Friday, September 18, 2026

horoscope

Doddaballapura : ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಗೆ ಖಂಡಿಸಿ ಪ್ರತಿಭಟನೆ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲ್ಲೂಕಿನಲ್ಲಿ ವಿಶ್ವ ಹಿಂದೂ ಪರಿಷತ್ (Vishwa Hindu Parishad) ಮತ್ತು ಬಜರಂಗದಳದ ಕಾರ್ಯಕರ್ತರಿಂದ (Bajrang Dal) ಬೃಹತ್ ಪ್ರತಿಭಟನೆ ಮಾಡಿದರು ಅರ್ಧ ಗಂಟೆಗೂ ಹೆಚ್ಚು ಕಾಲ ಡಿ ಕ್ರಾಸ್  ರಸ್ತೆ (D Cross Road) ತಡೆದ ಪ್ರತಿಭಟನಾಕಾರರು ಪ್ರತಿಭಟನೆ (Protest) ಸಂದರ್ಭದಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ...

H D Kಗೆ ಕೈಮುಗಿದು ಸೈನಿಕನ ಸ್ನೇಹ ಮಾಡಿದ ಚನ್ನಪಟ್ಟಣದ ಮುಖಂಡರು..!

ರಾಮನಗರ : 2023ರ ವಿಧಾನಸಭಾ ಚುನಾವಣೆಗೆ (Assembly elections) ಇನ್ನು ಒಂದು ವರ್ಷ ಬಾಕಿಯಿದ್ದರೂ ಈಗಿನಿಂದಲೇ ರಂಗೇರಲು ಶುರುವಾಗಿದೆ. ಹಳೇಮೈಸೂರು ಭಾಗದ ಬಿಜೆಪಿ ಪ್ರಭಾವಿ ನಾಯಕ ಸಿ.ಪಿ ಯೋಗೀಶ್ವರ್ (C P Yogeshwar) 2019ರಲ್ಲಿ ಕಾಂಗ್ರೆಸ್ & ಜೆಡಿಎಸ್ ಶಾಸಕರ ಆಪರೇಷನ್ ಮಾಡಿ ಕುಮಾರಸ್ವಾಮಿಯನ್ನ (H. D. Kumaraswamy) ಸಿಎಂ ಕುರ್ಚಿಯಿಂದ ಕೆಳಗಿಳಿಸಿ ಯಡಿಯೂರಪ್ಪರನ್ನ...

Pramod Muthalik : ಪಿಎಫ್ಐ ಸಂಘಟನೆ ನಿಷೇಧಿಸುವಂತೆ ಸರ್ಕಾರಕ್ಕೆ ಒತ್ತಾಯ..!

ಶಿವಮೊಗ್ಗದಲ್ಲಿ ಬಜರಂಗದಳದ (Bajrang Dal) ಕಾರ್ಯಕರ್ತ ಆಗಿರುವ ಹರ್ಷನನ್ನು ಕೊಲೆಮಾಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಇಂದು ಮಧ್ಯಾಹ್ನ ಸಿಎಂ ಬೊಮ್ಮಾಯಿ (cm bommai) ಅವರನ್ನು ಭೇಟಿ ಮಾಡಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಘಟನೆಗೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವುಕ್ಕೆ ಸಂತಸ ವ್ಯಕ್ತಪಡಿಸುತ್ತಾ, ಹರ್ಷನ (Harsha)...

ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರ ನಿಯಮ ಪಾಲನೆ ಮಾಡಬೇಕು : ಅಮಿತ್ ಷಾ

ನವದೆಹಲಿ: ಎಲ್ಲ ಧರ್ಮಗಳ ವಿದ್ಯಾರ್ಥಿಗಳೂ ಶಾಲೆಗಳ ಸಮವಸ್ತ್ರ ನಿಯಮ ಪಾಲನೆ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್​ ಷಾ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕದಲ್ಲಿ ಹಿಜಾಬ್​ ವಿವಾದ ಇನ್ನೂ ತಣ್ಣಗಾಗಿಲ್ಲ. ಕೇಶರಿ ಶಾಲು ಮತ್ತು ಹಿಜಾಬ್​ ಅನ್ನು ತರಗತಿಯೊಳಗೆ ಧರಿಸಿಕೊಂಡು ಹೋಗುವಂತಿಲ್ಲ ಎಂದು ಹೈಕೋರ್ಟ್​ ಮಧ್ಯಂತರ ಆದೇಶ ನೀಡಿದ್ದರೂ ಬಹುತೇಕರು ಪಾಲಿಸುತ್ತಿಲ್ಲ. ಹಿಜಾಬ್​ ಇಲ್ಲದೆ ತರಗತಿಗೆ ಹಾಜರ್​...

ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದರು.

ಶಿವಮೊಗ್ಗ: ಶಿವಮೊಗ್ಗದಲ್ಲಿ ಅಮಾಯಕ ಯುವಕನ ಕೊಲೆಯಾಗಿದೆ. ಇನ್ನೊಂದು ವಾರ ಅವರ ಮನೆಗೆ ಭೇಟಿ ನೀಡುತ್ತಾರೆ. ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮೊಸಳೆ ಕಣ್ಣೀರು ಸುರಿಸ್ತಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಹಲವು ಅಹಿತಕರ ಘಟನೆ ನಡೆದಿತ್ತು. ಆಗ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆರೋಪಿಸಿತ್ತು. ಅವರ ಆರೋಪದಲ್ಲಿ ಕೆಲವೊಂದು ಸತ್ಯವೂ ಇದೆ. ನಿನ್ನೆ ಘಟನೆಯ ಹಿಂದಿನ ಉದ್ದೇಶ ಏನೆಂದು...

ಹಿಂದೂ ಕಾರ್ಯಕರ್ತನ ಹತ್ಯೆಯ ಬಗ್ಗೆ ಸಚಿವ ಕೆ ಎಸ್​ ಈಶ್ವರಪ್ಪ ಗಂಭೀರ ಆರೋಪ

ಬೆಂಗಳೂರು : ಶಿವಮೊಗ್ಗದಲ್ಲಿ ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ. ನಿನ್ನೆ ಮುಸಲ್ಮಾನ ಗೂಂಡಾಗಳು ಕೊಲೆ ಮಾಡಿದ್ದಾರೆ. ಹತ್ಯೆಗೀಡಾದ ವ್ಯಕ್ತಿ ಬಹಳ ಪ್ರಾಮಾಣಿಕ, ತುಂಬಾ ಒಳ್ಳೆಯ ಯುವಕ. ಇನ್ನೂ ಮದುವೆಯನ್ನೂ ಆಗಿರಲಿಲ್ಲ. ಅಂತಹವನ ಹತ್ಯೆ ಆಗಿದೆ. ಮುಸಲ್ಮಾನ ಗೂಂಡಾಗಳಿಗೆ ಇಷ್ಟು ಧೈರ್ಯ ಬಂದಿದೆ ಎಂದು ಸರ್ಕಾರ ತನಿಖೆ ಮಾಡ್ತಿದೆ. ಶಿವಮೊಗ್ಗದಲ್ಲಿ ಈ ಮುಸಲ್ಮಾನ ಗೂಂಡಾಗಳು...

Nandi Hills : ಎನ್ ಡಿ ಆರ್ ಎಫ್ ತಂಡದಿಂದ ಯುವಕನ ರಕ್ಷಣೆ ..!

ಚಿಕ್ಕಬಳ್ಳಾಪುರ : ಕಳೆದ ವಾರ ಕೇರಳ ಬೆಟ್ಟವೊಂದರಲ್ಲಿ ಸಿಲುಕಿ ಹಾಕಿಕೊಂಡು ಪ್ರಾಣಪಾಯ ಸ್ಥಿತಿಯಲ್ಲಿದ್ದ ಯುವಕನ ರಕ್ಷಣಾ ಕಾರ್ಯಾಚರಣೆ ಹರಸಾಹಸ ಪಟ್ಟು ಎಲಿಕ್ಯಾಪ್ಟರ್ (Elecaptor) ಮೂಲಕ ಮಾಡಲಾಗಿತ್ತು. ಆ ಘಟನೆ ಮಾಸುವ ಮುನ್ನವೇ ಅಂತಹ ಘಟನೆಯೇ ನಂಧಿಗಿರಿಧಾಮದಲ್ಲಿ (Nandigiridhama) ನಡೆದಿದ್ದು ಆ ಕುರಿತು ವರದಿ ಇಲ್ಲಿದೆ ನೋಡಿ. ಹೀಗೆ ವಿಶುವಲ್ಸ್ ಕಾಣುತ್ತಿರುವ ದೃಶ್ಯಗಳು ಬೇರೆ ಎಲ್ಲೂ ಅಲ್ಲ....

