Friday, September 18, 2026

horoscope

ಶಿವನಿಗೆ ಬಿಲ್ವಪತ್ರೆ ಅರ್ಪಿಸಲು ಕಾರಣವೇನು..?

ತ್ರಿಗುಣ, ತ್ರಿನೇತ್ರನಾದ ಶಿವನಿಗೆ ಬಿಲ್ವ ಪತ್ರೆಯನ್ನ ಅರ್ಪಿಸಲಾಗುತ್ತದೆ. ಈ ಬಿಲ್ವಪತ್ರೆ ಅಂದ್ರೆ ಶಿವನಿಗೂ ಅಚ್ಚುಮೆಚ್ಚು. ವಿಶೇಷ ಅಂದ್ರೆ ಬಿಲ್ವಪತ್ರೆ ಕೂಡ ಮೂರು ಎಲೆಯಿಂದ ಕೂಡಿದ್ದು. ಇದು ಬ್ರಹ್ಮ, ವಿಷ್ಣು, ಮಹೇಶ್ವರರನ್ನ ಸೂಚಿಸುವ ಎಲೆಯಾಗಿದೆ. ಹಾಗಾದ್ರೆ ಈ ಎಲೆಯನ್ನ ಶಿವನಿಗೆ ಅರ್ಪಿಸುವ ಹಿಂದಿರುವ ಸತ್ಯವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬಿಲ್ವ ಪತ್ರೆಯ ಎಲೆ ಇಲ್ಲದೇ ಮಾಡಿದ...

ಶಿವನಿಗೆ ಜಲಾಭಿಷೇಕ ಮಾಡುವುದೇಕೆ..?

ಶಿವ ಒಲಿಬೇಕೆಂದಲ್ಲಿ, ನೀವು ಭಕ್ಷ್ಯ, ಭೋಜನಗಳನ್ನು ನೈವೇದ್ಯ ಮಾಡುವುದು ಬೇಡ, ಚಿನ್ನಾಭರಣವನ್ನು ಹಾಕುವುದು ಬೇಡ, ತರಹ ತರಹದ ಹೂಗಳನ್ನು ಇಡುವುದು ಬೇಡ, ಪ್ರಾಣಿ ಬಲಿಯಂತೂ ಬೇಡವೇ ಬೇಡ. ಬರೀ ಒಮ್ಮೆ ಜಲಾಭಿಷೇಕ ಮಾಡಿ, ಬಿಲ್ವಪತ್ರೆ ಅರ್ಪಿಸಿದರೆ ಸಾಕು, ಶಿವ ಒಲಿದೇ ಬಿಡುತ್ತಾನೆ. ಶಂಭೋ ಎಂದರೆ ಬರುವ ಕರುಣಾಮಯಿ ಶಿವನಿಗೇಕೆ ಜಲಾಭಿಷೇಕ ಮಾಡಲಾಗುತ್ತದೆ ಅನ್ನೋ ಬಗ್ಗೆ...

March 4 ರಂದು ವಿಧಾನಸೌಧದ 2 ಕಿಲೋ ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ..!

ಮಾರ್ಚ್ 4 ರಿಂದ ಬಜೆಟ್ (Budget) ಅಧಿವೇಶನ ಇರುವುದರಿಂದ ವಿಧಾನಸೌಧದ (Vidhana Soudha)  ಸುತ್ತಮುತ್ತ ಎರಡು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು (Prohibition) ಜಾರಿಗೊಳಿಸಲಾಗಿದೆ. ಮಾರ್ಚ್ 4ರಿಂದ ಅಧಿವೇಶನದ ಹಿನ್ನೆಲೆ, ವಿರೋಧ ಪಕ್ಷಗಳು ಹಾಗೂ ಹಲವು ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆ ಇರುವುದರಿಂದ ನಗರ ಪೊಲೀಸ್ ಆಯುಕ್ತ  ಕಮಲ್ ಪಂತ್ ಮಾರ್ಚ್ 4 ನೇ...

ಶಿವನೇಕೆ ಭಸ್ಮಧಾರಿಯಾಗಿದ್ದಾನೆ..? ಯಾವ ಭಸ್ಮದಿಂದ ಶಿವ ಪ್ರಸನ್ನನಾಗುತ್ತಾನೆ..?

