Saturday, September 12, 2026

horoscope

Ganesh Chaturthi Special: ಗಣೇಶನಿಗೆ ನೈವೇದ್ಯ ಮಾಡಬಹುದಾದ ಕಾಯಿ ಮೋದಕ ರೆಸಿಪಿ

Recipe: ಗೌರಿ ಗಣೇಶ ಹಬ್ಬ ಸಮೀಪಿಸುತ್ತಿದೆ. ಈ ವೇಳೆ ನೈವೇದ್ಯಕ್ಕಾಗಿ ವಿಧ ವಿಧದ ಅಡುಗೆಗಳನ್ನು ಮಾಡಬೇಕಾಗತ್ತೆ. ಅದರಲ್ಲೂ ಗಣೇಶನಿಗೆ ಇಷ್ಟವಾದ ಮೋದಕವನ್ನು ಭಕ್ತರು ತಪ್ಪದೇ ಮಾಡಲೇಬೇಕು. ಹಾಗಾಗಿ ನಾವಿಂದು ಕಾಯಿ ಮೋದಕವನ್ನು ಹೇಗೆ ಮಾಡಬೇಕು ಅಂತಾ ಹೇಳಲಿದ್ದೇವೆ. https://youtu.be/_ebSULV-4AE ಬೇಕಾಗುವ ಸಾಮಗ್ರಿ: ಒಂದು ಕಪ್ ಗೋಧಿ ಹಿಟ್ಟು, ಕಾಲು ಕಪ್ ಮೈದಾ, ನಾಲ್ಕು ಸ್ಪೂನ್ ತುಪ್ಪ, ಒಂದು...

Ganesh Chaturthi Special: ಇಡೀ ವಿಶ್ವದಲ್ಲಿ ಕಾಣ ಸಿಗುವ ಏಕೈಕ ಬಾಲಗಣೇಶನೀತ

Spiritual: ಇದೇ ಸೆಪ್ಟೆಂಬರ್ 7ಕ್ಕೆ ಗಣೇಶ ಚತುರ್ಥಿ ಬರುತ್ತಿದ್ದು, ಈಗಾಗಲೇ ಭಾರತದಲ್ಲಿ ಗಣಪನನ್ನು ಬರ ಮಾಡಿಕೊಳ್ಳಲು ಭರ್ಜರಿ ಸಿದ್ಧತೆ ನಡೆಯುತ್ತಿದೆ. ಇನ್ನು ಕರ್ನಾಟಕದಲ್ಲಿರುವ ಪ್ರಸಿದ್ಧ ಗಣಪನ ದೇವಸ್ಥಾನದಲ್ಲಿಯೂ ಹಬ್ಬವನ್ನು ಭಾರೀ ಸಂಭ್ರಮದಿಂದ ಆಚರಿಸಲಾಗುತ್ತದೆ. ಅಂಥ ಪ್ರಸಿದ್ಧ ದೇವಸ್ಥಾನಗಳಲ್ಲಿ ಇಡಗುಂಜಿ ಮಹಾಗಣಪತಿ ದೇವಸ್ಥಾನ ಕೂಡ ಒಂದು. ಇಂದು ನಾವು ಇಡಗುಂಜಿ ದೇವಸ್ಥಾನದ ವಿಶೇಷತೆಗಳ ಬಗ್ಗೆ ಹೇಳಲಿದ್ದೇವೆ. https://youtu.be/N4RuiZXu0Zo ಉತ್ತರಕನ್ನಡ...

