ಕಳೆದ ರಾತ್ರಿ ಉತ್ತರ ಪ್ರದೇಶದ (Uttar Pradesh) ಕುಶಿನಗರದಲ್ಲಿ (ಕುಶಿನಗರ) ಸಂಭವಿಸಿದ ಅಪಘಾತದಲ್ಲಿ 13 ಜನರು ಸಾವನ್ನಪ್ಪಿದ್ದಾರೆ (13 people have died ). ಸತ್ತವರಲ್ಲಿ 10 ವರ್ಷದ ಬಾಲಕಿ ಮತ್ತು ಒಂದು ವರ್ಷದ ಶಿಶು, 7 ಮಹಿಳೆಯರು ಮತ್ತು ಆರು ಹುಡುಗಿಯರು ಸೇರಿದ್ದಾರೆ. ಕುಶಿನಗರದ ಹಳ್ಳಿಯಲ್ಲಿ ನೆಬುವಾ ನೌರಂಗಿಯಾದಲ್ಲಿ ಮಹಿಳೆಯರು ಮತ್ತು ಮಕ್ಕಳು,...
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತವಾಗಿದ್ದು ಚಲಿಸುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದುಕೊಂಡು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ದುರ್ಮರಣ (Four have died on the spot) ಹೊಂದಿದ್ದಾರೆ. ಹೊಸಕೋಟೆ (Hoskote) ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ರ ಕೋಲಾರ ರಸ್ತೆ ಅಟ್ಟೂರು ಗೇಟ್ ಬಳಿ ಘಟನೆ ನಡೆದಿದ್ದು, ಮೃತರು ಗಾರ್ಡನ್...
ಮಹಾಭಾರತದಲ್ಲಿ ಬರುವ ಧೃತರಾಷ್ಟ್ರ ಹುಟ್ಟು ಕುರುಡನಾಗಿದ್ದ. ಯಾಕೆ ಆತ ಕುರುಡನಾದ..? ಇದು ಯಾರ ಶಾಪ..? ಯಾಕಾಗಿ ಧೃತರಾಷ್ಟ್ರನಿಗೆ ಶಾಪ ಹಾಕಲಾಯಿತು..? ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ..
ಮಹಾಭಾರತದಲ್ಲಿ ಬರುವ ಮೊದಲ ರಾಜನಾದ ಶಂತನುವಿಗೆ ಸತ್ಯವತಿ ಎಂಬ ಪತ್ನಿ ಇದ್ದಳು. ಅವರಿಗೆ ಇಬ್ಬರು ಮಕ್ಕಳಿದ್ದರು, ಅವರ ಹೆಸರು ವಿಚಿತ್ರವೀರ್ಯ ಮತ್ತು ಚಿತ್ರಾಂಗದ. ಯುದ್ಧದಲ್ಲಿ ಹೋರಾಡುತ್ತ, ಚಿತ್ರಾಂಗದ...
ಕಾಲ ಭೈರವನ ವಾಹನವಾದ ಶ್ವಾನ, ನಿಯತ್ತಿಗೆ ಹೆಸರಾದದ್ದು. ನಮಗೆ ಕಾಣದ ಶಕ್ತಿ, ದುಷ್ಟ ಶಕ್ತಿಗಳೆಲ್ಲ ನಾಯಿಗಳ ಕಣ್ಣಿಗೆ ಕಾಣುತ್ತದೆ ಅಂತಾ ಹೇಳಲಾಗತ್ತೆ. ಹಾಗಾಗಿಯೇ ಶ್ವಾನಗಳು ರಾತ್ರಿ ಹೊತ್ತು ಹೆಚ್ಚು ಬೊಗಳತ್ತೆ ಅಂತಾ ಹಿರಿಯರು ಹೇಳುತ್ತಾರೆ. ಈ ಬಗ್ಗೆ ಪೂರ್ತಿ ಮಾಹಿತಿಯನ್ನ ತಿಳಿಯೋಣ ಬನ್ನಿ..
ಮನೆ ಮುಂದೆ ನಾಯಿ ಬಂದು ಜೋರಾಗಿ ಬೊಗಳಿದರೆ, ಅಥವಾ ಅಳುವಂತೆ ಕೂಗಿದರೆ,...
ಕೇಂದ್ರ ಸರ್ಕಾರ (Central government) ದ್ವಿಚಕ್ರ ವಾಹನಗಳಲ್ಲಿ (Two wheelers) ಹಿಂದೆ ಕೂತು ಪ್ರಯಾಣ ಮಾಡುವ ಮಕ್ಕಳಿಗೆ ಹೆಲ್ಮೆಟ್ (Helmet for children) ಬಳಸುವುದನ್ನು ಕಡ್ಡಾಯ(mandatory)ಗೊಳಿಸಿದೆ. ಹಾಗೆಯೇ ಮಕ್ಕಳ ಗಾತ್ರಕ್ಕೆ ಅನುಗುಣವಾಗಿ ಹೆಲ್ಮೆಟ್ ತಯಾರಿಸಲು ಕೇಂದ್ರ ಹೆಲ್ಮೆಟ್ ತಯಾರಿಕೆಗೆ ಸೂಚನೆಯನ್ನು ಸಹ ನೀಡಲಾಗಿದೆ. ಈ ನಿಯಮವನ್ನು ಉಲ್ಲಂಘಿಸಿದರೆ 1000 ದಂಡ ಹಾಗೂ ಗಾಡಿ ಚಾಲಕನ...
