ರಷ್ಯಾ (Russia) ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಉಕ್ರೇನ್ (Ukraine) ವಿರುದ್ಧ ಯುದ್ಧ ಘೋಷಿಸಿದ್ದಾರೆ (Declared war). ರಷ್ಯಾದ ವಾಯುಯಾನ ಅಧಿಕಾರಿಗಳು (Aviation authorities) ವಾಯುಪ್ರದೇಶದ ನಿಯಂತ್ರಣವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಕಾರಣ ಉಕ್ರೇನಿಯನ್ ವಾಯುಯಾನ ಅಧಿಕಾರಿಗಳು ಪೂರ್ವ ಭಾಗದಲ್ಲಿ ಕೆಲವು ವಾಯುಪ್ರದೇಶಗಳನ್ನು "ಅಪಾಯಕಾರಿ ಪ್ರದೇಶಗಳು" ಎಂದು ಘೋಷಿಸಿದ್ದಾರೆ. ಪೂರ್ವ ಉಕ್ರೇನ್ನ ವಾಯುಪ್ರದೇಶದಲ್ಲಿ ನಾಗರಿಕ...
ನವರಸ ನಾಯಕ ಜಗ್ಗೇಶ್ (Jaggesh) ನಟನೆಯ 'ತೋತಾಪುರಿ' (Totapuri) ಎಲ್ಲೆಡೆ ಮಿಂಚು ಹರಿಸುತ್ತಿದೆ. ಕರ್ನಾಟಕ (Karnataka) ಮಾತ್ರವಲ್ಲದೆ, ದೇಶ-ವಿದೇಶಗಳಲ್ಲೂ ಈ ಚಿತ್ರದ ಹಾಡಿನದ್ದೇ ಹವಾ. ಇತ್ತೀಚೆಗೆ ಬಿಡುಗಡೆಯಾದ 'ಬಾಗ್ಲು ತೆಗಿ ಮೇರಿ ಜಾನ್' (Takei Mary John) ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡು ಮಾಡುತ್ತಿದೆ. ಕನ್ನಡಿಗರು ಮಾತ್ರವಲ್ಲದೇ ಬೇರೆ ಭಾಷೆಯವರೂ ಈ ಹಾಡನ್ನು ಒಪ್ಪಿಕೊಂಡು...
ಉತ್ತರ ಪ್ರದೇಶ : ಉತ್ತರಪ್ರದೇಶದಲ್ಲಿ ನಾಲ್ಕನೇ ಹಂತದ ಮತದಾನ (Fourth level voting) ಇಂದು ಪ್ರಾರಂಭವಾಗಿದ್ದು, ಉತ್ತರ ಪ್ರದೇಶದಲ್ಲಿ (Uttar Pradesh) ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವೇಳೆಗೆ ಶೇ.37.45ರಷ್ಟು ಮತದಾನವಾಗಿತ್ತು. ಮಧ್ಯಾಹ್ನ 3 ಗಂಟೆಯವರೆಗೆ ಶೇಕಡಾ 46.29 ರಷ್ಟು ಮತದಾನವಾಗಿದೆ, ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. 9 ಜಿಲ್ಲೆಗಳ...
ಪ್ರೊ ಕಬಡ್ಡಿ (Pro Kabbadi) ಸೀಸನ್ 8 ಅಂತಿಮ ಹಂತಕ್ಕೆ ತಲುಪಿದ್ದು ಇಂದು ನಮ್ಮ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸೆಮಿಫೈನಲ್ ಪಂದ್ಯಗಳು (semifinal matches) ನಡೆಯಲಿದೆ. ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದ ಪಾಟ್ನಾ ಪೈರೇಟ್ಸ್ (Patna Pirates) ಮೊದಲನೇ ತಂಡವಾಗಿ ಸೆಮಿಫೈನಲ್ ಪ್ರವೇಶ ಮಾಡಿದೆ. ಇನ್ನು ಇಂದು ಮೊದಲ ಪಂದ್ಯದಲ್ಲಿ ಪಟ್ನಾ ಪೈರೇಟ್ಸ್...
ಶಿವಮೊಗ್ಗದಲ್ಲಿ ಬಜರಂಗದಳದ (Bajarangadala) ಕಾರ್ಯಕರ್ತರನ್ನು ಕೊಲೆ (Murder) ಮಾಡಿರುವುದಕ್ಕೆ ರಾಜ್ಯದಾದ್ಯಂತ ಪ್ರತಿಭಟನೆಗಳು (Protests) ನಡೆಯುತ್ತಿದ್ದು, ಕೊಲೆ ಬಂದಿಸಿ ಶಿಕ್ಷೆ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಹರ್ಷನ (harsha) ಕೊಲೆ ಯಿಂದಾಗಿ ಅಲ್ಲಿನ ಪರಿಸ್ಥಿತಿ ಬಿಗಡಾಯಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು, ಹಿಜಬ್ ವಿವಾದದಿಂದ (Hijab Controversy) ವಿಧಿಸಿದ್ದ ಸೆಕ್ಷನ್ 144 (Section 144) ಅನ್ನು 25ರವರೆಗೆ ವಿಧಿಸಿತ್ತು,...