ಅತ್ಯದ್ಭುತ ಕೈರುಚಿ ಹೊಂದಿರುವ ರಾಶಿಯವರು ಇವರು

Horoscope: ಅಡುಗೆ ಮಾಡೋದು ಅಂದ್ರೆ, ಇನ್‌ಸ್ಟಾ, ಫೇಸ್‌ಬುಕ್, ಯೂಟ್ಯೂಬ್‌ನಲ್ಲಿ ನೋಡಿದಷ್ಟು ಈಸಿ ಅಲ್ಲಾ. ಆ ಅಡುಗೆಗೆ ತಕ್ಕ ಹಾಗೆ ಉಪ್ಪು, ಖಾರ, ಹುಳಿ, ಸಿಹಿ ಎಲ್ಲವನ್ನೂ ಸೇರಿಸಬೇಕು. ಅದಕ್ಕೆ ಅಡುಗೆಯನ್ನು ಒಂದು ಕಲೆ ಅಂತ ಹೇಳೋದು. ಈ ರೀತಿ ಕಲೆಯನ್ನು ಕರಗತ ಮಾಡಿಕೊಂಡು ಅತ್ಯದ್ಭುತ ಕೈ ರುಚಿ ಹೊಂದಿರುವ ರಾಶಿಯವರ ಬಗ್ಗೆ ತಿಳಿಯೋಣ ಬನ್ನಿ.. https://youtu.be/9uas25N6R48 ವೃಷಭ...

Horoscope: ಬೇಗ ಮೋಸ ಹೋಗುವ ಜನರು ಈ ರಾಶಿಯವರು

Horoscope: ಈ ಪ್ರಪಂಚದಲ್ಲಿ ಮೋಸ ಹೋಗುವವರು ಇರುವ ತನಕ, ಮೋಸ ಮಾಡುವವರು ಇರುತ್ತಾರೆ ಅಂತಾ ಹೇಳಲಾಗುತ್ತದೆ. ಯಾಕಂದ್ರೆ ಮನುಷ್ಯ ಎಷ್ಟೇ ಬುದ್ಧಿವಂತನಾಗಿದ್ರೂ, ಅವನ ಹಣೆಬರಹ ಸರಿ ಇಲ್ಲದಿದ್ದಾಗ, ಮೋಸ ಹೋಗುತ್ತಾನೆ. ಆದರೆ ಈ ರಾಶಿಯವರಿಗೆ ಎಷ್ಟೇ ಎಚ್ಚರಿಸಿದರೂ, ಈ ರಾಶಿಯವರು ಹೆಚ್ಚಾಗಿ ಮೋಸ ಹೋಗುತ್ತಾರೆ. ಹಾಗಾದ್ರೆ ಯಾವ ರಾಶಿಯವರು ಇವರು ಅಂತಾ ತಿಳಿಯೋಣ ಬನ್ನಿ.. https://youtu.be/9uas25N6R48 ಮಿಥುನ:...

ಸಾಲ ಕೊಡುವ ಮುನ್ನ ಈ ರಾಶಿಯವರು ನೂರು ಬಾರಿ ಯೋಚಿಸಲೇಬೇಕು.

Horoscope: ಸಾಲ ಅಂದ್ರೆ ಜೀವನದಲ್ಲಿ ನಾವು ತಂದುಕೊಳ್ಳುವ ದೊಡ್ಡ ಸಮಸ್ಯೆ. ಆರೋಗ್ಯ ಹಾಳಾಗಿ, ನಸೀಬು ಕೆಟ್ಟು, ಆಸ್ಪತ್ರೆಗೆ ದಾಖಲಾಗಲೇಬೇಕು, ಜೀವ ಉಳಿಸಿಕೊಳ್ಳಲೇಬೇಕು ಎಂದಾಗ ಮಾತ್ರ ಸಾಲ ಮಾಡಬಹುದು. ಯಾಕಂದ್ರೆ ಅದು ಶೋಕಿಗೆ ಮಾಡುವ ಸಾಲವಲ್ಲ. ಆದರೆ ನೀವು ಸಂಬಂಧಿಕರ ಎದುರು ಮನೆ ಕಟ್ಟಿ ಮೆರೆಯಲೇಬೇಕು. ಗ್ರ್ಯಾಂಡ್ ಆಗಿ ಮದುವೆ ಮಾಡಲೇಬೇಕು. ಕಾರ್ ಪರ್ಚೇಸ್ ಮಾಡಲೇಬೇಕು...