ರಾಮಾಯಣದಲ್ಲಿ ಬರುವ ಮುಖ್ಯಪಾತ್ರಗಳಲ್ಲಿ ಸೀತೆ ಕೂಡಾ ಒಬ್ಬಳು. ವಿವಾಹದ ಬಳಿಕ ಕಷ್ಟಗಳನ್ನೇ ಅನುಭವಿಸಿದ ಸೀತೆ, ಕೊನೆಗೆ ರಾಮನಿಂದ ದೂರವಾದಳು. ಆದರೂ ಕೂಡ ಸೀತೆಯಲ್ಲಿರುವ ಕೆಲ ಗುಣಗಳು ಇಂದಿನ ಕಾಲದ ಹೆಣ್ಣು ಮಕ್ಕಳು ಕಲಿತರೆ, ಜೀವನ ಅತ್ಯುತ್ತಮವಾಗಿರುತ್ತದೆ. ಹಾಗಾದ್ರೆ ಸೀತೆಯಿಂದ ಕಲಿಯಬೇಕಾದ ಗುಣಗಳು ಯಾವುದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ತ್ಯಾಗ. ಸೀತಾಮಾತೆಯ ತ್ಯಾಗದ ಬಗ್ಗೆ ಹೇಳುವುದಾದರೆ,...
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಡಾ.ರಾಜ್ ಕುಮಾರ್ ಕಲಾ ಭವನದಲ್ಲಿ (Dr. Raj Kumar Kala Bhavan) ಪುಲ್ಮಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ವೀರ ನಮನ ಕಾರ್ಯಕ್ರಮದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅರೆಸೇನಾಪಡೆಯ ಮಾಜಿ ಯೋಧ (A former soldier of the paramilitary force) ಮಾತನಾಡಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ...
ದೊಡ್ಡಬಳ್ಳಾಪುರ:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ (Doddaballapura City) ಮಖ್ಯರಸ್ತೆಯ ಪಕ್ಕದಲ್ಲಿರುವ ಕಾಸ್ ಬಾಗ್ ಎಂಬಲ್ಲಿ ಇರುವ ಒಂದು ಮನೆಯಲ್ಲಿ ಕಳ್ಳರು ಕಳ್ಳತನ ನಡೆಸಿದ್ದಾರೆ,ಪದ್ಮ ಎಂಬುವವರು ದುಬೈ ನಲ್ಲಿರುವ ಮಗಳ ಮನಗೆಂದು ನವೆಂಬರ್ ತಿಂಗಳಲ್ಲಿ ದುಬೈಗೆ (Dubai) ಹೋಗಿದ್ದರು. ಇದನ್ನು ಗಮನಿಸಿದ ಕದೀಮರು ಪದ್ಮ ಎಂಬುವವರ ಮನೆಗೆ ನುಗ್ಗಿ ಮನೆಯಲ್ಲಿದ್ದ ಚಿನ್ನ,ಬೆಳ್ಳಿ ನಾಣ್ಯಗಳು,ಸೀರೆಗಳನ್ನು (Gold,...
ಧಾರವಾಡ : ಕನ್ನಡದ ಖ್ಯಾತ ಹಿರಿಯ ಸಾಹಿತಿ ಡಾ.ಚೆನ್ನವೀರ ಕಣವಿ (Chennaveera Kanavi) ಅವರು ನಿಧನರಾಗಿದ್ದು, ಅವರಿಗೆ 93 ವರ್ಷ ವಯಸ್ಸಾಗಿತ್ತು.ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕಣವಿ ಅವರನ್ನು ಧಾರವಾಡದ ಎಸ್ ಡಿಎಂ ಆಸ್ಪತ್ರೆಗೆ (Sdm Hospital) ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂದು ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.ಜೂನ್ 28,1928ರಂದು ಧಾರವಾಡ ಜಿಲ್ಲೆಯ ಹೊಂಬಳದಲ್ಲಿ ಚನ್ನವೀರ ಕಣವಿಯವರು...
ಇಂದು ವಿಧಾನಸಭಾ ಕಲಾಪದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು (Congress party leaders) ಹಾಗೂ ಶಾಸಕರು ಕೆಎಸ್ ಈಶ್ವರಪ್ಪ (K S Eshwarappa) ಹೇಳಿಕೆ ವಿರುದ್ಧ ಮುಗಿಬಿದ್ದಿದ್ದು ಈ ಕೂಡಲೇ ಸಂಪುಟದಿಂದ ತಕ್ಷಣ ವಜಾ ಮಾಡಬೇಕು, ಹಾಗೂ ಈಶ್ವರಪ್ಪ ಲೂಟಿಕೋರ, ದೇಶದ್ರೋಹಿ ಪ್ರಕರಣ (case of the traitor) ದಾಖಲಿಸುವಂತೆ ಒತ್ತಾಯ ಮಾಡುತ್ತಿದ್ದಾರೆ. ಕೆಂಪು ಕೋಟೆಯ ಮೇಲೆ ಕೇಸರಿ ದ್ವಜಹಾರಿಸುತ್ತೇವೆ...
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...