Shivamogga : ​ಕಾಮತ್ ಪೆಟ್ರೋಲ್​ ಬಂಕ್​ ಬಳಿ ಯುವಕನ ಹತ್ಯೆ..!

ಶಿವಮೊಗ್ಗ : ಶಿವಮೊಗ್ಗದಲ್ಲಿ ಇತ್ತೀಚಿಗೆ ಡಬಲ್ ಮರ್ಡರ್ (Double Murder) ಮರೆಯುವ ಮುನ್ನವೇ ಮತ್ತೊಂದು ಮರ್ಡರ್ ನಡೆದಿದೆ. ನಗರದ ಕಾಮತ್​ ಪೆಟ್ರೋಲ್​ ಬಂಕ್​ (kamath Patrol Bunk) ಬಳಿ ಹರ್ಷ (Harsha) ಎಂಬಾತನ ಕೊಲೆಯಾಗಿದೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೊಲೆಯಾಗಿದೆ ಎನ್ನಲಾಗುತ್ತಿದ್ದು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ (Doddapete Police Station) ಪ್ರಕರಣ ದಾಖಲಾಗಿದೆ. ಶಿವಮೊಗ್ಗ...

ಶಾಲೆ ಮಕ್ಕಳ ಹಾಲಿನ ಪುಡಿ ಗೋಲ್ಮಾಲ್ ಮಾಡಿದ ಗುತ್ತಿಗೆದಾರ

ರಾಯಚೂರು : ಸರ್ಕಾರಿ ಶಾಲೆಗೆ ಬರುವ ಮಕ್ಕಳಲ್ಲಿನ ಅಪೌಷ್ಟಿಕತೆಯನ್ನ ಕಡಿಮೆ ಮಾಡಲು ಸರ್ಕಾರ ಕ್ಷೀರಭಾಗ್ಯ ಯೋಜನೆ ಜಾರಿಗೆ ತಂದಿದೆ. ಯೋಜನೆಯಂತೆ ಶಾಲೆಗೆ ಬರುವ ಬಡ ಮಕ್ಕಳಿಗೆ ಕೆ.ಎಂ.ಎಫ್ ನೀಡುವ ಕೆನೆಭರಿತ ಹಾಲು ವಿತರಣೆ ಮಾಡುತ್ತಾರೆ. ಮಕ್ಕಳ ಹಾಲಿನ ಪುಡಿಯೇ ಬಂಡವಾಳ ಮಾಡಿಕೊಂಡ ಗುತ್ತಿಗೆದಾರ ಆಕಾಶ್ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಮಲ್ಲಪುರ ಶಾಲೆಯ 420...

Yelahanka : ಶ್ರೀ ಮಡಿವಾಳ ಮಾಚಿದೇವರ ಜಯಂತ್ಯೋತ್ಸವ ಆಚರಣೆ..!

ಯಲಹಂಕ : ಯಲಹಂಕ (Yelahanka) ವಿಧಾನಸಭಾ ಕ್ಷೇತ್ರದ (Assembly constituency) ಸಿಂಗನಾಯಕನಹಳ್ಳಿಯಲ್ಲಿ ಮಡಿವಾಳ ಮಾಚಿದೇವರ (Madiwala Machidevara) ಜಯಂತ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು  ಶಾಸಕರು ಹಾಗೂ ಬಿಡಿಎ ಅಧ್ಯಕ್ಷರಾದ ಎಸ್ ಆರ್ ವಿಶ್ವನಾಥ್ (S R Vishwanath) ಅವರು ಜ್ಯೋತಿ  ಬೆಳಗುವ  ಉದ್ಘಾಟಿಸಿ ಮಾತನಾಡಿ ಶರಣರ ಸಾಲಿಗೆ ಸೇರಿದ  ಆದರ್ಶಮಯ ಮಹಾನ್ ಚೇತನ  ಶ್ರೀ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img