Horoscope: ಹಣಕ್ಕಿಂತ ಹೆಚ್ಚು ಪ್ರೀತಿಗೆ ಆದ್ಯತೆ ಕೊಡುವ ರಾಶಿಯವರು ಇವರು

Horoscope: ಇಂದಿನ ಕಾಲದಲ್ಲಿ ಹಣ ಅಂದ್ರೆ ಸಂಬಂಧ, ಸ್ನೇಹ, ಪ್ರೀತಿ ಅನ್ನೋ ರೀತಿಯಾಗಿದೆ. ಆದ್ರೆ ಈ ಕಾಲದಲ್ಲೂ, ಹಣಕ್ಕಿಂತ ಸಂಬಂಧಕ್ಕೆ, ಪ್ರೀತಿ, ಕಾಳಜಿಗೆ ಹೆಚ್ಚು ಬೆಲೆ ಕೊಡುವ ಜನ ಅಪರೂಪಕ್ಕಾದ್ರೂ ಸಿಗುತ್ತಾರೆ. ಅಂಥ ರಾಶಿಯವರ ಬಗ್ಗೆ ನಾವಿವತ್ತು ಹೇಳಲಿದ್ದೇವೆ. https://youtu.be/o7CTDVscynQ ಕಟಕ ರಾಶಿ: ಕಟಕ ರಾಶಿಯವರು ಹಣ, ಆಸ್ತಿಗಿಂತ ಹೆಚ್ಚು ಪ್ರೀತಿ, ಕಾಳಜಿಗೆ ಬೆಲೆ ಕೊಡುತ್ತಾರೆ. ಅವರಿಗೋಸ್ಕರ...

Horoscope: ಈ ರಾಶಿಯವರಿಗೆ ಸದಾಕಾಲ ತಮ್ಮ ಭವಿಷ್ಯದ್ದೇ ಚಿಂತೆ

Horoscope: ಕೆಲವು ರಾಶಿಯವರಿಗೆ ಕೋಪ ಮಾಡಿಕೊಳ್ಳುವ ಸ್ವಭಾವ. ಮತ್ತೆ ಕೆಲ ರಾಶಿಯವರಿಗೆ ಸದಾ ಕಾಲ ನಗು ನಗುತ್ತಲಿರುವ ಸ್ವಭಾವ, ಇನ್ನು ಕೆಲವರಿಗೆ ಇನ್ನೊಬ್ಬರ ಬಗ್ಗೆ ಬರೀ ನೆಗೆಟಿವ್ ಆಗಿಯೇ ಮಾತನಾಡುವ ಸ್ವಭಾವ. ಹೀಗೆ ಒಂದೊಂದು ರಾಶಿಯವರಿಗೆ ಒಂದೊಂದು ಸ್ವಭಾವವಿರುತ್ತದೆ. ಅದೇ ರೀತಿ ಇಂದು ನಾವು ಯಾವ ರಾಶಿಯವರಿಗೆ ಸದಾಕಾಲ ತಮ್ಮ ಭವಿಷ್ಯದ್ದೇ ಚಿಂತೆ ಇರುತ್ತದೆ...

Horoscope: ನಿದ್ದೆಯನ್ನು ಹೆಚ್ಚು ಪ್ರೀತಿಸುವ ರಾಶಿಯವರು ಇವರು

Horoscope: ಕೆಲವು ರಾಶಿಯವರಿಗೆ ಕೋಪ ಮಾಡಿಕೊಳ್ಳುವ ಸ್ವಭಾವ. ಮತ್ತೆ ಕೆಲ ರಾಶಿಯವರಿಗೆ ಸದಾ ಕಾಲ ನಗು ನಗುತ್ತಲಿರುವ ಸ್ವಭಾವ, ಇನ್ನು ಕೆಲವರಿಗೆ ಇನ್ನೊಬ್ಬರ ಬಗ್ಗೆ ಬರೀ ನೆಗೆಟಿವ್ ಆಗಿಯೇ ಮಾತನಾಡುವ ಸ್ವಭಾವ. ಹೀಗೆ ಒಂದೊಂದು ರಾಶಿಯವರಿಗೆ ಒಂದೊಂದು ಸ್ವಭಾವವಿರುತ್ತದೆ. ಅದೇ ರೀತಿ ಇಂದು ನಾವು ಯಾವ ರಾಶಿಯವರಿಗೆ ನಿದ್ದೆ ಅಂದ್ರೆ ಹೆಚ್ಚು ಪ್ರೀತಿ, ಸೋಂಬೇರಿ...

