Friday, September 18, 2026

horoscope

Russia-Ukraine War : ಉಕ್ರೇನ್ ಗೆ ತೆರಳಿದ್ದ ಏರ್ ಇಂಡಿಯಾ ವಿಮಾನ ವಾಪಾಸ್..!

ರಷ್ಯಾ ಉಕ್ರೇನ್ ವಿರುದ್ಧ ಯುದ್ಧ (Russia war against Ukraine) ಘೋಷಣೆ ಮಾಡಿದ್ದು, ಬಾರಿ ಪ್ರಮಾಣದ ಗುಂಡಿನ ದಾಳಿಯನ್ನು ಮಾಡುತ್ತಿದೆ. ಇನ್ನು ಉಕ್ರೇನ್ ನಲ್ಲಿ 20ಸಾವಿರಕ್ಕೂ ಹೆಚ್ಚು ಭಾರತೀಯರು ಇದ್ದು, ರಷ್ಯಾ ಹಾಗೂ ಉಕ್ರೇನ್ ನಡುವೆ ಉಂಟಾಗಿರುವ ಅಂತಹ ಬಿಕ್ಕಟ್ಟಿನಿಂದ ಭಾರತೀಯರು ಅಲ್ಲಿಂದ ಸ್ವದೇಶಕ್ಕೆ ಬರಲು ಮುಂದಾಗಿದ್ದಾರೆ. ಇನ್ನು ಉಕ್ರೇನ್ ನಲ್ಲಿರುವ ಭಾರತೀಯರನ್ನು ಕರೆತರಲು...

Russia-Ukraine war : ಎರಡು ದೇಶಗಳಿಗೆ ಶಾಂತಿ ಕಾಪಾಡುವಂತೆ ಭಾರತ ಮನವಿ..!

ರಷ್ಯಾ (Russia) ಉಕ್ರೇನ್ (Ukraine) ಮೇಲೆ ಯುದ್ಧ (war) ಸಾರಿದ್ದು, ಉಕ್ರೇನ್ ನ ರಾಜಧಾನಿಯ ಪ್ರಮುಖ ನಗರಗಳ ಮೇಲೆ ವಾಯು ದಾಳಿ(Air attack)ಯನ್ನು ಮಾಡಿದ್ದು, ಭಾರಿ ಪ್ರಮಾಣದ ಗುಂಡಿನ ದಾಳಿಯನ್ನು ನಡೆಸಿದೆ. ಇನ್ನು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ರಷ್ಯಾ ಉಕ್ರೇನ್ ನಡುವಣ ಬಿಕ್ಕಟ್ಟು ಮಿಲಿಟರಿ ಕಾರ್ಯಾಚರಣೆಯಲ್ಲಿ ಯಾರು ಮಧ್ಯಪ್ರವೇಶ ಮಾಡಬಾರದು,...

Russia ಉಕ್ರೇನ್ ಮೇಲೆ ಯುದ್ಧ ಘೋಷಣೆ..!

ರಷ್ಯಾ (Russia) ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಉಕ್ರೇನ್ (Ukraine) ವಿರುದ್ಧ ಯುದ್ಧ ಘೋಷಿಸಿದ್ದಾರೆ (Declared war). ರಷ್ಯಾದ ವಾಯುಯಾನ ಅಧಿಕಾರಿಗಳು (Aviation authorities) ವಾಯುಪ್ರದೇಶದ ನಿಯಂತ್ರಣವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಕಾರಣ ಉಕ್ರೇನಿಯನ್ ವಾಯುಯಾನ ಅಧಿಕಾರಿಗಳು ಪೂರ್ವ ಭಾಗದಲ್ಲಿ ಕೆಲವು ವಾಯುಪ್ರದೇಶಗಳನ್ನು "ಅಪಾಯಕಾರಿ ಪ್ರದೇಶಗಳು" ಎಂದು ಘೋಷಿಸಿದ್ದಾರೆ. ಪೂರ್ವ ಉಕ್ರೇನ್‌ನ ವಾಯುಪ್ರದೇಶದಲ್ಲಿ ನಾಗರಿಕ...

Dubaiನಲ್ಲೂ ‘ತೋತಾಪುರಿ’ ದರ್ಬಾರ್ ,ಗಲ್ಫ್ ಕನ್ನಡಿಗರ ಜತೆ ಜಗ್ಗೇಶ್ ಮಾತುಕತೆ..!

