ನಮಸ್ತೆ ಗೆಳೆಯರೇ ಕೇವಲ ಮೂರು ಬಾರಿ ಈ ಮಿಶ್ರಣವನ್ನು ಮಾಡಿ ಕುಡಿದರೆ ಯಾವುದೇ ರೀತಿಯ ಸುಸ್ತು ಆಯಾಸ ಮೈ ಕೈ ನೋವು ಸೊಂಟದ ನೋವು ರಕ್ತ ಹೀನತೆ ಸಮಸ್ಯೆ ಇದ್ದರೆ ಗುಣಮುಖವಾಗುತ್ತದೆ. ಈ ಮಿಶ್ರಣ ಕುಡಿಯುವುದರಿಂದ. ಜೊತೆಗೆ ನಿಮ್ಮ ದೇಹವು ಫಿಟ್ ಅಂಡ್ ಫೈನ್ ಆಗಿ ಇರುತ್ತದೆ. ಇಂದಿನ ಮಾಹಿತಿಯಲ್ಲಿ ಈ ಚಮತ್ಕಾರಿ ಡ್ರಿಂಕ್...
ರಮೇಶ್ ಜಾರಕಿಹೊಳಿಗೆ ಸಿಡಿ ಪ್ರಕರಣದಲ್ಲಿ (case of CD) ಸಂಕಷ್ಟ ಎದುರಾಗಿದೆ. ರಮೇಶ್ ಜಾರಕಿಹೊಳಿ (Ramesh Jarakiholi) ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ (SIT) ಹೈಕೋರ್ಟ್ ಗೆ ಸಲ್ಲಿಸಿದ ಬಿ ರಿಪೋರ್ಟ್ (B Report) ಅನ್ನು ಸುಪ್ರೀಂಕೋರ್ಟ್ (Supreme Court) ತಡೆಹಿಡಿದಿದೆ. ಎಸ್ಐಟಿ ತನಿಖೆ ಪ್ರಶ್ನಿಸಿ ಸಂತ್ರಸ್ತ ಯುವತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಪುರಸ್ಕರಿಸಿದೆ....
ಇಂಡಿಯನ್ ರೈಲ್ವೆ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್(Indian Railway Construction Company Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 40 ಸಹಾಯಕ ವ್ಯವಸ್ಥಾಪಕ(ಸಿವಿಲ್) ಮತ್ತು ಕಾರ್ಯನಿರ್ವಾಹಕ(ಸಿವಿಲ್) ಹುದ್ದೆಗಳು(Assistant Manager & Executive posts) ಖಾಲಿ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 15ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು,...
ರಾಷ್ಟ್ರೀಯ ಆರೋಗ್ಯ ಮಿಷನ್(National Health Mission) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 180 ಕಮ್ಯುನಿಟಿ ಹೆಲ್ತ್ ಆಫೀಸರ್(Community Health Officer) ಹುದ್ದೆಗಳು ಖಾಲಿ ಇದ್ದು, ಬಿಎಸ್ಸಿ ನರ್ಸಿಂಗ್(B. Sc Nursing), ಎಂಎಸ್ಸಿ ನರ್ಸಿಂಗ್, BAMS, GNM ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 17ರಿಂದ...
2O ವರ್ಷಗಳ ನಂತರ ಮತ್ತೆ ಮೆಜೆಸ್ಟಿಕ್ ಬಿಗ್ ಸ್ಕ್ರೀನ್ ನಲ್ಲಿ ವಿಜೃಂಬಿಸ್ತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ಫೆಬ್ರವರಿ 16ರ ತಮ್ಮ ಹುಟ್ಟುಹಬ್ಬಕ್ಕೆ ಅಭಿಮಾನಿಗಳನ್ನು ಭೇಟಿಯಾಗಿರಲಿಲ್ಲ ಆದರೆ ದರ್ಶನ್ ನಾಯಕನಾಗಿ ಅಭಿನಯಿಸಿದ ಮೊದಲ ಚಿತ್ರ ಮೆಜೆಸ್ಟಿಕ್ ಇವತ್ತು ಪ್ರಸನ್ನ ಚಿತ್ರಮಂದಿರಲ್ಲಿ ತೆರೆಕಂಡಿದ್ದು ಡಿ ಬಾಸ್ ಫ್ಯಾನ್ಸ್ (D Boss Fans) ಫುಲ್...
