ಮಾರ್ಚ್ 4 ರಿಂದ ಬಜೆಟ್ (Budget) ಅಧಿವೇಶನ ಇರುವುದರಿಂದ ವಿಧಾನಸೌಧದ (Vidhana Soudha) ಸುತ್ತಮುತ್ತ ಎರಡು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು (Prohibition) ಜಾರಿಗೊಳಿಸಲಾಗಿದೆ. ಮಾರ್ಚ್ 4ರಿಂದ ಅಧಿವೇಶನದ ಹಿನ್ನೆಲೆ, ವಿರೋಧ ಪಕ್ಷಗಳು ಹಾಗೂ ಹಲವು ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆ ಇರುವುದರಿಂದ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾರ್ಚ್ 4 ನೇ...
ಶಿವ ಭಸ್ಮಧಾರಿಯಾಗಿದ್ದೇ ಒಂದು ರೋಚಕ ಕಥೆ. ಉಜ್ಜಯಿನಿಯ ಮಹಾಕಾಲನಿಗೆ ಈಗಲೂ ಭಸ್ಮದಿಂದಲೇ ಅಭಿಶೇಕ ಮಾಡಲಾಗತ್ತೆ. ಅದು ಅಂತಿಂಥ ಭಸ್ಮವಲ್ಲ. ಬದಲಾಗಿ ಸುಟ್ಟ ಶವದ ಭಸ್ಮ. ಹಾಗಾದ್ರೆ ಶಿವನೇಕೆ ಭಸ್ಮ ಹಚ್ಚಿಕೊಳ್ಳಲು ಆರಂಭಿಸಿದ..? ಈ ಭಸ್ಮಧಾರಣೆಯ ಹಿಂದಿರುವ ಕಥೆಯೇನು..? ಯಾವ ಭಸ್ಮದಿಂದ ಶಿವ ಪ್ರಸನ್ನನಾಗುತ್ತಾನೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಧಾರ್ಮಿಕ ನಂಬಿಕೆಯ ಪ್ರಕಾರ ಶಿವನನ್ನು ಮೃತ್ಯುವಿನ...
ಕಲಬುರ್ಗಿ (Kalaburagi) ಜಿಲ್ಲೆಯ ಆಳಂದ ಪಟ್ಟಣದಲ್ಲಿ ಮಾಡಿ ನಿಷೇದಾಜ್ಞೆಯನ್ನು ಜಿಲ್ಲಾಧಿಕಾರಿಗಳು ಜಾರಿ ಮಾಡಿದ್ದಾರೆ. ಮಹಾಶಿವರಾತ್ರಿ ಪ್ರಯುಕ್ತ ಕಲಬುರ್ಗಿ ಜಿಲ್ಲೆಯ ಆಳಂದ ಪಟ್ಟಣದ ಶಿವಲಿಂಗ ಪೂಜೆ ವೇಳೆ ಶ್ರೀರಾಮಸೇನೆ ಹಮ್ಮಿಕೊಂಡಿದ್ದ ಆಳಂದ ಚಲೋ (Alanda Chalo) ಹೋರಾಟ ಖಂಡಿಸಿ, ಸ್ಥಳೀಯ ಮುಸ್ಲಿಂ ಸಂಘಟನೆಗಳು ಕೂಡ ಹೋರಾಟವನ್ನು ಮಾಡಿದವು, ಇದರಿಂದಾಗಿ ಎರಡು ಕೋಮುಗಳ ನಡುವೆ ವಿವಾದ ಉಂಟಾಗಿ...
ಮತದಾನದ (Voting) ಬಗ್ಗೆ ಜನರಲ್ಲಿ ಅರಿವು ಮೂಡಿಸಲು, ಹಾಗೂ ಮತದಾನ ಪ್ರಮಾಣವನ್ನು ಹೆಚ್ಚಿಸವ ಮೂಡಿಸುವ ರೀತಿಯಲ್ಲಿ ಸ್ಪರ್ಧೆಯನ್ನು ಏರ್ಪಡಿಸಲಾಗುತ್ತಿದೆ. ಚುನಾವಣಾ ಆಯೋಗ (Electoral Commission) ಮತದಾರರಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದು ಕೊಪ್ಪಳ ಜಿಲ್ಲಾ (Koppal District) ಸಿಇಒ ಹಾಗೂ ಜಿಲ್ಲಾ ಮಟ್ಟದ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ (ಎಸ್ ವಿಇಇಪಿ) ಸಮಿತಿಯ ಅಧ್ಯಕ್ಷರೂ...
