Monday, May 11, 2026

horoscope

HDK : ಹಿಜಾಬ್ ಹಿಂದೆ ರಾಷ್ಟ್ರೀಯ ಪಕ್ಷಗಳ ಕುತಂತ್ರ ಅಡಗಿದೆ..!

ರಾಜ್ಯದಲ್ಲಿ ಹಿಜಾಬ್ ವಿವಾದ ಯಾಕೆ ಪ್ರಾರಂಭವಾಯಿತು?, ಇದರ ಹಿಂದಿನ ದುರುದ್ದೇಶವೇನು?, ಹಿಜಾಬ್ ವಿವಾದ ಕೆಲವರಿಗೆ ತಿರುಗುಬಾಣ ಆಗುವುದು ಖಚಿತ: ಹೆಚ್.ಡಿ.ಕುಮಾರಸ್ವಾಮಿ ಹಿಜಾಬ್ ವಿವಾದ (Hijab Controversy) ಯಾವುದೋ ಒಂದು ಶಾಲೆಯಲ್ಲಿ ಆರಂಭವಾದ ವಿವಾದವನ್ನು ಅಲ್ಲಿಯೇ ಮುಗಿಸಬೇಕಿತ್ತು. ಶಿಕ್ಷಣ ಕ್ಷೇತ್ರಕ್ಕೂ ಇದನ್ನು ಯಾಕೆ ತಂದರು? ಮಕ್ಕಳ ಹೃದಯ ಹಾಳು ಮಾಡಲು ಈ ರೀತಿ ಮಾಡಬೇಕಿತ್ತಾ?, ಆದರೆ ಅದನ್ನು...

ಲಕ್ಷ್ಮೀ ದೇವಿಯ ಸ್ವಯಂವರ ಆಗಿದ್ದು ಹೇಗೆ..? ಯಾರ್ಯಾರು ಭಾಗವಹಿಸಿದ್ದರು..?

ಲಕ್ಷ್ಮೀ ದೇವಿ ಅಂದ್ರೆ ಎಲ್ಲರಿಗೂ ಇಷ್ಟವಾಗುವ ದೇವತೆ. ಯಾಕಂದ್ರೆ ಆಕೆ ಹಣದ ಸುರಿಮಳೆ ಸುರಿಸುವ ದೇವಿ. ಹಾಗಾಗಿ ಆಕೆ ಎಲ್ಲರಿಗೂ ಇಷ್ಟವಾಗೋದು ಸಹಜ. ಆದ್ರೆ ಲಕ್ಷ್ಮೀ ದೇವಿಯ ಸ್ವಯಂವರ ಆಗಿದ್ದು ಹೇಗೆ ಅನ್ನೋ ಬಗ್ಗೆ ಹಲವರಿಗೆ ಗೊತ್ತಿಲ್ಲ, ಹಾಗಾದ್ರೆ ಲಕ್ಷ್ಮೀಯ ಸ್ವಯಂವರದ ಕಥೆಯನ್ನ ಕೇಳೋಣ ಬನ್ನಿ.. ಲಕ್ಷ್ಮೀ ದೇವಿ ವಿಷ್ಣುವಿನ ಮನದನ್ನೆ. ಈ ಮನದನ್ನೆ ಹುಟ್ಟಿದ್ದು,...

ಆಚಾರ್ಯ ಚಾಣಕ್ಯರ ಈ 5 ಮಾತನ್ನು ಕೇಳಿದರೆ, ಯಶಸ್ಸು ಖಚಿತ..

ಕೌಟಿಲ್ಯ ನೀತಿಯಲ್ಲಿ ನಿಪುಣರಾದಂಥ ಆಚಾರ್ಯ ಚಾಣಕ್ಯರು ಬುದ್ಧಿವಂತಿಕೆಗೆ ಹೆಸರಾದವರು. ಇವರು ಹೇಳಿರುವ ನೀತಿಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ, ಜೀವನದಲ್ಲಿ ಯಶಸ್ಸು ಗಳಿಸೋದು ಖಚಿತ. ಅಂಥ ನೀತಿಯಲ್ಲಿ ಯಾವ ಹೆಣ್ಣನ್ನು ವರಿಸಬೇಕು. ಎಂಥ ಹೆಣ್ಣನ್ನು ತ್ಯಜಿಸಬೇಕು. ಯಾವ ಪುರುಷನನ್ನು ವಿವಾಹವಾಗಬೇಕು. ಎಂಥ ಪುರುಷನ ಸಂಗ ಮಾಡಬಾರದು. ಜೀವನದಲ್ಲಿ ಹೇಗಿರಬೇಕು ಎಂಬುದರ ಬಗ್ಗೆ ಚಾಣಕ್ಯರು ಸಾಕಷ್ಟು ವಿಷಯಗಳನ್ನು ಹೇಳಿದ್ದಾರೆ....