ನವರಸ ನಾಯಕ ಜಗ್ಗೇಶ್ (Jaggesh) ನಟನೆಯ 'ತೋತಾಪುರಿ' (Totapuri) ಎಲ್ಲೆಡೆ ಮಿಂಚು ಹರಿಸುತ್ತಿದೆ. ಕರ್ನಾಟಕ (Karnataka) ಮಾತ್ರವಲ್ಲದೆ, ದೇಶ-ವಿದೇಶಗಳಲ್ಲೂ ಈ ಚಿತ್ರದ ಹಾಡಿನದ್ದೇ ಹವಾ. ಇತ್ತೀಚೆಗೆ ಬಿಡುಗಡೆಯಾದ 'ಬಾಗ್ಲು ತೆಗಿ ಮೇರಿ ಜಾನ್' (Takei Mary John) ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡು ಮಾಡುತ್ತಿದೆ. ಕನ್ನಡಿಗರು ಮಾತ್ರವಲ್ಲದೇ ಬೇರೆ ಭಾಷೆಯವರೂ ಈ ಹಾಡನ್ನು ಒಪ್ಪಿಕೊಂಡು...

Uttar Pradesh ನಲ್ಲಿ ಇಂದು 4ನೇ ಹಂತದ ಮತದಾನ..!

ಉತ್ತರ ಪ್ರದೇಶ : ಉತ್ತರಪ್ರದೇಶದಲ್ಲಿ ನಾಲ್ಕನೇ ಹಂತದ ಮತದಾನ (Fourth level voting) ಇಂದು ಪ್ರಾರಂಭವಾಗಿದ್ದು, ಉತ್ತರ ಪ್ರದೇಶದಲ್ಲಿ (Uttar Pradesh) ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವೇಳೆಗೆ ಶೇ.37.45ರಷ್ಟು ಮತದಾನವಾಗಿತ್ತು. ಮಧ್ಯಾಹ್ನ 3 ಗಂಟೆಯವರೆಗೆ ಶೇಕಡಾ 46.29 ರಷ್ಟು ಮತದಾನವಾಗಿದೆ, ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. 9 ಜಿಲ್ಲೆಗಳ...

Pro Kabbadi ಸೀಸನ್ 8 ರ ಫೈನಲ್ ಗೆ ಲಗ್ಗೆಯಿಡುತ್ತಾ ನಮ್ಮ ಬೆಂಗಳೂರು ಬುಲ್ಸ್..!

ಪ್ರೊ ಕಬಡ್ಡಿ (Pro Kabbadi) ಸೀಸನ್ 8 ಅಂತಿಮ ಹಂತಕ್ಕೆ ತಲುಪಿದ್ದು ಇಂದು ನಮ್ಮ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ  ಸೆಮಿಫೈನಲ್ ಪಂದ್ಯಗಳು (semifinal matches) ನಡೆಯಲಿದೆ. ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದ ಪಾಟ್ನಾ ಪೈರೇಟ್ಸ್ (Patna Pirates) ಮೊದಲನೇ ತಂಡವಾಗಿ ಸೆಮಿಫೈನಲ್  ಪ್ರವೇಶ ಮಾಡಿದೆ. ಇನ್ನು ಇಂದು ಮೊದಲ ಪಂದ್ಯದಲ್ಲಿ  ಪಟ್ನಾ ಪೈರೇಟ್ಸ್...

Shivamoggaದಲ್ಲಿ ಸೆಕ್ಷನ್ 144 26 ರ ಬೆಳಿಗ್ಗೆ 9 ಗಂಟೆ ವರೆಗೂ ವಿಸ್ತರಣೆ..!

