Friday, September 18, 2026

horoscope

Mekedatu 2.0 ಎರಡನೇ ದಿನದ ಪಾದಯಾತ್ರೆ ಆರಂಭ..!

ಮೇಕೆದಾಟು ಪಾದಯಾತ್ರೆ (Mekedatu hiking) ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ನಿಲ್ಲಿಸಲಾಗಿತ್ತು. ರಾಮನಗರದಲ್ಲಿ (ramanagara) ನಿಂತಿದ್ದ ಮೇಕೆದಾಟು ಪಾದಯಾತ್ರೆಗೆ ನಿನ್ನೆ ಚಾಲನೆ ಸಿಕ್ಕಿದೆ. 2ನೇ ಹಂತದ ಪಾದಯಾತ್ರೆ ಮಾರ್ಚ್ (martch) 3ನೇ ತಾರೀಕು...

Indiaದಲ್ಲಿ ಇಂದು 8013 ಕೋವಿಡ್ ಪ್ರಕರಣಗಳು ದಾಖಲು..!

ದೇಶದಲ್ಲಿ (India) ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ (Covid cases) ಸಂಖ್ಯೆ ಕಡಿಮೆಯಾಗುತ್ತಾ ಬರುತ್ತಿದೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹತ್ತು ಸಾವಿರಕ್ಕಿಂತ ಕಡಿಮೆ ಕುಸಿತ ಕಂಡಿದೆ. ಕಳೆದ 24 ಗಂಟೆಯಲ್ಲಿ 8013 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಭಾರತದಲ್ಲಿ 24 ಗಂಟೆಯಲ್ಲಿ 16,765 ಜನರು ಗುಣಮುಖಗೊಂಡಿದ್ದಾರೆ. 119 ಜನರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಸಕ್ರಿಯ...

ರವಿಚಂದ್ರನ್ ಅವರ ತಾಯಿ ನಿಧನ..!

ನಟ ರವಿಚಂದ್ರನ್ (V. Ravichandran) ಅವರ ತಾಯಿ ಇಂದು ನಿಧನರಾಗಿದ್ದಾರೆ. ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ (Pattammal Veeraswamy) ಅವರಿಗೆ 83 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ (age-related disease) ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿ ಇಂದು ಅವರು ಕೊನೆಯುಸಿರು ಎಳೆದಿದ್ದಾರೆ. ರವಿಚಂದ್ರನ್ ಅವರ ತಾಯಿ ಹಲವು...

Dr. Ambarish ಸ್ಮಾರಕ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ ಬೊಮ್ಮಾಯಿ..!

ರೆಬಲ್ ಸ್ಟಾರ್ ಅಂಬರೀಷ್ (Rebel Star Ambarish), ಮಂಡ್ಯದ ಗಂಡು, ಕಲಿಯುಗದ ಕರ್ಣ ಎಂದು  ಮನೆಮಾತಾಗಿರುವ ಡಾ. ಅಂಬರೀಷ್ ಅವರ ಸ್ಮಾರಕ ನಿರ್ಮಾಣಕ್ಕೆ ಇಂದು ಶ್ರೀ ಕಂಠೀರವ ಸ್ಟುಡಿಯೋ (Shree Kanthirawa Studio) ಆವರಣದಲ್ಲಿ ಶಂಕುಸ್ಥಾಪನೆ ಹಾಗೂ ಗುದ್ದಲಿ ಪೂಜೆ ಇಂದು ಮಧ್ಯಾಹ್ನ ನೆರವೇರಿತು. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM ...

Telangana : ತರಬೇತಿ ವಿಮಾನ ಪತನ ಇಬ್ಬರು ಪೈಲಟ್ ಸಾವು..!

ತೆಲಂಗಾಣದಲ್ಲಿ (Telangana) ತರಬೇತಿ ವಿಮಾನ (Fall training flight) ಪತನವಾಗಿದೆ. ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ (District of Nalgonda) ಘಟನೆ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ತರಬೇತಿ ನಿರತ ಪೈಲಟ್ (Training is a busy pilot) ಹಾಗೂ ಮಹಿಳಾ ಪೈಲೆಟ್ ಇಬ್ಬರು ಸ್ಥಳದಲ್ಲೇ (Two pilots die on the spot) ಸಾವಿಗೀಡಾಗಿದ್ದಾರೆ. ನಲ್ಗೊಂಡ ಜಿಲ್ಲೆಯ...

Fly Over ಕಳಪೆ ಕಾಮಗಾರಿ ವಿರುದ್ಧ ಸಿಪಿಐ(ಎಂ) ಪ್ರತಿಭಟನೆ..!

