ಹಿಜಾಬ್ ವಿವಾದ (Hijab Controversy) ಪ್ರಕರಣ ಸಂಬಂಧಿಸಿ ಹೈಕೋರ್ಟ್ನಲ್ಲಿ (high court) ಪ್ರಕರಣನಡೆಯುತ್ತಿದ್ದು ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿ ಆದೇಶ ನೀಡಲಾಗಿದೆ. ಹಿಜಾಬ್ ವಿವಾದದ ವಿಚಾರಣೆಗೆ ರಚಿಸಲಾಗಿರುವ ತ್ರಿಸದಸ್ಯ ಪೀಠ ಮಧ್ಯಂತರ ಆದೇಶವನ್ನೇ ಪಾಲಿಸಬೇಕು ಎಂದು ತಿಳಿಸಿದೆ. ಅರ್ಜಿದಾರರ ಪರವಾಗಿ ದೇವದತ್ ಕಾಮತ್ (Devadat Kamath), ಸರ್ಕಾರದ ಪರವಾಗಿ ಪ್ರಭುಲಿಂಗ ಕೆ.ನಾವದಗಿ (Prabhulinga K.Navadagi) ಹಾಗೂ ಇತರರು...
ಹಾಸನ : ರಾಮನಗರ (Ramanagara) ಮತ್ತು ಮಂಡ್ಯದ ನಗರಾಭಿವೃದ್ಧಿ ಪ್ರಾಧಿಕಾರ(Mandya Urban Development Authority)ಗಳಲ್ಲಿ 26 ಕೋಟಿ ರೂ. ಹಣವನ್ನು ದುರ್ಬಳಕೆ ಮಾಸಡಿಕೊಳ್ಳಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (H D Kumaraswamy) ಗಂಭೀರ ಆರೋಪ ಮಾಡಿದರು. ಹಾಸನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು ರಾಮನಗರ ಕ್ಷೇತ್ರದ ನಗರ ಪ್ರದೇಶದ ಜನರ ಸಮಸ್ಯೆಗಳ ಬಗ್ಗೆ...
ರಾಜ್ಯದಲ್ಲಿ ಹಿಜಾಬ್ ವಿವಾದ ಯಾಕೆ ಪ್ರಾರಂಭವಾಯಿತು?, ಇದರ ಹಿಂದಿನ ದುರುದ್ದೇಶವೇನು?, ಹಿಜಾಬ್ ವಿವಾದ ಕೆಲವರಿಗೆ ತಿರುಗುಬಾಣ ಆಗುವುದು ಖಚಿತ: ಹೆಚ್.ಡಿ.ಕುಮಾರಸ್ವಾಮಿ
ಹಿಜಾಬ್ ವಿವಾದ (Hijab Controversy) ಯಾವುದೋ ಒಂದು ಶಾಲೆಯಲ್ಲಿ ಆರಂಭವಾದ ವಿವಾದವನ್ನು ಅಲ್ಲಿಯೇ ಮುಗಿಸಬೇಕಿತ್ತು. ಶಿಕ್ಷಣ ಕ್ಷೇತ್ರಕ್ಕೂ ಇದನ್ನು ಯಾಕೆ ತಂದರು? ಮಕ್ಕಳ ಹೃದಯ ಹಾಳು ಮಾಡಲು ಈ ರೀತಿ ಮಾಡಬೇಕಿತ್ತಾ?, ಆದರೆ ಅದನ್ನು...
ಲಕ್ಷ್ಮೀ ದೇವಿ ಅಂದ್ರೆ ಎಲ್ಲರಿಗೂ ಇಷ್ಟವಾಗುವ ದೇವತೆ. ಯಾಕಂದ್ರೆ ಆಕೆ ಹಣದ ಸುರಿಮಳೆ ಸುರಿಸುವ ದೇವಿ. ಹಾಗಾಗಿ ಆಕೆ ಎಲ್ಲರಿಗೂ ಇಷ್ಟವಾಗೋದು ಸಹಜ. ಆದ್ರೆ ಲಕ್ಷ್ಮೀ ದೇವಿಯ ಸ್ವಯಂವರ ಆಗಿದ್ದು ಹೇಗೆ ಅನ್ನೋ ಬಗ್ಗೆ ಹಲವರಿಗೆ ಗೊತ್ತಿಲ್ಲ, ಹಾಗಾದ್ರೆ ಲಕ್ಷ್ಮೀಯ ಸ್ವಯಂವರದ ಕಥೆಯನ್ನ ಕೇಳೋಣ ಬನ್ನಿ..