ಶಿವಮೊಗ್ಗದಲ್ಲಿ ಬಜರಂಗದಳದ (Bajarangadala) ಕಾರ್ಯಕರ್ತರನ್ನು ಕೊಲೆ (Murder) ಮಾಡಿರುವುದಕ್ಕೆ ರಾಜ್ಯದಾದ್ಯಂತ ಪ್ರತಿಭಟನೆಗಳು (Protests) ನಡೆಯುತ್ತಿದ್ದು, ಕೊಲೆ ಬಂದಿಸಿ ಶಿಕ್ಷೆ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಹರ್ಷನ (harsha) ಕೊಲೆ ಯಿಂದಾಗಿ ಅಲ್ಲಿನ ಪರಿಸ್ಥಿತಿ ಬಿಗಡಾಯಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು, ಹಿಜಬ್ ವಿವಾದದಿಂದ (Hijab Controversy) ವಿಧಿಸಿದ್ದ ಸೆಕ್ಷನ್ 144 (Section 144) ಅನ್ನು 25ರವರೆಗೆ ವಿಧಿಸಿತ್ತು,...

RAICHUR : ಬಸನಗೌಡ ಬಾದರ್ಲಿ ಫೌಂಡೇಶನ್ ವತಿಯಿಂದ ಬೃಹತ್ ಆರೋಗ್ಯ ತಪಾಸಣಾ ಶಿಬಿರ..!

ರಾಯಚೂರು : ರಾಯಚೂರು ಆರ್ಥಿಕವಾಗಿ (Raichur financially) ಮಾತ್ರವಲ್ಲ ಆರೋಗ್ಯವಾಗಿಯೂ ತೀರಾ ಹಿಂದುಳಿದ‌ ಜಿಲ್ಲೆ. ಇಲ್ಲಿ ಅವರಿವರು ನಡೆಸುವ ಆರೋಗ್ಯ ತಪಾಸಣಾ ಶಿಬಿರಗಳೇ ಬಡವರಿಗೆ ವರದಾನವಾಗಿವೆ. ಇಂದೂ‌ ಸಹ ಬೃಹತ್ ಆರೋಗ್ಯ ತಪಾಸಣಾ ಶಿಬಿರದಲ್ಲಿ ಬರೋಬ್ಬರಿ 20 ಸಾವಿರಕ್ಕೂ ಅಧಿಕ ರೋಗಿಗಳು ನೋಂದಣಿ ಮಾಡಿಸಿಕೊಂಡಿದ್ದು, 220 ವೈದ್ಯರಿಂದ ಹೆಲ್ತ್ ಚೆಕಪ್ ಮಾಡಲಾಗಿದೆ. ಬಿಸಿಲನಾಡು ರಾಯಚೂರು...

Doddaballapura : ಪ್ರಜಾ ವಿಮೋಚನಾ ಚಳುವಳಿಯ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲ್ಲೂಕಿನ ಪ್ರವಾಸಿ ಮಂದಿರದಲ್ಲಿ ಇಂದು ಪ್ರಜಾ ವಿಮೋಚನಾ ಚಳುವಳಿ ಸಂಘಟನೆಯ (Organization of the praja Liberation Movement) ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಉಮೇಶ್ ಕಂಚಿಗನಾಳ (Umesh Kanchiganala) ,ತಾಲೂಕು ಮಹಿಳಾ ಘಟಕದ ಅಧ್ಯಕ್ಷೆಯಾಗಿ ಕಾಂಚನ...

Raichur : ಸರ್ಕಾರಿ ಶಾಲೆಯಲ್ಲಿ ಹೈಟೆಕ್ ಭೋಜನಾಲಯ..!

ರಾಯಚೂರು : ಗ್ರಾಮ ಪಂಚಾಯತಿ ಕೆಲವು ಯೋಜನೆಗಳು ನೆನೆಗುದ್ದಿಗೆ ಬಿದ್ದು ಕೆಲವು ಬಾರಿ ಹಣ ವಾಪಸ್ ಆಗುತ್ತವೆ . ಆದರೆ ಇಲ್ಲೊಂದು ಗ್ರಾಮ ಪಂಚಾಯಿತಿಯ (Narega Plan) ಯಲ್ಲಿ ಹೈಟೆಕ್ ಭೋಜನಾಲಯ (High-tech bojanalaya) ಮಾಡಿದ್ದಾರೆ. ಆಗೆ ಅಂತರಾಷ್ಟ್ರೀಯ ಕ್ರೀಡಾಂಗಣ (nternational stadium) ದಂತೆ ಈ ಶಾಲೆಯಲ್ಲಿ ಎಲ್ಲಾ ಆಟಗಳ ಮೈದಾನ ಮಾಡಲಾಗಿದೆ. ಎಲ್ಲಿ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img