ಬೆಂಗಳೂರಿನ ಗೊರಗುಂಟೆಪಾಳ್ಯ ಪಾರ್ಲೆ ಟೋಲ್ (Goraguntepalya Parle Toll) ವರೆಗಿನ ಫೈ ಒವರ್ ಕಳಪೆ ಕಾಮಗಾರಿಗೆ ಕಾರಣವಾಗಿರುವವರ ವಿರುದ್ಧ ತನಿಖೆ ನಡೆಸಿ ಕ್ರಮಿನಲ್ ದೂರು ದಾಖಲಿಸಿ, ದುರಸ್ಥಿ ಕಾರ್ಯಕ್ಕೆ ಗುತ್ತಿಗೆದಾರರಿಂದ ಹಣ ವಸೂಲ ಮಾಡಲು ಆಗ್ರಹಿಸಿ ಸಿಪಿಐಎಂ ಬೆಂಗಳೂರು ಉತ್ತರ ಹಾಗೂ ದಕ್ಷಿಣ ಜಿಲ್ಲಾ ಸಮಿತಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿ (Office of...

ಮೇಕೆದಾಟು ಪಾದಯಾತ್ರೆ ವಿರುದ್ಧ ಮುನಿರತ್ನ ಆಕ್ರೋಶ

ಕೋಲಾರ : ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ಮತ್ತೆ ನಾಳಿಯಿಂದ ಆರಂಭವಾಗಲ್ಲಿದೆ. ಅದಕ್ಕೆ ಯಾರಾದರೂ ಸೇರಿಕೊಳ್ಳಬಹುದು ಅವರು ಇವರು ಎಂಬುವಬುದಿಲ್ಲ. ಇದು ಇತಿಹಾಸದ ಪುಟಕ್ಕೆ ಸೇರುವ ಒಂದು ಅವಕಾಶ ಎಂದು ಡಿಕೆಸೀವಕುಮಾರ ಹೇಳಿದರು. ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ವಿರುದ್ಧ ಸಚಿವ ಮುನಿರತ್ನ ಕೋಲಾರದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ನವರೂ ಒಂದಲ್ಲ ಒಂದು...

2ನೇ ಹಂತದ ಮೇಕೆದಾಟು ಪಾದಯಾತ್ರೆ ಆರಂಭ : ಡಿಕೆಶಿ

ಬೆಂಗಳೂರು : ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ನಾಳಿಯಿಂದ ಆರಂಭವಾಗಲಿದೆ. ಇದರ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಲ್ಲಿರುವ ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಅಸ್ತು ಸಿಕಿದೆ. ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮಕ್ಕೆ ಬಿಬಿಎಂಪಿ ಗ್ರಿನ್ ಸಿಗ್ನಲ್ ಕೊಟ್ಟಿದೆ. ಈ ಕಾರ್ಯಕ್ರಮಕ್ಕೆ ಡಿ.ಕೆ.ಶಿವಕುಮಾರ್ ಮನವಿ ಮಾಡಿಕೊಂಡಿದ್ದರು. ಅವರ ಮನವಿಗೆ ಒಪ್ಪಿದ ಬಿಬಿಎಂಪಿ ಕೊವಿಡ್ ನಿಯಮಗಳನ್ನು ಪಾಲಿಸುವಂತೆ ಷರತ್ತು...

Jeeni Dileep ಸಿರಿಧಾನ್ಯಗಳ ಸಿರಿವಂತನಿಗೆ ಡಾ. ಎಪಿಜೆ ಅಬ್ದುಲ್ ಕಲಾಂ ಪ್ರಶಸ್ತಿ..!

ರುದ್ರಾಕ್ಷ ಪೌಂಡೇಶನ್ (Rudraksha Foundation) ಆಶೀರ್ವಾದ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ (Aashirvad Education and Charitable Trust) ವತಿಯಿಂದ ಸಾಧಕರನ್ನು ಗುರುತಿಸಿ ಡಾ. ಎಪಿಜೆ ಅಬ್ದುಲ್ ಕಲಾಂ ಇಂಟರ್ ನ್ಯಾಷನಲ್ ಅವಾರ್ಡ್ (Dr. APJ Abdul Kalam International Award) 2022 ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಬಳಿ ಇರುವ ಆರ್ ಜಿ ರಾಯಲ್...

INDIAದಲ್ಲಿ ಇಂದು 11499 ಕೊರೋನಾ ಪ್ರಕರಣಗಳು ವರದಿ..!

ದೇಶದಲ್ಲಿ (india) ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ (Covid case) ಸಂಖ್ಯೆ ಕಡಿಮೆಯಾಗುತ್ತಿದ್ದು, ಆಸ್ಪತ್ರೆಗೆ ದಾಖಲಾಗುವರ ಸಂಖ್ಯೆ ಕಡಿಮೆಯಾಗುತ್ತಾ ಬರುತ್ತಿದೆ. ಇನ್ನು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11499 ಹೊಸ ಕೋವಿಡ್ ಪ್ರಕರಣಗಳು (New Covid Cases) ವರದಿಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 23,598 ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಇನ್ನು ಕಳೆದ...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img