ಈ ಸಮಯದಲ್ಲಿ ಸರಸ್ವತಿ ನಿಮ್ಮ ಮನೋಕಾಮನೆಗಳನ್ನ ಪೂರ್ತಿ ಮಾಡುತ್ತಾಳೆ..

 ಸರಸ್ವತಿ ಅಂದ್ರೆ ವಿದ್ಯಾ ದೇವಿಯನ್ನ ಆರಾಧಿಸಿದರೆ, ಜೀವನದಲ್ಲಿ ಯಶಸ್ಸು ಗಳಿಸಬಹುದು ಅನ್ನೋದು ಹಿಂದೂಗಳ ನಂಬಿಕೆ. ಹಾಗಾಗಿ ನವರಾತ್ರಿಯಲ್ಲಿ ಒಂದು ದಿನ ಸರಸ್ವತಿ ಪೂಜೆಯನ್ನು ಮಾಡಲಾಗತ್ತೆ. ಇಂಥ ಸರಸ್ವತಿ ದೇವಿ ಒಲಿಯಬೇಕಂದ್ರೆ, ನಾವು ಯಾವ ಸಮಯದಲ್ಲಿ ಆಕೆಯ ಸ್ಮರಣೆ ಮಾಡಬೇಕು..? ಮಕ್ಕಳಿಗೆ ಯಾವ ಸಮಯದಲ್ಲಿ ಪಾಠ ಮಾಡಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..  ನಾವು ಈಗಾಗಲೇ ನಿಮಗೆ...

Bajaj Groupನ ಮಾಜಿ ಅಧ್ಯಕ್ಷ ರಾಹುಲ್ ಬಜಾಜ್ ನಿಧನ..!

ಬಜಾಜ್ ಗ್ರೂಪ್‌ನ ಮಾಜಿ ಅಧ್ಯಕ್ಷ, ಕೈಗಾರಿಕೋದ್ಯಮಿ ರಾಹುಲ್ ಬಜಾಜ್ (Rahul bajaj) (83)  ಇಂದು ಪುಣೆ(Pune )ಯಲ್ಲಿ ನಿಧನರಾದರು. ಇಂದು ಮಧ್ಯಾಹ್ನ 14:30 ಗಂಟೆಗೆ ನಿಧನರಾದರು, ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ. ರಾಹುಲ್ ಬಜಾಜ್ ಅವರಿಗೆ 2001 ರಲ್ಲಿ ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣವನ್ನು ನೀಡಿ ಗೌರವಿಸಲಾಯಿತು. ಕಳೆದ ಏಪ್ರಿಲ್‌ನಲ್ಲಿ ಬಜಾಜ್ ಆಟೋ...

ದೇವಸ್ಥಾನದ ನೆರಳು ಮನೆಯ ಮೇಲೆ ಬೀಳಬಾರದು ಯಾಕೆ ಗೊತ್ತಾ..!

ನಮಸ್ಕಾರ ಸ್ನೇಹಿತರೆ ಸಾಮಾನ್ಯವಾಗಿ ಹಿರಿಯರು ಹೇಳುವ ಹಾಗೆ ದೇವಸ್ಥಾನದ ನೆರಳು ಮನೆಯ ಮೇಲೆ ಬೀಳಬಾರದು, ಇದರಿಂದ ಸಾಕಷ್ಟು ಕಷ್ಟಗಳು ನಷ್ಟಗಳು ಉಂಟಾಗುತ್ತವೆ ಎಂದು, ನಮ್ಮ ಶಾಸ್ತ್ರಗಳು ಕೂಡ ಇದನ್ನೇ ಹೇಳುತ್ತದೆ. ದೇವಾಲಯದ ಗೋಪುರ ನೆರಳುಗಳು ಮನೆಯ ಮೇಲೆ ಬೀಳುವುದು ಮನೆಯ ಅಭಿವೃದ್ಧಿಗೆ ಶ್ರೇಯಸ್ಕರವಲ್ಲ ಇದು ಸಾಕಷ್ಟು ಕಷ್ಟಗಳನ್ನು ಉಂಟುಮಾಡುತ್ತದೆ ಎಂದು, ಕೆಲವರು ವಿಧಿ ಇಲ್ಲದೆ...

Ghee ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ..!