ರಾಯಚೂರು : ರಾಯಚೂರು ಆರ್ಥಿಕವಾಗಿ (Raichur financially) ಮಾತ್ರವಲ್ಲ ಆರೋಗ್ಯವಾಗಿಯೂ ತೀರಾ ಹಿಂದುಳಿದ ಜಿಲ್ಲೆ. ಇಲ್ಲಿ ಅವರಿವರು ನಡೆಸುವ ಆರೋಗ್ಯ ತಪಾಸಣಾ ಶಿಬಿರಗಳೇ ಬಡವರಿಗೆ ವರದಾನವಾಗಿವೆ. ಇಂದೂ ಸಹ ಬೃಹತ್ ಆರೋಗ್ಯ ತಪಾಸಣಾ ಶಿಬಿರದಲ್ಲಿ ಬರೋಬ್ಬರಿ 20 ಸಾವಿರಕ್ಕೂ ಅಧಿಕ ರೋಗಿಗಳು ನೋಂದಣಿ ಮಾಡಿಸಿಕೊಂಡಿದ್ದು, 220 ವೈದ್ಯರಿಂದ ಹೆಲ್ತ್ ಚೆಕಪ್ ಮಾಡಲಾಗಿದೆ. ಬಿಸಿಲನಾಡು ರಾಯಚೂರು...
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲ್ಲೂಕಿನ ಪ್ರವಾಸಿ ಮಂದಿರದಲ್ಲಿ ಇಂದು ಪ್ರಜಾ ವಿಮೋಚನಾ ಚಳುವಳಿ ಸಂಘಟನೆಯ (Organization of the praja Liberation Movement) ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಉಮೇಶ್ ಕಂಚಿಗನಾಳ (Umesh Kanchiganala) ,ತಾಲೂಕು ಮಹಿಳಾ ಘಟಕದ ಅಧ್ಯಕ್ಷೆಯಾಗಿ ಕಾಂಚನ...
ರಾಯಚೂರು : ಗ್ರಾಮ ಪಂಚಾಯತಿ ಕೆಲವು ಯೋಜನೆಗಳು ನೆನೆಗುದ್ದಿಗೆ ಬಿದ್ದು ಕೆಲವು ಬಾರಿ ಹಣ ವಾಪಸ್ ಆಗುತ್ತವೆ . ಆದರೆ ಇಲ್ಲೊಂದು ಗ್ರಾಮ ಪಂಚಾಯಿತಿಯ (Narega Plan) ಯಲ್ಲಿ ಹೈಟೆಕ್ ಭೋಜನಾಲಯ (High-tech bojanalaya) ಮಾಡಿದ್ದಾರೆ. ಆಗೆ ಅಂತರಾಷ್ಟ್ರೀಯ ಕ್ರೀಡಾಂಗಣ (nternational stadium) ದಂತೆ ಈ ಶಾಲೆಯಲ್ಲಿ ಎಲ್ಲಾ ಆಟಗಳ ಮೈದಾನ ಮಾಡಲಾಗಿದೆ. ಎಲ್ಲಿ...
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲ್ಲೂಕಿನಲ್ಲಿ ವಿಶ್ವ ಹಿಂದೂ ಪರಿಷತ್ (Vishwa Hindu Parishad) ಮತ್ತು ಬಜರಂಗದಳದ ಕಾರ್ಯಕರ್ತರಿಂದ (Bajrang Dal) ಬೃಹತ್ ಪ್ರತಿಭಟನೆ ಮಾಡಿದರು ಅರ್ಧ ಗಂಟೆಗೂ ಹೆಚ್ಚು ಕಾಲ ಡಿ ಕ್ರಾಸ್ ರಸ್ತೆ (D Cross Road) ತಡೆದ ಪ್ರತಿಭಟನಾಕಾರರು ಪ್ರತಿಭಟನೆ (Protest) ಸಂದರ್ಭದಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ...
ರಾಮನಗರ : 2023ರ ವಿಧಾನಸಭಾ ಚುನಾವಣೆಗೆ (Assembly elections) ಇನ್ನು ಒಂದು ವರ್ಷ ಬಾಕಿಯಿದ್ದರೂ ಈಗಿನಿಂದಲೇ ರಂಗೇರಲು ಶುರುವಾಗಿದೆ. ಹಳೇಮೈಸೂರು ಭಾಗದ ಬಿಜೆಪಿ ಪ್ರಭಾವಿ ನಾಯಕ ಸಿ.ಪಿ ಯೋಗೀಶ್ವರ್ (C P Yogeshwar) 2019ರಲ್ಲಿ ಕಾಂಗ್ರೆಸ್ & ಜೆಡಿಎಸ್ ಶಾಸಕರ ಆಪರೇಷನ್ ಮಾಡಿ ಕುಮಾರಸ್ವಾಮಿಯನ್ನ (H. D. Kumaraswamy) ಸಿಎಂ ಕುರ್ಚಿಯಿಂದ ಕೆಳಗಿಳಿಸಿ ಯಡಿಯೂರಪ್ಪರನ್ನ...
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...