Friday, September 18, 2026

horoscope

GURU RAYARA ಗುರುವೈಭವೋತ್ಸವಕ್ಕೆ ಕಿಚ್ಚ ಸುದೀಪ್ ಭೇಟಿ..!

ರಾಯಚೂರು : ಮಂತ್ರಾಲಯದ (Mantralaya) ಕಲಿಯುಗ ಕಾಮಧೇನು ಗುರು ರಾಘವೇಂದ್ರ ಸ್ವಾಮಿಗಳ (Guru Raghavendra Swamy)401 ನೇ ಪಟ್ಟಾಭಿಷೇಕ ಹಾಗೂ 427 ನೇ ವರ್ಧಂತಿ ಉತ್ಸವ ಅಂಗವಾಗಿ ಗುರುವೈಭವೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ದೇಶದ ಮೂಲೆ ಮೂಲೆಯಿಂದ ಭಕ್ತ ಸಾಗರ ಹರಿದು ಬರುತ್ತಿದ್ದು, ಮಂತ್ರಾಲಯದಲ್ಲಿ ಸಂಭ್ರಮ ಮನೆಮಾಡಿದೆ. ಮಾರ್ಚ್ 04 ರಿಂದ 09 ರ ವರೆಗೆ...

HAL ನೇಮಕಾತಿ ಅರ್ಜಿ ಸಲ್ಲಿಕೆ ಮಾರ್ಚ್​ 12ರವರೆಗೆ ವಿಸ್ತರಣೆ..!

ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​(Hindustan Aeronautics Limited)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆಯಾಗಿದೆ. ಈ ಮೊದಲು ಮಾರ್ಚ್​ 2 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿತ್ತು. ಈಗ ಕೊನೆಯ ದಿನಾಂಕ ಮಾರ್ಚ್​ 12ರವರೆಗೆ ವಿಸ್ತರಣೆಯಾಗಿದ್ದು, ಅಭ್ಯರ್ಥಿಗಳು ಅಲ್ಲಿಯವರೆಗೂ ಅರ್ಜಿ ಸಲ್ಲಿಸಬಹುದು. ಒಟ್ಟು 85 ಮ್ಯಾನೇಜ್​ಮೆಂಟ್ ಟ್ರೇನಿ (Management Trainee) & ಡಿಸೈನ್...

chamarajanagara : ಬಿಳಿಕಲ್ಲು ಗಣಿ ಗಾರಿಕೆ ಗುಡ್ಡ ಕುಸಿತ ಆರು ಕಾರ್ಮಿಕರ ದುರ್ಮರಣ..!

ಗುಂಡ್ಲುಪೇಟೆ : ಕರ್ನಾಟಕ ಕೇರಳ ಹೆದ್ದಾರಿಯಲ್ಲಿರುವ ಚಾಮರಾಜನಗರ (chamarajanagara) ಜಿಲ್ಲೆಯ ಗುಂಡ್ಲುಪೇಟೆ (Gundlupete) ಪಟ್ಟಣಕ್ಕೆ ಹೊಂದಿಕೊಂಡಿರುವ ಮಡಹಳ್ಳಿ ಗುಮ್ಮನಗುಡ್ಡ ಕುಸಿದ ಪರಿಣಾಮ ಬಿಳಿಕಲ್ಲು ಗಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಆರು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು ಹಲವಾರು ಮಂದಿಗೆ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮಡಹಳ್ಳಿಗ್ರಾಮದ ಗುಮ್ಮನಗುಡ್ಡದಲ್ಲಿ ಶುಕ್ರವಾರ ಪೂರ್ವಾಹ್ಮ...

Guru Rayara ಸನ್ನಿಧಾನದಲ್ಲಿ ಗುರು ವೈಭವೊತ್ಸವ..!