ನಮಸ್ತೆ ಗೆಳೆಯರೇ ಖಾಲಿ ಹೊಟ್ಟೇಯಲ್ಲಿ ತುಪ್ಪ ತಿಂದರೆ ಸಾಕಷ್ಟು ಪ್ರಯೋಜನಗಳನ್ನು ಪಡೆಯಬಹುದು. ತುಪ್ಪವನ್ನು ಅತಿಯಾಗಿ ತಿಂದರೆ ಆರೋಗ್ಯ ಹಾಳಾಗಬಹುದು ದೇಹದ ತೂಕ ಹೆಚ್ಚಾಗುತ್ತದೆ. ಇನ್ನಿತರ ವಿಚಾರಗಳು ಮನಸ್ಸಿನಲ್ಲಿ ಬರುತ್ತದೆ. ಒಂದೆರಡು ಚಮಚ ತುಪ್ಪದಲ್ಲಿ ಹತ್ತಾರು ಲಾಭವನ್ನು ಕಾಣಬಹುದು ಆದ್ದರಿಂದ ತುಪ್ಪ ತಿನ್ನುವುದರಿಂದ ಯಾವ ಎಲ್ಲಾ ರೋಗಗಳನ್ನು ನಿವಾರಿಸಬಹುದು ಎಂದು ತಿಳಿಯೋಣ. ಗೆಳೆಯ ತುಪ್ಪ ಎಂದರೆ...

Hijab Controversy : ಶಾಸಕ ರಘುಪತಿ ಭಟ್ ಗೆ ಜೀವ ಬೆದರಿಕೆ..!

ಕರಾವಳಿ ಭಾಗದ ಹಿಜಾಬ್ ವಿವಾದ (Hijab Controversy) ಪ್ರಕರಣ ರಾಜ್ಯದಿಂದ, ದೇಶ, ಅಂತರಾಷ್ಟ್ರೀಯ ಮಟ್ಟದಲ್ಲಿ ಹಬ್ಬಿದೆ. ಹಿಜಾಬ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಶಾಸಕ ರಘುಪತಿ ಭಟ್ (Raghupathi Bhat) ಗೆ ಜೀವ ಬೆದರಿಕೆಯ ಕರೆಗಳು ಬರುತ್ತಿದ್ದು, ವಿದೇಶಗಳಿಂದ ನಿರಂತರ ಫೋನ್ ಕರೆಗಳು (Phone calls) ಬರುತ್ತಿದ್ದು ಇಂಟರ್ನೆಟ್ ಮೂಲಕ ಕರೆ ಮಾಡಿ ಕಿಡಿಗೇಡಿಗಳು  ಜೀವ...

Supreme Court ಮೆಟ್ಟಿಲೇರಿದ ಸಿಡಿ ಪ್ರಕರಣ..!

ಲೈಂಗಿಕ ದೌರ್ಜನ್ಯ ಆರೋಪದಡಿಯಲ್ಲಿ ಬಾಧಿತ ಯುವತಿಯೊಬ್ಬಳು ಮಾಜಿ ಶಾಸಕ ರಮೇಶ್ ಜಾರಕಿಹೊಳಿ ( Ramesh jarakiholi) 2021ರ ಮಾರ್ಚ್ 26ರಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ (Cubbon Park Police Station) ದೂರು ನೀಡಿದ್ದಳು. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ವೈರಲ್ ಆಗಿತ್ತು. ನಂತರ ಶಾಸಕ ರಮೇಶ್ ಜಾರಕಿಹೊಳಿಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಸಹ...

Bytwo ಲವ್ : ಮಹಾತಾಯಿ ಆದ್ರೂ ನಟಿ ಶ್ರೀಲೀಲಾ..!

ಬೈ ಟು ಲವ್ (bytwo love) ಚಿತ್ರದಲ್ಲಿ ಮಗುವಿನ ಜೊತೆ ನಟಿಸಿರೋ ಶ್ರೀಲೀಲಾ (Sreeleela), ಆ ಮಗುವಿನೊಂದಿಗೆ ಬೆಸೆದಿದ್ದ ಬಂಧ ಮತ್ತು ಮಾತೃ ಶ್ರೀ‌ಮನೋವಿಕಾಸ ಕೇಂದ್ರದಲ್ಲಿ ಆ ಮಕ್ಕಳನ್ಮ ಕಂಡೊಡನೆ ಶ್ರೀಲೀಲಾ ಅಕ್ಷರಶಃ ಭಾವುಕರಾದ್ರು, ಜೊತೆಗೆ ಇಬ್ಬರು ಮಕ್ಕಳನ್ನ ದತ್ತು ಪಡೆದು ಇತರರಿಗೆ ಮಾದರಿಯಾಗಿದ್ದಾರೆ. 8 ತಿಂಗಳ ಮಗು 'ಗುರು' ಹಾಗೂ ಶೋಭಿತ ಅನ್ನೋ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img