ಭಾರೀ ನಿರೀಕ್ಷೆ ಮೂಡಿಸಿದ್ದ ಬೈ ಟೂ ಲವ್ ಇವತ್ತು ರಿಲೀಸ್ ಆಗಿದೆ. ಧನ್ವೀರ್-ಶ್ರೀಲೀಲಾ (Dhanveer-SriLeela) ಜೋಡಿಯಾಗಿರೋ ಚಿತ್ರದ ಹಾಡುಗಳು ಸೂಪರ್ಹಿಟ್ ಆಗಿತ್ತು. ಟ್ರೈಲರ್ (Trailer) ನೋಡಿ ಥ್ರಿಲ್ ಆಗಿದ್ದವರು ಫಸ್ಟ್ ಡೇ ಫಸ್ಟ್ ಶೋ (First Day First Show) ಸಿನಿಮಾ ನೋಡೋಕೆ ಬಂದಿದ್ರು. ಮೆಜೆಸ್ಟಿಕ್ನ ಮುಖ್ಯಚಿತ್ರಮಂದಿರ ಅನುಪಮದಲ್ಲಿ ಧನ್ವೀರ್-ಶ್ರೀಲೀಲಾ ಎಂಟ್ರಿಗೆ ಅಭಿಮಾನಿಗಳು ಫುಲ್...
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ಅವರನ್ನು ಇಂದು ಬೆಂಗಳೂರಿನಲ್ಲಿ ಮುಗಳಖೋಡ ಜಿಡಗಾ ಮಠದ ಪೀಠಾಧಿಪತಿ ಶ್ರೀ ಷಡಕ್ಷರಿ ಶಿವಯೋಗಿ ಡಾ. ಮುರುಘರಾಜೇಂದ್ರ ಶ್ರೀಗಳು (Shri Shadakshari Shivayogi Dr. Mr. Murugarajendra Shri) ಭೇಟಿ ಮಾಡಿ ಆಶೀರ್ವದಿಸಿದರು. ವಿಧಾನಸಭೆ ಉಪ ಸಭಾಧ್ಯಕ್ಷರಾದ ಆನಂದ ಮಾಮನಿ (Ananda Mamani), ಮುಜರಾಯಿ ಸಚಿವರಾದ ಶಶಿಕಲಾ ಜೊಲ್ಲೆ,...
ರಾಯಚೂರು : ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಅಂದ್ರೆ ಇದೇ ಅನ್ಸುತ್ತೆ. ಕೆಐಎಡಿಬಿ ಹಾಗೂ ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದ ಕಾರ್ಮಿಕರಿಗಾಗಿ ಬರೋಬ್ಬರಿ 208 ಕೋಟಿ ಅನುದಾನದಲ್ಲಿ ನಿರ್ಮಿಸಿರೋ 300 ಮನೆಗಳು ಬಿರುಕು ಬಿಟ್ಟು ಹಾಳಾಗ್ತಿದ್ದು, ಅನೈತಿಕ ಚಟುವಟಿಕೆಗೆ ದಾರಿಯಾಗಿದೆ. ಎಲ್ಲೆಂದರಲ್ಲಿ ಬಿದ್ದಿರೋ ಮದ್ಯದ ಬಾಟಲಿಗಳು, ಸಿಗರೇಟ್ ಪ್ಯಾಕ್ ಗಳು. ಬಿರುಕು ಬಿಟ್ಟಿರೋ ಅತ್ಯಾಕರ್ಷಕ ಮನೆಗಳು,...
ದೇಶದಲ್ಲಿ (India) ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು (Corona cases) ಕಡಿಮೆಯಾಗುತ್ತಾ ಬರುತ್ತಿದ್ದು, ದೇಶದ ಜನರು ಕೋವಿಡ್ (covid) ನಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನು ದೇಶದಲ್ಲಿ ಇಂದು 25950 ಕೊರೋನಾ ಪ್ರಕರಣಗಳು ವರದಿಯಾಗಿದ್ದು, ಕಳೆದ 24 ಗಂಟೆಗಳಲ್ಲಿ 492 ಜನ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 66254 ಜನ ಗುಣಮುಖರಾಗಿದ್ದು, ದೇಶದಲ್ಲಿ ಇನ್ನು 292092...
ಚಾಮರಾಜನಗರ : ಚಿತ್ರದುರ್ಗ (Chitradurga) ಜಿಲ್ಲೆಯ ಚಳ್ಳಕೆರೆ ತಾಲೂಕು (Challakere Taluk) ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಸಂಘ ಚಾಮರಾಜನಗರ (Chamaraja nagara) ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಚಾಮರಾಜನಗರ ಜಿಲ್ಲಾಧಿಕಾರಿಗಳ ಕಚೇರಿ...
Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ.
ಕರಾವಳಿ...