ಉತ್ತರ ಪ್ರದೇಶದಲ್ಲಿ (Uttar Pradesh) ಆರನೇ ಹಂತದ ವಿಧಾನಸಭೆ ಚುನಾವಣಾ (Assembly elections) ಮತದಾನ ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗವು (State Election Commission) ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಾರ್ಚ್ 3ರ ಗುರುವಾರ ಆರನೇ ಹಂತದ ಮತದಾನ ಪ್ರಕ್ರಿಯೆ ನಡೆಯಲಿದೆ. ಗುರುವಾರ ಬೆಳಗ್ಗೆ 7...
ರಾಯಚೂರು (Raichur) ಉಕ್ರೇನ್ ನಲ್ಲಿ ರಾಜ್ಯದ ವಿದ್ಯಾರ್ಥಿ ನವೀನ್ (Nveen) ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಲ್ಲಿದ್ದ ಉಳಿದ ವಿದ್ಯಾರ್ಥಿಗಳು ಅಕ್ಷರಶಃ ಬೆಚ್ಚಿಬಿದ್ದಿದ್ರು. ನಿನ್ನೆ ತುರ್ತು ಸಂದೇಶ ಹಿನ್ನೆಲೆ ಉಕ್ರೇನ್ ನಲ್ಲಿದ್ದ ಆ ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳು, ಉಕ್ರೇನ್ ಗಡಿ ದಾಟಿ, ಪ್ರಾಣ ಉಳಿಸಿ ಕೊಂಡಿದ್ದಾರೆ. ಇತ್ತ ಕೆಡಿಪಿ ಮೀಟಿಂಗ್ (KDP Meeting) ನಲ್ಲಿ ಉಕ್ರೇನ್...
ನೂತನ ನಗರವಾಗಿ ನಿರ್ಮಾಣವಾಗಲಿರುವ ಅಮರಾವತಿಯೇ (Amarawati) ಆಂಧ್ರ ಪ್ರದೇಶದ ರಾಜಧಾನಿ (Judgment of the Andhra High Court). ಆಂಧ್ರ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ (Chief Justice Prashant Kumar Mishra) ನೇತೃತ್ವದ ತ್ರಿಸದಸ್ಯ ಪೀಠ ಈ ಆದೇಶ ನೀಡಿದೆ. ಆದರೆ ಆಂಧ್ರ ಪ್ರದೇಶದ ಹಾಲಿ ಮುಖ್ಯಮಂತ್ರಿ ಜಗನ್...
ಕೊನೆಗೂ ಕೆಜಿಎಫ್ ಚಾಪ್ಟರ್ 2 (KGF Chapter2) ಚಿತ್ರದ ಟ್ರೇಲರ್ (Trailer) ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಇದೇ ತಿಂಗಳ 27ರಂದು ಚಿತ್ರ ನಿರ್ಮಾಣದ ಸಂಸ್ಥೆ ಹೊಂಬಾಳೆ ಯೂಟ್ಯೂಬ್ ಚಾನೆಲ್ನಲ್ಲಿ (Tumblr YouTube Channel) ಕೆಜಿಎಫ್ ಚಾಪ್ಟರ್ 2 ಚಿತ್ರದ ಟ್ರೇಲರ್ ಬಿಡುಗಡೆ ಆಗಲಿದೆ. ರಾಕಿಂಗ್ ಸ್ಟಾರ್ ಯಶ್ (Rocking Star Yash) ನಾಯಕನಾಗಿ ನಟಿಸಿರುವ...
ಉಕ್ರೇನ್ನಲ್ಲಿ (Ukraine) ಭಾರತೀಯ ವಿದ್ಯಾರ್ಥಿಗಳನ್ನು (Indian students) ಒತ್ತೆಯಾಳುಗಳಾಗಿ ಇರಿಸಲಾಗಿದೆ ಎಂಬ ವರದಿಗಳನ್ನು ಭಾರತ ಸರ್ಕಾರ (Government of India) ಇಂದು ನಿರಾಕರಿಸಿದ್ದು, ಯುದ್ಧ ಪೀಡಿತ ದೇಶದಲ್ಲಿ ಭಾರತೀಯ ಪ್ರಜೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಹೇಳಿದೆ. ಯಾವುದೇ ವಿದ್ಯಾರ್ಥಿಗೆ ಸಂಬಂಧಿಸಿದಂತೆ ಯಾವುದೇ ಒತ್ತೆಯಾಳು ಪರಿಸ್ಥಿತಿಯ ವರದಿಗಳು ನಮಗೆ ಬಂದಿಲ್ಲ. ಖಾರ್ಕಿವ್ (Kharkiv) ಮತ್ತು...