ರಾಯಚೂರು : ಮಂತ್ರಾಲಯದ ಕಲಿಯುಗ ಕಾಮಧೇನು ಗುರು ರಾಘವೇಂದ್ರ ಸ್ವಾಮಿಗಳ (Guru Raghavendra Swamy) 401 ನೇ ಪಟ್ಟಾಭಿಷೇಕ (Coronation) ಹಾಗೂ 427 ನೇ ವರ್ಧಂತಿ ಉತ್ಸವ ಅಂಗವಾಗಿ ಗುರುವೈಭವೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ದೇಶದ ಮೂಲೆ ಮೂಲೆಯಿಂದ ಭಕ್ತ ಸಾಗರ ಹರಿದು ಬರುತ್ತಿದ್ದು, ಮಂತ್ರಾಲಯದಲ್ಲಿ ಸಂಭ್ರಮ ಮನೆಮಾಡಿದೆ. ಮಾರ್ಚ್ 04 ರಿಂದ 09 ರ ವರೆಗೆ...

ಪರಮ ಶಿವನ 19 ಅವತಾರಗಳ ಬಗ್ಗೆ ಪುಟ್ಟ ಮಾಹಿತಿ- ಭಾಗ 3

ನಾವು ಭಾಗ ಒಂದು ಮತ್ತು ಎರಡರಲ್ಲಿ ಶಿವನ 19 ಅವತಾರದಲ್ಲಿ 8 ಅವತಾರಗಳ ಬಗ್ಗೆ ಹೇಳಿದ್ದೇವೆ. ಈಗ ಮುಂದುವರಿದ ಭಾಗವಾಗಿ ಇನ್ನೂ ನಾಲ್ಕು ಅವತಾರಗಳ ಬಗ್ಗೆ ಹೇಳಲಿದ್ದೇವೆ. ಹಾಗಾದ್ರೆ ಶಿವ ತಾಳಿದ ಆ ಅವತಾರಗಳು ಯಾವುದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಒಂಭತ್ತನೇಯದಾಗಿ ಹನುಮಾನ್ ಅವತಾರ. ಶಿವನ ಅವತಾರಗಳಲ್ಲೇ ಸರ್ವ ಶ್ರೇಷ್ಠವಾದ ಅವತಾರವೇ ಹನುಮಾನ್ ಅವತಾರ....

ಪರಮ ಶಿವನ 19 ಅವತಾರಗಳ ಬಗ್ಗೆ ಪುಟ್ಟ ಮಾಹಿತಿ- ಭಾಗ 2

ಮೊದಲ ಭಾಗದಲ್ಲಿ ಶಿವನ 4 ಅವತಾರಗಳ ಬಗ್ಗೆ ಮಾಹಿತಿ ನೀಡಿದ್ದೆವು. ಶರಭಾವತಾರ, ಪಿಪ್ಲಾವತಾರ, ನಂದಿ ಅವತಾರ, ಭೈರವನ ಅವತಾರದ ಬಗ್ಗೆ ಮಾಹಿತಿ ನೀಡಿದ್ದೆವು. ಈಗ ಮುಂದುವರಿದ ಭಾಗವಾಗಿ ಇನ್ನೂ 4 ಅವತಾರದ ಬಗ್ಗೆ ಮಾಹಿತಿಯನ್ನ ತಿಳಿಯೋಣ ಬನ್ನಿ.. ಐದನೇಯದ್ದು ಅಶ್ವತ್ಥಾಮ. ದ್ರೋಣಾಚಾರ್ಯರ ಒಬ್ಬನೇ ಮಗನಾದ ಅಶ್ವತ್ಥಾಮ ಚಿರಂಜೀವಿ ಎಂಬ ವರ ಪಡೆದವನಾಗಿದ್ದ. ಕಾಲ, ಕ್ರೋಧ, ಯಮ...

