ಪಿಡಿಓ ಗಳು ನರೇಗಾದಲ್ಲಿ(Narega) ಭ್ರಷ್ಟಾಚಾರ (Corruption) ಮಾಡಿ ಸಿಕ್ಕಿ ಹಾಕಿಕೊಂಡಿರೋ ಸ್ಟೋರಿ. ಹೌದು ಇದು ರಾಯಚೂರು (raichur) ಜಿಲ್ಲೆಯೊಂದರಲ್ಲೇ 2010 ರಿಂದ ಇದುವರೆಗು ಬರೋಬ್ಬರಿ 1 ಕೋಟಿ 60 ಲಕ್ಷ ನುಂಗಿ ನೀರು ಕುಡಿದಿರೋ ಪಿಡಿಓಗಳು ಜಿಲ್ಲೆಯ ಒಟ್ಟು 36 ಪಂಚಾಯ್ತಿಯ ಪಿಡಿಓಗಳ ಭ್ರಷ್ಟಾಚಾರ ಬಯಲು (corruption of the PDOs is open)...
ಕರಾವಳಿ ಭಾಗದಲ್ಲಿ ಉಂಟಾದಂತಹ ಹಿಜಾಬ್ ವಿವಾದ (Hijab Controversy) ಈಗ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಸ್ವರೂಪವನ್ನು ಪಡೆದುಕೊಂಡಿದ್ದು, ರಾಜ್ಯದಲ್ಲಿ ಅನೇಕ ಕಡೆ ಪ್ರತಿಭಟನೆಗಳು ನಡೆದಿದೆ, ಹಾಗೂ ಚರ್ಚೆಗಳು ನಡೆದಿದೆ. ಹಿಜಾಬ್ ಧರಿಸಲು ಅವಕಾಶ ಕೋರಿ ಯುವತಿಯೊಬ್ಬರು, ಕೋರ್ಟ್ (Court) ಗೆ ಅರ್ಜಿ ಹಾಕಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ ಏಕಸದಸ್ಯಪೀಠ ನ್ಯಾಯಮೂರ್ತಿ...
ದೇಶದಲ್ಲಿ ಇಂದು (india) 58077 ಕೊರೋನಾ ಪ್ರಕರಣಗಳು (Corona cases) ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ 657 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 150407 ಮಂದಿ ಕೋವಿಂದ್ ನಿಂದ ಗುಣಮುಖರಾಗಿದ್ದಾರೆ. ಇನ್ನು ದೇಶದಲ್ಲಿ 697802 ಕೋವಿಡ್ ಪ್ರಕರಣಗಳು ಸಕ್ರಿಯವಾಗಿದೆ. ಇನ್ನು ಕರ್ನಾಟಕದಲ್ಲಿ (karnataka) ಇಂದು 5019 ಕೋವಿಡ್ ಪ್ರಕರಣಗಳು...
ಸಾರಿಗೆ ನೌಕರರಿಗೆ ಸಾರಿಗೆ ಸಚಿವ ಬಿ ಶ್ರೀರಾಮುಲು (Transport Minister B Sriramulu) ಗುಡ್ ನ್ಯೂಸ್ ನೀಡಿದ್ದಾರೆ. ಸಾರಿಗೆ ನೌಕರರು (Transport employees) ಈ ಹಿಂದೆ ತಮ್ಮ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಅನಿರ್ಧಿಷ್ಠಾವಧಿ ಮುಷ್ಕರವನ್ನ ನಡೆಸಿದ್ದರು. ಈ ಸಂದರ್ಭದಲ್ಲಿ ನೌಕರರು ಕೆಲಸಕ್ಕೆ ಹಾಜರಾಗದೇ ಬಸ್ಗಳು ರಸ್ತೆಗಿಳಿದಿರಲಿಲ್ಲ, ನೌಕರರು ಮುಷ್ಕರ ಕೈಗೊಂಡ ಸಂದರ್ಭದಲ್ಲಿ ಸರ್ಕಾರ...
ಹಿಜಾಬ್ ವಿವಾದ (Hijab Controversy) ಕುರಿತಂತೆ ಹೈಕೋರ್ಟ್(High Court) ನಲ್ಲಿ ವಿಚಾರಣೆ ನಡೆಯುತ್ತಿದ್ದು, ಹೈಕೋರ್ಟ್ ನ ಏಕ ಪೀಠ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ (Justice Krishna S Dixit) ಅವರು ವಾದ-ಪ್ರತಿವಾದಗಳನ್ನು ಕೇಳಿದ ನಂತರ ಈ ವಿಚಾರ ಧರ್ಮ ಸೂಕ್ಷ್ಮವಾದ ವಿಚಾರವಾಗಿದ್ದು ಇದನ್ನು ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ ನಡೆಸಿದ್ದರು. ಇಂದು...
ನಮಸ್ಕಾರ ಸ್ನೇಹಿತರೇ ರಾಶಿ ಮಂಡಲದಲ್ಲಿ ಆಗುವ ವಿಶೇಷವಾದ ಮತ್ತು ಭಯಂಕರವಾದ ಬದಲಾವಣೆಗಳಿಂದ ಈ 5 ರಾಶಿಯವರ ಜೀವನದಲ್ಲಿ ತುಂಬಾ ಬದಲಾವಣೆಗಳು ಕಂಡುಬರುತ್ತವೆ. ರಾಶಿ ಮಂಡಲದಲ್ಲಿ ಆಗುವ ಅನೇಕ ಬದಲಾವಣೆಗಳಲ್ಲಿ ಕೆಲವೊಂದು ನಮಗೆ ಉತ್ತಮ ರೀತಿಯಲ್ಲಿ ಇರುತ್ತವೆ. ಇನ್ನು ಕೆಲವೊಮ್ಮೆ ನಮ್ಮ ಜೀವನಕ್ಕೆ ಹಾನಿಯನ್ನು ಉಂಟುಮಾಡುವ ರೀತಿ ಇರುತ್ತವೆ. ಇಂತಹ ಸಂದರ್ಭ ಎದುರಾದಾಗ ಮನುಷ್ಯ ಹೆದರದೆ...