ಲಕ್ಷ್ಮೀ ದೇವಿ ವಿಷ್ಣುವಿನ ಮನದನ್ನೆ. ಈ ಮನದನ್ನೆ ಹುಟ್ಟಿದ್ದು,...
ಕೌಟಿಲ್ಯ ನೀತಿಯಲ್ಲಿ ನಿಪುಣರಾದಂಥ ಆಚಾರ್ಯ ಚಾಣಕ್ಯರು ಬುದ್ಧಿವಂತಿಕೆಗೆ ಹೆಸರಾದವರು. ಇವರು ಹೇಳಿರುವ ನೀತಿಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ, ಜೀವನದಲ್ಲಿ ಯಶಸ್ಸು ಗಳಿಸೋದು ಖಚಿತ. ಅಂಥ ನೀತಿಯಲ್ಲಿ ಯಾವ ಹೆಣ್ಣನ್ನು ವರಿಸಬೇಕು. ಎಂಥ ಹೆಣ್ಣನ್ನು ತ್ಯಜಿಸಬೇಕು. ಯಾವ ಪುರುಷನನ್ನು ವಿವಾಹವಾಗಬೇಕು. ಎಂಥ ಪುರುಷನ ಸಂಗ ಮಾಡಬಾರದು. ಜೀವನದಲ್ಲಿ ಹೇಗಿರಬೇಕು ಎಂಬುದರ ಬಗ್ಗೆ ಚಾಣಕ್ಯರು ಸಾಕಷ್ಟು ವಿಷಯಗಳನ್ನು ಹೇಳಿದ್ದಾರೆ....
ಸರಸ್ವತಿ ಅಂದ್ರೆ ವಿದ್ಯಾ ದೇವಿಯನ್ನ ಆರಾಧಿಸಿದರೆ, ಜೀವನದಲ್ಲಿ ಯಶಸ್ಸು ಗಳಿಸಬಹುದು ಅನ್ನೋದು ಹಿಂದೂಗಳ ನಂಬಿಕೆ. ಹಾಗಾಗಿ ನವರಾತ್ರಿಯಲ್ಲಿ ಒಂದು ದಿನ ಸರಸ್ವತಿ ಪೂಜೆಯನ್ನು ಮಾಡಲಾಗತ್ತೆ. ಇಂಥ ಸರಸ್ವತಿ ದೇವಿ ಒಲಿಯಬೇಕಂದ್ರೆ, ನಾವು ಯಾವ ಸಮಯದಲ್ಲಿ ಆಕೆಯ ಸ್ಮರಣೆ ಮಾಡಬೇಕು..? ಮಕ್ಕಳಿಗೆ ಯಾವ ಸಮಯದಲ್ಲಿ ಪಾಠ ಮಾಡಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ನಾವು ಈಗಾಗಲೇ ನಿಮಗೆ...
ಬಜಾಜ್ ಗ್ರೂಪ್ನ ಮಾಜಿ ಅಧ್ಯಕ್ಷ, ಕೈಗಾರಿಕೋದ್ಯಮಿ ರಾಹುಲ್ ಬಜಾಜ್ (Rahul bajaj) (83) ಇಂದು ಪುಣೆ(Pune )ಯಲ್ಲಿ ನಿಧನರಾದರು. ಇಂದು ಮಧ್ಯಾಹ್ನ 14:30 ಗಂಟೆಗೆ ನಿಧನರಾದರು, ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ. ರಾಹುಲ್ ಬಜಾಜ್ ಅವರಿಗೆ 2001 ರಲ್ಲಿ ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣವನ್ನು ನೀಡಿ ಗೌರವಿಸಲಾಯಿತು. ಕಳೆದ ಏಪ್ರಿಲ್ನಲ್ಲಿ ಬಜಾಜ್ ಆಟೋ...