ಶಿವ ಭಸ್ಮಧಾರಿಯಾಗಿದ್ದೇ ಒಂದು ರೋಚಕ ಕಥೆ. ಉಜ್ಜಯಿನಿಯ ಮಹಾಕಾಲನಿಗೆ ಈಗಲೂ ಭಸ್ಮದಿಂದಲೇ ಅಭಿಶೇಕ ಮಾಡಲಾಗತ್ತೆ. ಅದು ಅಂತಿಂಥ ಭಸ್ಮವಲ್ಲ. ಬದಲಾಗಿ ಸುಟ್ಟ ಶವದ ಭಸ್ಮ. ಹಾಗಾದ್ರೆ ಶಿವನೇಕೆ ಭಸ್ಮ ಹಚ್ಚಿಕೊಳ್ಳಲು ಆರಂಭಿಸಿದ..? ಈ ಭಸ್ಮಧಾರಣೆಯ ಹಿಂದಿರುವ ಕಥೆಯೇನು..?  ಯಾವ ಭಸ್ಮದಿಂದ ಶಿವ ಪ್ರಸನ್ನನಾಗುತ್ತಾನೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಧಾರ್ಮಿಕ ನಂಬಿಕೆಯ ಪ್ರಕಾರ ಶಿವನನ್ನು ಮೃತ್ಯುವಿನ...

Kalaburagi ಜಿಲ್ಲೆಯ ಆಳಂದ ಪಟ್ಟಣದಲ್ಲಿ ಸೆಕ್ಷನ್ 144 ಜಾರಿ..!

ಕಲಬುರ್ಗಿ (Kalaburagi) ಜಿಲ್ಲೆಯ ಆಳಂದ ಪಟ್ಟಣದಲ್ಲಿ ಮಾಡಿ ನಿಷೇದಾಜ್ಞೆಯನ್ನು ಜಿಲ್ಲಾಧಿಕಾರಿಗಳು ಜಾರಿ ಮಾಡಿದ್ದಾರೆ. ಮಹಾಶಿವರಾತ್ರಿ ಪ್ರಯುಕ್ತ ಕಲಬುರ್ಗಿ ಜಿಲ್ಲೆಯ ಆಳಂದ ಪಟ್ಟಣದ ಶಿವಲಿಂಗ ಪೂಜೆ ವೇಳೆ ಶ್ರೀರಾಮಸೇನೆ ಹಮ್ಮಿಕೊಂಡಿದ್ದ ಆಳಂದ ಚಲೋ (Alanda Chalo) ಹೋರಾಟ ಖಂಡಿಸಿ, ಸ್ಥಳೀಯ ಮುಸ್ಲಿಂ ಸಂಘಟನೆಗಳು ಕೂಡ ಹೋರಾಟವನ್ನು ಮಾಡಿದವು, ಇದರಿಂದಾಗಿ ಎರಡು ಕೋಮುಗಳ ನಡುವೆ ವಿವಾದ ಉಂಟಾಗಿ...

Voting ಬಗ್ಗೆ ಜಾಗೃತಿ ಮೂಡಿಸಲು ಸ್ಪರ್ಧೆ ಆಯೋಜಿಸಿದ ಚುನಾವಣಾ ಆಯೋಗ..!

ಮತದಾನದ (Voting) ಬಗ್ಗೆ ಜನರಲ್ಲಿ ಅರಿವು ಮೂಡಿಸಲು, ಹಾಗೂ ಮತದಾನ ಪ್ರಮಾಣವನ್ನು ಹೆಚ್ಚಿಸವ ಮೂಡಿಸುವ ರೀತಿಯಲ್ಲಿ ಸ್ಪರ್ಧೆಯನ್ನು  ಏರ್ಪಡಿಸಲಾಗುತ್ತಿದೆ. ಚುನಾವಣಾ ಆಯೋಗ (Electoral Commission) ಮತದಾರರಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದು ಕೊಪ್ಪಳ ಜಿಲ್ಲಾ (Koppal District) ಸಿಇಒ ಹಾಗೂ ಜಿಲ್ಲಾ ಮಟ್ಟದ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ (ಎಸ್ ವಿಇಇಪಿ) ಸಮಿತಿಯ ಅಧ್ಯಕ್ಷರೂ...