ಕೊಳ್ಳೇಗಾಲ(Kollegala) ವಿಧಾಸಭಾ ವ್ಯಾಪ್ತಿಯ ಲೋಕೋಪಯೋಗಿಯ ಎಸ್. ಇ.ಪಿ. (SEP) ಮತ್ತು ಟಿ.ಎಸ್. ಪಿ.(TSP) ಯೋಜನೆ ಮತ್ತು ಜಿಲ್ಲಾ ಪಂಚಾಯತ್ ಯೋಜನೆ (District Panchayat Scheme) ಅನುದಾನ, ಸಿದ್ದಯ್ಯನಪುರ 35 ಲಕ್ಷ , ಹೊಸ ಆಣಗಳ್ಳಿ 25, ಲಕ್ಷ ಶಂಕಣಪುರ 1ಕೋಟಿ 10 ಲಕ್ಷ, ಮುಡಿಗುಂಡ 50, ಕುಣಗಳ್ಳಿ 60 ಲಕ್ಷ, ಸೂರಪುರ 4.50 ಲಕ್ಷ...
ನಮಸ್ಕಾರ ಸ್ನೇಹಿತರೆ ಮನೆಯಲ್ಲಿ ಹಣಕಾಸಿನ ಸಮಸ್ಯೆಗಳು, ಸಾಲದ ಸಮಸ್ಯೆಗಳು ಮತ್ತು ಋಣಾತ್ಮಕ ಶಕ್ತಿಗಳು ಹೀಗೆ ಒಂದಲ್ಲಾ ಒಂದು ರೀತಿಯ ಸಮಸ್ಯೆಗಳು ಇರುತ್ತದೆ, ಅದರಲ್ಲಿ ಮುಖ್ಯವಾಗಿ ಹಣಕಾಸಿನ ಸಮಸ್ಯೆ ಎನ್ನುವುದು ಪ್ರತಿಯೊಬ್ಬರಿಗೂ ಕೂಡ ಇರುತ್ತದೆ. ಮನೆಯಲ್ಲಿರುವ ಹಣಕಾಸಿನ ಸಮಸ್ಯೆ ನಿವಾರಣೆಯಾಗಬೇಕು, ಸಾಲದ ಸಮಸ್ಯೆಗಳು ದೂರವಾಗಬೇಕು, ಮನೆಯಲ್ಲಿ ಶಾಂತಿ, ನೆಮ್ಮದಿ, ಸಮೃದ್ಧಿ ನೆಲೆಸಬೇಕು ಎಂದರೆ ವಿಷ್ಣುವಿನ ಸ್ವರೂಪವಾದ...
ಬೆಂಗಳೂರಿನ ವಿಧಾನಸೌಧದ (Vidhana Soudha) 2 ಕಿಲೋಮೀಟರ್ ವ್ಯಾಪ್ತಿಯಲ್ಲಿ ಫೆಬ್ರವರಿ 14 ರಿಂದ 25ರವರೆಗೆ ನಿಷೇಧಾಜ್ಞೆಯನ್ನು ಜಾರಿ (Prohibition Enforcement) ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ (Police Commissioner Kamal Pant) ಆದೇಶವನ್ನು ಹೊರಡಿಸಿದ್ದಾರೆ. ವಿಧಾನಸೌಧದಲ್ಲಿ ವಿಧಾನ ಮಂಡಲದ ಕಲಾಪ ಇರುವುದರಿಂದ ಕಲಾಪಕ್ಕೆ ಯಾವುದೇ ರೀತಿಯ ಸಮಸ್ಯೆ ಉಂಟಾಗಬಾರದು, ಹಾಗೂ ಯಾರು...
ಹಿಜಾಬ್ ವಿವಾದ (Hijab Controversy) ಕುರಿತಂತೆ ಶಿಕ್ಷಣವನ್ನು ಸ್ಥಗಿತ ಗೊಳಿಸುವುದು ಸರಿಯಲ್ಲ, ಶಾಲಾ-ಕಾಲೇಜು(School-college)ಗಳನ್ನು ಶೀಘ್ರವಾಗಿ ಆರಂಭಿಸಿ ಎಂದು ಹೈಕೋರ್ಟ್ (High Court) ನ ಮುಖ್ಯ ನ್ಯಾಯಮೂರ್ತಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕರಾವಳಿ ಭಾಗದ ಹಿಜಾಬ್ ವಿವಾದ ರಾಜ್ಯದಲ್ಲಿ ಗಂಭೀರ ಪರಿಸ್ಥಿತಿ ಪಡೆದುಕೊಂಡಿದ್ದು, ಈಗ ದೇಶ ಹಾಗೂ ಅಂತರಾಷ್ಟ್ರೀಯ ಮಟ್ಟಕ್ಕೆ ಕಾಲಿಟ್ಟಿದೆ. ರಾಜ್ಯದಲ್ಲಿ ವಿದ್ಯಾರ್ಥಿಗಳು...
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...