ಮಂಚದ ಬಳಿ, ದಿಂಬಿನ ಕೆಳಗೆ ಈ ವಸ್ತುಗಳನ್ನು ಎಂದಿಗೂ ಇಡಬೇಡಿ

Spiritual: ನಾವು ಎಷ್ಟೇ ದುಡ್ಡು ಸಂಪಾದಿಸಿದರೂ, ನೆಮ್ಮದಿಯಾದ ನಿದ್ರೆಯನ್ನು ಖರೀದಿಸಲು ಸಾಧ್ಯವಿಲ್ಲ. ಕೆಲವೊಮ್ಮೆ ಕೆಲಸದ ಒತ್ತಡ, ಕೆಲವೊಮ್ಮೆ ಮನೆಯಲ್ಲಿ ಕಲಹ ಮತ್ತೆ ಕೆಲವೊಮ್ಮೆ ಆರೋಗ್ಯ ಸಮಸ್ಯೆ, ಹೀಗೆ ಹಲವು ವಿಚಾರಗಳಿಂದ ನೆಮ್ಮದಿಯ ನಿದ್ರೆ ಮಾಡಲು ಸಾಧ್ಯವಾಗುವುದಿಲ್ಲ. ಹಾಗಾಗಿ ನಾವಿಂದು ಕೆಲವು ಸಲಹೆಗಳನ್ನು ನೀಡಲಿದ್ದೇವೆ. ಕೆಲವೊಮ್ಮೆ ಹಾಸಿಗೆಯ ಮೇಲೆ, ಮಂಚದ ಬಳಿ, ದಿಂಬಿನ ಕೆಳಗೆ ಕೆಲವು...

ಮನೆಯಲ್ಲಿ ಈ ಎರಡು ವಸ್ತುಗಳನ್ನು ಇಡಬೇಡಿ, ಇಟ್ಟರೆ ಈ ನಿಯಮ ಪಾಲಿಸಲೇಬೇಕು

Spiritual: ದೇವರ ಮನೆಯಲ್ಲಿ ಇಡುವ ಕೆಲವು ವಸ್ತುಗಳನ್ನು ಹಾಗೆ ಬಿಡುವಂತಿಲ್ಲ. ಅದಕ್ಕೆ ಪ್ರತಿದಿನ ಪೂಜೆ, ನೈವೇದ್ಯ ಆಗಲೇಬೇಕು. ಅಲ್ಲದೇ ಮಡಿಯಿಂದ ಪೂಜೆ ಸಲ್ಲಿಸಬೇಕು. ಹಾಗಿದ್ದರೆ ಮಾತ್ರ, ಅಂಥ ವಸ್ತುಗಳನ್ನು ಮನೆಯಲ್ಲಿ ಇಟ್ಟುಕೊಳ್ಳಬಹುದು. ಹಾಗಾದ್ರೆ ಎಂಥ ವಸ್ತುವನ್ನು ನಿಯಮ ಪಾಲಿಸದೇ ಮನೆಯಲ್ಲಿ ಇರಿಸುವಂತಿಲ್ಲ ಅಂತ ತಿಳಿಯೋಣ ಬನ್ನಿ.. https://youtu.be/9uas25N6R48 ಸಾಲಿಗ್ರಾಮ: ಸಾಲಿಗ್ರಾಮದಲ್ಲಿ ಎರಡು ವಿಧ. ಶಿವ ಸಾಲಿಗ್ರಾಮ ಮತ್ತು...
- Advertisement -spot_img

Latest News

Political News: ಪ್ರತಾಪ್ ಸಿಂಹರನ್ನು ಪರೋಕ್ಷವಾಗಿ ಪೇಟೆ ರೌಡಿ ಎಂದು ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ

Political News: ಮೈಸೂರಿನಲ್ಲಿ ಗಣೇಶ್ ಮೆರವಣಿಗೆ ವೇಳೆ ಪಟಾಕಿ ಸಿಡಿಸುವಂತಿಲ್ಲ. ಸಿಡಿಸಿದ್ರೆ ಗ್ರಹಚಾರ ಬಿಡಿಸ್ತೀನಿ ಎಂದು ಪೋಲೀಸ್ ಅಧಿಕಾರಿ ಹೇಳಿರುವ ಹೇಳಿಕೆಗೆ ಮಾಜಿ ಸಂಸದ ಪ್ರತಾಪ್...
- Advertisement -spot_img