APPU ಹೆಸರಲ್ಲಿ ಉಪಗ್ರಹ ಉಡಾವಣೆ..!

ನಟ ಪುನೀತ್ ರಾಜ್‌ಕುಮಾರ್ ಹೆಸರಲ್ಲಿ ಉಪಗ್ರಹ ಉಡಾವಣೆ ಮಾಡಲಾಗುತ್ತಿದೆ. ನಟ  ಅವರು ನಿಧನ ಹೊಂದಿದ ನಂತರದಲ್ಲಿ ಅಭಿಮಾನಿಗಳು ನಾನಾ ರೀತಿಯಲ್ಲಿ ಪ್ರೀತಿ ವ್ಯಕ್ತಪಡಿಸುತ್ತಿದ್ದಾರೆ. ಈಗ ಅಚ್ಚರಿ ಎಂಬಂತೆ ಪುನೀತ್​ ಹೆಸರಲ್ಲಿ ಉಪಗ್ರಹ(Satellite ) ಉಡಾವಣೆ ಬಗ್ಗೆ ಸಚಿವ ಸಿ. ಎನ್. ಅಶ್ವತ್ ನಾರಾಯಣ್ (Ashwath Narayan) ಹೇಳಿಕೆ ನೀಡಿದ್ದಾರೆ. ಇಂದು ರಾಷ್ಟ್ರೀಯ ವಿಜ್ಞಾನ ದಿನ (National Science Day). ಇದರ...

Russia ಸೈನಿಕರಿಗೆ ಉಕ್ರೇನ್ ಅಧ್ಯಕ್ಷ ಎಚ್ಚರಿಕೆ..!

ಉಕ್ರೇನ್ (Ukraine) ಮತ್ತು ರಷ್ಯಾ (Russia) ನಡುವೆ ಯುದ್ಧ ಮುಂದುವರೆದಿದೆ. ರಷ್ಯಾ ಅಧ್ಯಕ್ಷ ಪುಟಿನ್ 21ನೇ ಶತಮಾನದ ಹಿಟ್ಲರ್ ಎಂದು ಉಕ್ರೇನ್ ವಿದೇಶಾಂಗ ಸಚಿವ ಹೇಳಿದೆ. ಕೂಡಲೇ ಉಕ್ರೇನ್‌ ತೊರೆದು ನಿಮ್ಮ ಜೀವ ಉಳಿಸಿಕೊಳ್ಳಿ ಎಂದು ಶತ್ರು ರಾಷ್ಟ್ರ ರಷ್ಯಾ ಸೈನಿಕರಿಗೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ((Volodymyr Zelenskyy) ) ಕೊನೆಯ ಎಚ್ಚರಿಕೆ ನೀಡಿದ್ದಾರೆ....

38 Congress ನಾಯಕರ ವಿರುದ್ಧ ಎಫ್ಐಆರ್..!

ಕೊರೋನಾ (corona) ಮಾರ್ಗಸೂಚಿಯನ್ನು ಗಾಳಿಗೆ ತೂರಿ ಮೇಕೆದಾಟು ಪಾದಯಾತ್ರೆ 2.0 ಕೈಗೊಂಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ (FIR against Congress leaders) ದಾಖಲಿಸಲಾಗಿದೆ. ಮೇಕೆದಾಟು ಪಾದಯಾತ್ರೆ (Mekedatu hiking) ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು...

KS Eshwarappa ವಿರುದ್ಧ ಗುಡುಗಿದ ಸಿದ್ದು, ಡಿಕೆಶಿ..!

ಮೇಕೆದಾಟು ಪಾದಯಾತ್ರೆ (Mekedatu) ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ (Congress) ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ನಿಲ್ಲಿಸಲಾಗಿತ್ತು. ರಾಮನಗರದಲ್ಲಿ ನಿಂತಿದ್ದ ಮೇಕೆದಾಟು ಪಾದಯಾತ್ರೆಗೆ ನಿನ್ನೆ ಚಾಲನೆ ಸಿಕ್ಕಿದೆ. 2ನೇ ಹಂತದ ಪಾದಯಾತ್ರೆ ಮಾರ್ಚ್ 3ನೇ ತಾರೀಕು ಬೆಂಗಳೂರಿನ ನ್ಯಾಷನಲ್...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img