ನಮಸ್ಕಾರ ಸ್ನೇಹಿತರೆ ಸಾಮಾನ್ಯವಾಗಿ ಹಿರಿಯರು ಹೇಳುವ ಹಾಗೆ ದೇವಸ್ಥಾನದ ನೆರಳು ಮನೆಯ ಮೇಲೆ ಬೀಳಬಾರದು, ಇದರಿಂದ ಸಾಕಷ್ಟು ಕಷ್ಟಗಳು ನಷ್ಟಗಳು ಉಂಟಾಗುತ್ತವೆ ಎಂದು, ನಮ್ಮ ಶಾಸ್ತ್ರಗಳು ಕೂಡ ಇದನ್ನೇ ಹೇಳುತ್ತದೆ. ದೇವಾಲಯದ ಗೋಪುರ ನೆರಳುಗಳು ಮನೆಯ ಮೇಲೆ ಬೀಳುವುದು ಮನೆಯ ಅಭಿವೃದ್ಧಿಗೆ ಶ್ರೇಯಸ್ಕರವಲ್ಲ ಇದು ಸಾಕಷ್ಟು ಕಷ್ಟಗಳನ್ನು ಉಂಟುಮಾಡುತ್ತದೆ ಎಂದು, ಕೆಲವರು ವಿಧಿ ಇಲ್ಲದೆ...
ನಮಸ್ತೆ ಗೆಳೆಯರೇ ಖಾಲಿ ಹೊಟ್ಟೇಯಲ್ಲಿ ತುಪ್ಪ ತಿಂದರೆ ಸಾಕಷ್ಟು ಪ್ರಯೋಜನಗಳನ್ನು ಪಡೆಯಬಹುದು. ತುಪ್ಪವನ್ನು ಅತಿಯಾಗಿ ತಿಂದರೆ ಆರೋಗ್ಯ ಹಾಳಾಗಬಹುದು ದೇಹದ ತೂಕ ಹೆಚ್ಚಾಗುತ್ತದೆ. ಇನ್ನಿತರ ವಿಚಾರಗಳು ಮನಸ್ಸಿನಲ್ಲಿ ಬರುತ್ತದೆ. ಒಂದೆರಡು ಚಮಚ ತುಪ್ಪದಲ್ಲಿ ಹತ್ತಾರು ಲಾಭವನ್ನು ಕಾಣಬಹುದು ಆದ್ದರಿಂದ ತುಪ್ಪ ತಿನ್ನುವುದರಿಂದ ಯಾವ ಎಲ್ಲಾ ರೋಗಗಳನ್ನು ನಿವಾರಿಸಬಹುದು ಎಂದು ತಿಳಿಯೋಣ. ಗೆಳೆಯ ತುಪ್ಪ ಎಂದರೆ...
ಕರಾವಳಿ ಭಾಗದ ಹಿಜಾಬ್ ವಿವಾದ (Hijab Controversy) ಪ್ರಕರಣ ರಾಜ್ಯದಿಂದ, ದೇಶ, ಅಂತರಾಷ್ಟ್ರೀಯ ಮಟ್ಟದಲ್ಲಿ ಹಬ್ಬಿದೆ. ಹಿಜಾಬ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಶಾಸಕ ರಘುಪತಿ ಭಟ್ (Raghupathi Bhat) ಗೆ ಜೀವ ಬೆದರಿಕೆಯ ಕರೆಗಳು ಬರುತ್ತಿದ್ದು, ವಿದೇಶಗಳಿಂದ ನಿರಂತರ ಫೋನ್ ಕರೆಗಳು (Phone calls) ಬರುತ್ತಿದ್ದು ಇಂಟರ್ನೆಟ್ ಮೂಲಕ ಕರೆ ಮಾಡಿ ಕಿಡಿಗೇಡಿಗಳು ಜೀವ...
Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ.
ಕರಾವಳಿ...