ಸ್ಮರಿಸಲಾಗ್ತಿದೆ. ಮಕ್ಕಳನ್ನು ಹಿಗ್ಗಿ ಮುದ್ದಾಡುತ್ತಿದ್ದ ಆ ರಾಜಕುಮಾರ ಈಗಲೂ ಆ ಜಿಲ್ಲೆಯ ಪುಟಾಣಿ ಮಕ್ಕಳ ಜೊತೆಯಲ್ಲಿ ಸದಾ ನಗುತ್ತಿದ್ದಾರೆ. ಹೀಗೆ ಮುಗ್ಧತೆಯಿಂದ ಕೂತಿರೊ ಪುಟಾಣಿಗಳು. ಅಲ್ಲೊಬ್ರು ಇಲ್ಲೊಬ್ರು ಹಾಲು ಕುಡಿಯುತ್ತಾ ನಲಿಯುತ್ತಿರೊ ಮತ್ತಿಷ್ಟು...
ಮೊದಲ ಭಾಗದಲ್ಲಿ ನಾವು ಚತ್ರಕ ಮತ್ತು ಆರ್ಯ ತಮ್ಮ ಗಲ್ಲು ಶಿಕ್ಷೆಯ ಅವಧಿಯನ್ನು 6 ತಿಂಗಳಿಗೆ ಮುಂದೂಡಿದ್ದರ ಬಗ್ಗೆ ಹೇಳಿದ್ದೆವು. ಎರಡನೇ ಭಾಗದಲ್ಲಿ ರಾಜನ ಕುದುರೆಗಳು ವಿದ್ಯೆ ಕಲಿಯುತ್ತದಾ..? ಆರ್ಯ, ಚತ್ರಕ ಸಾವಿನಿಂದ ತಪ್ಪಿಸಿಕೊಳ್ಳುತ್ತಾರಾ..? ಇವೆಲ್ಲದರ ಬಗ್ಗೆ ತಿಳಿಯೋಣ ಬನ್ನಿ..
ಚತ್ರಕ ಮತ್ತು ಆರ್ಯನನ್ನು ಸೈನಿಕರ ಕೋಟೆಗೆ ಬಿಡಲಾಗುತ್ತದೆ. ಆಗ ಆರ್ಯ, ಚತ್ರಕನನ್ನು ಕೇಳುತ್ತಾನೆ, ನಿನಗೆ...
ಯಾರು ಆಚಾರ್ಯ ಚಾಣಕ್ಯರ ಮಾತನ್ನ ಪರಿಪಾಲನೆ ಮಾಡ್ತಾರೋ, ಅವರು ಜೀವನದಲ್ಲಿ ಖಂಡಿತ ಯಶಸ್ಸು ಕಾಣುತ್ತಾರೆ ಅನ್ನೋದು ಹಿರಿಯರ ಮಾತು. ಅದು ನಿಜವೂ ಹೌದು. ಜೀವನದಲ್ಲಿ ಹೇಗಿರಬೇಕು. ಎಂಥವರನ್ನ ನಂಬಬೇಕು. ಎಂಥ ಮಾತನ್ನಾಡಬೇಕು. ಎಂಥ ಜೀವನ ಸಂಗಾತಿಯನ್ನು ವಿವಾಹವಾಗಬೇಕು ಅನ್ನೋ ಬಗ್ಗೆ ಚಾಣಕ್ಯರು, ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಇಂದು ನಾವು ಚಾಣಕ್ಯರ ಜೀವನದ ಒಂದು...
ಶಿವನ 19 ಅವತಾರಗಳ ಬಗ್ಗೆ ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಅದೇ ರೀತಿ ಇಂದೂ ಕೂಡ ಒಂದು ಅವತಾರದ ಬಗ್ಗೆ ವಿವರಣೆ ನೀಡಲಿದ್ದೇವೆ. ಆ ಅವತಾರವೇ ಬಟುಕ ಅವತಾರ. ಹಾಗಾದ್ರೆ ಶಿವ ಬಟುಕ ಅವತಾರ ತಾಳಿದ್ದೇಕೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಬಟುಕ ಅವತಾರ ಅಂದ್ರೆ ಪುಟ್ಟ ಮಗುವಿನ ಅವತಾರ. ಕಾಳಿ ಮಾತೆಯನ್ನು ಶಾಂತಗೊಳಿಸುವುದಕ್ಕಾಗಿ ಶಿವ...