ಪರಮ ಶಿವನ 19 ಅವತಾರಗಳ ಬಗ್ಗೆ ಪುಟ್ಟ ಮಾಹಿತಿ- ಭಾಗ 1

ಶಿವನ ಕುರಿತಂತೆ ಹಲವು ವಿಚಾರಗಳ ಬಗ್ಗೆ ನಾವು ನಿಮಗಾಗಲೇ ಹೇಳಿದ್ದೇವೆ. ಕೊರಳಲ್ಲಿರು ಸರ್ಪ ಯಾರು..? ಶಿವನ ಪುತ್ರಿಯರು ಯಾರು..? ಶಿವನಿಗೆ ಬಿಲ್ವ ಪತ್ರೆ ಯಾಕೆ ಹಾಕಲಾಗತ್ತೆ..? ಶಿವನ ಜಟೆಯಲ್ಲಿ ಚಂದ್ರ ಸುಶೋಭಿತನಾಗಿದ್ದೇಕೆ..? ಹೀಗೆ ಇತ್ಯಾದಿ ವಿಷಯಗಳ ಬಗ್ಗೆ ನಾವು ನಿಮಗೆ ಹೇಳಿದ್ದೇವೆ. ಇಂದು ನಾವು ಶಿವನ 19 ಅವತಾರಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಮೊದಲನೇಯದ್ದು ಶರಭಾವತಾರ....

Harsha ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ. ಪರಿಹಾರ..!

ಬಜರಂಗದಳ ಕಾರ್ಯಕರ್ತ ಹರ್ಷ (Harsha) ಕಗ್ಗೊಲೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರು ದುಃಖ ವ್ಯಕ್ತಪಡಿಸಿದ್ದಾರೆ. ಅವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಕೊಡುವುದಾಗಿ ತಿಳಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾನುವಾರ ಯಡಿಯೂರಪ್ಪ ಅವರು ಹರ್ಷ ನಿವಾಸಕ್ಕೆ ಭೇಟಿ ನೀಡುತ್ತಾರೆ....

Sonu Sood ಉಕ್ರೇನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳಿಗೆ ಸಹಾಯ..!

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ (Indian students) ಸಹಾಯಕ್ಕೆ ಬಾಲಿವುಡ್ ನಟ ಸೋನುಸೂದ್ (Sonu Sood) ಮುಂದಾಗಿದ್ದಾರೆ. ಉಕ್ರೇನ್ (Ukraine) ಮೇಲೆ ರಷ್ಯಾ ದಾಳಿ ಸತತ ಒಂದು ವಾರದಿಂದ ನಡೆಯುತ್ತಲೇ ಇದೆ, ಇದರಿಂದಾಗಿ ಸಾವಿರಾರು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ, ಉಕ್ರೇನ್‌ನಲ್ಲಿರುವ ನಮ್ಮ ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದು, ಈ ಕಠಿಣ ಸಮಯದಲ್ಲಿ ಅದೃಷ್ಟವಶಾತ್ ನಾವು ಅನೇಕ ವಿದ್ಯಾರ್ಥಿಗಳನ್ನು...

13th Bangalore ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಬೊಮ್ಮಾಯಿ ಚಾಲನೆ..!

ಬೆಂಗಳೂರಿನ (Bengaluru) ಜಿಕೆವಿಕೆಯಲ್ಲಿ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ (13th Bengaluru International Film Festival) ಮುಖ್ಯಮಂತ್ರಿ ಬೊಮ್ಮಾಯಿ ಅವರು ಇಂದು (ಮಾರ್ಚ್​ 3) ಸಂಜೆ ಚಾಲನೆ ನೀಡಿದ್ದಾರೆ. ಈ ಬಾರಿ 55 ದೇಶಗಳ 200ಕ್ಕೂ ಅಧಿಕ ಸಿನಿಮಾಗಳು ಪ್ರದರ್ಶನ ಕಾಣುತ್ತಿವೆ. ಬೆಂಗಳೂರಿನ ಒರಾಯನ್​ ಮಾಲ್​ನಲ್ಲಿರುವ ಪಿವಿಆರ್​ನಲ್ಲಿ ಈ ಸಿನಿಮೋತ್ಸವ ನಡೆಯಲಿದೆ. ಎಲ್ಲಾ ಸಿನಿಮಾಗಳು ಇಲ್ಲಿಯೇ ಪ್ರದರ್ಶನ...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img