ಸಾಮಾನ್ಯವಾಗಿ ಶಿವನಿಗೆ ಇಬ್ಬರು ಗಂಡು ಮಕ್ಕಳು ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಅವರು ಸುಬ್ರಮಣ್ಯ ಮತ್ತು ಗಣಪತಿ. ಶಿವನ ಅಂಶದಿಂದ ಹುಟ್ಟಿದ್ದು, ಸುಬ್ರಹ್ಮಣ್ಯನಾದರೆ, ಪಾರ್ವತಿಯ ಅಂಶದಿಂದ ಹುಟ್ಟಿದ್ದು ಗಣಪತಿ. ಆದ್ರೆ ಶಿವನಿಗೆ ಮೂವರು ಹೆಣ್ಣು ಮಕ್ಕಳು ಕೂಡ ಇದ್ದರೆಂಬುದರ ಬಗ್ಗೆ ಹಲವರಿಗೆ ಗೊತ್ತಿಲ್ಲ. ಹಾಗಾಗಿ ಆ ಬಗ್ಗೆ ಕೆಲ ಮಾಹಿತಿಗಳನ್ನ ತಿಳಿಯೋಣ ಬನ್ನಿ..
ಶಿವನ ಮೂರು...
ರಾಯಚೂರು : (Raichur) ಬಿಸಿಲು ನಾಡು ರಾಯಚೂರಿನಲ್ಲಿ ಅಕ್ರಮ ದಂಧೆ ಹೆಚ್ಚಾಗಿದೆ . ಎಳನೀರಿ ಗಿಂತ ಹೆಂಡ ಕ್ಕೆ ಹೆಚ್ಚು ಬೇಡಿಕೆ ಇದೆ. ಮೂಲೆ ಮೂಲೆಗಳಲ್ಲಿ ಸಿಗುತ್ತೆ ಸಿ ಎಚ್ ಪೌಡರ್ (CS Powder Packet) ಹಾವಳಿ. ಏನಪ್ಪ ಎಂದೆಲ್ಲ ಅಂತೀರ ಈ ಸ್ಟೋರಿ ನೋಡಿ . ಎಲ್ಲಿ ನೋಡಿದರೂ ಸಿ ಎಸ್ ಪೌಡರ್...
ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ಯುದ್ಧವು (Russia -Ukraine war ) ಆರನೇ ದಿನಕ್ಕೆ ಕಾಲಿಟ್ಟಿದೆ. ಕೀವ್ನಲ್ಲಿರುವ ಟಿವಿ ಟವರ್ ಮೇಲೆ ರಷ್ಯಾ ಬಾಂಬ್ ದಾಳಿ (The bombing) ಉಕ್ರೇನ್ ಮತ್ತು ರಷ್ಯಾ ನಡುವಿನ ಆರನೇ ದಿನ ಯುದ್ಧದ ನಡುವೆ ಉಕ್ರೇನ್ ರಾಜಧಾನಿ ಕೀವ್ನಲ್ಲಿರುವ (capital of Ukraine is Kiev) ಟಿವಿ ಟವರ್...
ಇಂದು ನಡೆದ ಮೊದಲ ಸುತ್ತಿನ ಸಂಧಾನ ಮಾತುಕತೆಯಲ್ಲಿ ಯಾವುದೇ ಸ್ಪಷ್ಟ ಫಲಿತಾಂಶ ಕಂಡುಕೊಳ್ಳಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆ ಉಭಯ ರಾಷ್ಟ್ರಗಳು ಮತ್ತೊಮ್ಮೆ ಭೇಟಿಯಾಗಿ ಸಭೆ ನಡೆಸಲು ನಿರ್ಧರಿಸಿವೆ. ಬೆಲಾರಸ್ನ ಗಡಿ ಪಟ್ಟಣವಾದ ಗೋಮೆಲ್ನಲ್ಲಿ ನಡೆದ ಮೊದಲ ಸುತ್ತಿನಲ್ಲಿ ಐದು ಗಂಟೆಗಳವರೆಗೂ ಚರ್ಚೆ ನಡೆಸಲಾಗಿತ್ತು. ಮಾ.2ರಂದು ಉಕ್ರೇನ್-ರಷ್ಯಾ ಎರಡನೇ ಸುತ್ತಿನ ಶಾಂತಿ ಮಾತುಕತೆ ಮೊದಲ ಸುತ್ತಿನಲ್ಲಿ...