ಸೃಷ್ಟಿಕರ್ತ ಬ್ರಹ್ಮ ಈ ಭೂಮಿಯಲ್ಲಿ ಹಲವು ಜೀವಿಗಳನ್ನು ಸೃಷ್ಟಿಸಿದ್ದಾನೆ. ಅಂತೆಯೇ ಮನುಷ್ಯನನ್ನು ಸೃಷ್ಟಿಸಿದ್ದೂ ಬ್ರಹ್ಮನೇ. ಒಬ್ಬೊಬ್ಬರನ್ನ ಒಂದೊಂದು ರೀತಿ ಸೃಷ್ಟಿಸಿರುವ ಬ್ರಹ್ಮ, ಹೆಣ್ಣನ್ನು ಸೃಷ್ಟಿಸಬೇಕಾದರೆ, ಹಲವು ಸಮಯ ತೆಗೆದುಕೊಂಡಿದ್ದನಂತೆ. ಆ ಸಮಯದಲ್ಲಿ ಒಂದು ಘಟನೆ ನಡೆಯಿತು. ಯಾವುದು ಆ ಘಟನೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಬ್ರಹ್ಮ 6 ದಿನ ತೆಗೆದುಕೊಂಡು ಹೆಣ್ಣಿನ ಸೃಷ್ಟಿ ಮಾಡಿದನಂತೆ....
ಹಲವು ಧರ್ಮಗಳಲ್ಲಿ ಹಲವು ರೀತಿಯ ಆಚರಣೆಗಳಿವೆ. ಆ ಧಾರ್ಮಿಕ ಆಚರಣೆಗಳಲ್ಲಿ ಅಂತ್ಯಸಂಸ್ಕಾರದ ಆಚರಣೆಯೂ ಒಂದು. ಕೆಲವರಲ್ಲಿ ಶವವನ್ನ ಸುಟ್ಟರೆ, ಇನ್ನೂ ಕೆಲವರಲ್ಲಿ ಶವವನ್ನ ಹೂಳಲಾಗುತ್ತದೆ. ಅಂತೆಯೇ ಹಿಂದೂಗಳಲ್ಲಿ ಶವವನ್ನ ಕೊಂಡೊಯ್ಯಬೇಕಾದರೆ, ಅದಕ್ಕೆ ಹಲವು ವಸ್ತುಗಳನ್ನ ಎಸೆಯಲಾಗತ್ತೆ. ಅದನ್ನೆಲ್ಲ ಎಸೆಯುವುದು ಯಾಕೆ..? ಇದರ ಹಿಂದಿರುವ ಧಾರ್ಮಿಕ ಕಾರಣಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಕೆಲವರು ಶವ ಒಯ್ಯುವಾಗ,...
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಕೋಟ್ಯಾಂತರ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಏಕೆಂದರೆ ನಾಳೆ ಮಾರ್ಚ್ 17 ಅಪ್ಪು ಹುಟ್ಟುಹಬ್ಬ ಮತ್ತು ಅವರ ಬಹು ನಿರೀಕ್ಷತ ಚಿತ್ರ ಜೇಮ್ಸ್ ಬಿಡುಗಡೆಯಾಗುವ ದಿನ. ಇದು ಅಭಿಮಾನಿಗಳಿಗೆ ಖುಷಿಯ ದಿನವಾಗಿತ್ತು. ಆದರೆ ಹಿಜಾಬ್ ಕುರಿತು ಹೈಕೋರ್ಟ್ನ ತೀರ್ಪಿನ ನಂತರ ಮುಸ್ಲಿಂ ವಿದ್ಯಾರ್ಥಿನಿಯರು ಹಾಗೂ ಕೆಲವು ಮುಸ್ಲಿಂ ಮುಖಂಡರು ಶಾಲಾ-ಕಾಲೇಜುಗಳಲ್ಲಿ...