ನಟ ಪುನೀತ್ ರಾಜ್ಕುಮಾರ್ ಹೆಸರಲ್ಲಿ ಉಪಗ್ರಹ ಉಡಾವಣೆ ಮಾಡಲಾಗುತ್ತಿದೆ. ನಟ ಅವರು ನಿಧನ ಹೊಂದಿದ ನಂತರದಲ್ಲಿ ಅಭಿಮಾನಿಗಳು ನಾನಾ ರೀತಿಯಲ್ಲಿ ಪ್ರೀತಿ ವ್ಯಕ್ತಪಡಿಸುತ್ತಿದ್ದಾರೆ. ಈಗ ಅಚ್ಚರಿ ಎಂಬಂತೆ ಪುನೀತ್ ಹೆಸರಲ್ಲಿ ಉಪಗ್ರಹ(Satellite ) ಉಡಾವಣೆ ಬಗ್ಗೆ ಸಚಿವ ಸಿ. ಎನ್. ಅಶ್ವತ್ ನಾರಾಯಣ್ (Ashwath Narayan) ಹೇಳಿಕೆ ನೀಡಿದ್ದಾರೆ. ಇಂದು ರಾಷ್ಟ್ರೀಯ ವಿಜ್ಞಾನ ದಿನ (National Science Day). ಇದರ...
ಉಕ್ರೇನ್ (Ukraine) ಮತ್ತು ರಷ್ಯಾ (Russia) ನಡುವೆ ಯುದ್ಧ ಮುಂದುವರೆದಿದೆ. ರಷ್ಯಾ ಅಧ್ಯಕ್ಷ ಪುಟಿನ್ 21ನೇ ಶತಮಾನದ ಹಿಟ್ಲರ್ ಎಂದು ಉಕ್ರೇನ್ ವಿದೇಶಾಂಗ ಸಚಿವ ಹೇಳಿದೆ. ಕೂಡಲೇ ಉಕ್ರೇನ್ ತೊರೆದು ನಿಮ್ಮ ಜೀವ ಉಳಿಸಿಕೊಳ್ಳಿ ಎಂದು ಶತ್ರು ರಾಷ್ಟ್ರ ರಷ್ಯಾ ಸೈನಿಕರಿಗೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ((Volodymyr Zelenskyy) ) ಕೊನೆಯ ಎಚ್ಚರಿಕೆ ನೀಡಿದ್ದಾರೆ....
ಕೊರೋನಾ (corona) ಮಾರ್ಗಸೂಚಿಯನ್ನು ಗಾಳಿಗೆ ತೂರಿ ಮೇಕೆದಾಟು ಪಾದಯಾತ್ರೆ 2.0 ಕೈಗೊಂಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ (FIR against Congress leaders) ದಾಖಲಿಸಲಾಗಿದೆ. ಮೇಕೆದಾಟು ಪಾದಯಾತ್ರೆ (Mekedatu hiking) ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು...
ಮೇಕೆದಾಟು ಪಾದಯಾತ್ರೆ (Mekedatu) ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ (Congress) ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ನಿಲ್ಲಿಸಲಾಗಿತ್ತು. ರಾಮನಗರದಲ್ಲಿ ನಿಂತಿದ್ದ ಮೇಕೆದಾಟು ಪಾದಯಾತ್ರೆಗೆ ನಿನ್ನೆ ಚಾಲನೆ ಸಿಕ್ಕಿದೆ. 2ನೇ ಹಂತದ ಪಾದಯಾತ್ರೆ ಮಾರ್ಚ್ 3ನೇ ತಾರೀಕು ಬೆಂಗಳೂರಿನ ನ್ಯಾಷನಲ್...
ಮೇಕೆದಾಟು ಪಾದಯಾತ್ರೆ (Mekedatu hiking) ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ನಿಲ್ಲಿಸಲಾಗಿತ್ತು. ರಾಮನಗರದಲ್ಲಿ (ramanagara) ನಿಂತಿದ್ದ ಮೇಕೆದಾಟು ಪಾದಯಾತ್ರೆಗೆ ನಿನ್ನೆ ಚಾಲನೆ ಸಿಕ್ಕಿದೆ. 2ನೇ ಹಂತದ ಪಾದಯಾತ್ರೆ ಮಾರ್ಚ್ (martch) 3ನೇ ತಾರೀಕು...
ದೇಶದಲ್ಲಿ (India) ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ (Covid cases) ಸಂಖ್ಯೆ ಕಡಿಮೆಯಾಗುತ್ತಾ ಬರುತ್ತಿದೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹತ್ತು ಸಾವಿರಕ್ಕಿಂತ ಕಡಿಮೆ ಕುಸಿತ ಕಂಡಿದೆ. ಕಳೆದ 24 ಗಂಟೆಯಲ್ಲಿ 8013 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಭಾರತದಲ್ಲಿ 24 ಗಂಟೆಯಲ್ಲಿ 16,765 ಜನರು ಗುಣಮುಖಗೊಂಡಿದ್ದಾರೆ. 119 ಜನರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಸಕ್ರಿಯ...
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...