Monday, May 11, 2026

horoscope

Pro Kabaddi : ಬೆಂಗಾಲ್​ ವಾರಿಯರ್ಸ್ ವಿರುದ್ಧ ತೆಲುಗು ಟೈಟನ್ಸ್ ಗೆಲ್ಲುತ್ತಾ..!

ಪ್ರೊ ಕಬಡ್ಡಿ ಸೀಸನ್ 8(Pro Kabaddi Season 8)ರಲ್ಲಿ  ಕಳಪೆ ಪ್ರದರ್ಶನ ತೋರಿರುವ ತೆಲುಗು ಟೈಟನ್ಸ್ (Telugu Titans) ತಂಡ  ಇಲ್ಲಿಯವರೆಗೂ  16 ಪಂದ್ಯಗಳನ್ನು ಆಡಿ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದು ಕೊನೆಯ ಸ್ಥಾನದಲ್ಲಿದೆ. ತೆಲುಗು ಟೈಟನ್ಸ್ ವಿರುದ್ಧ ಬೆಂಗಾಲ್​ ವಾರಿಯರ್ಸ್ (Bengal Warriors against Telugu Titans) ತಂಡ ಸೆಣಸಾಡಲಿದೆ. ಇನ್ನೂ...

Tripuraದ ಬಿಜೆಪಿಯ ಇಬ್ಬರು ಶಾಸಕರು ರಾಜೀನಾಮೆ..!

ತ್ರಿಪುರದ ವಿಧಾನಸಭೆಯ ಬಿಜೆಪಿ ಅಭ್ಯರ್ಥಿಗಳಾದ (BJP candidates) ಸುದೀಪ್ ರಾಯ್ ಬರ್ಮನ್ (Sudeep Roy Burman) ಹಾಗೂ ಆಶಿಶ್ ಸಾಹಾ ರಾಜಿನಾಮೆ (Ashish Saha resigns) ನೀಡಿ ತಮ್ಮ ಪಕ್ಷದ ಸದಸ್ಯತ್ವವನ್ನು ತ್ಯಜಿಸಿರುವುದಾಗಿ ತಿಳಿಸಿದ್ದಾರೆ. ರಾಯ್ ಬರ್ಮನ್ ಮತ್ತು ಸಾಹಾ ಅವರು ಸ್ಪೀಕರ್ ರತನ್ ಚಕ್ರವರ್ತಿ (Speaker Ratan Chakraborty) ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ...

Arunachal Pradeshದಲ್ಲಿ ಹಿಮಪಾತ ಏಳು ಮಂದಿ  ಹಿಮದಡಿ ಸಮಾಧಿ..!

ಅರುಣಾಚಲ ಪ್ರದೇಶದ (Arunachal Pradesh) ಅತ್ಯಂತ ಎತ್ತರವಾದ ಕಾಮೆಂಗ್‌ನಲ್ಲಿ (Kameng) ಹಿಮಕುಸಿತ ಉಂಟಾಗಿದೆ. ಏಳು ಜನ ಸೇನಾ ಸಿಬ್ಬಂದಿ ಅದರಡಿಯಲ್ಲಿ  ಸಿಲುಕಿಕೊಂಡಿದ್ದಾರೆ. ಭಾರತೀಯ ಸೇನಾ ಯೋಧರು (Indian Army Warriors) ಗಸ್ತು ತಿರುಗುತ್ತಿದ್ದರು ಅವರ ಮೇಲೆ ಹಿಮಕುಸಿತ (Avalanche) ಉಂಟಾಗಿದ್ದು ಏಳು ಮಂದಿ  ಹಿಮದಡಿ ಸಮಾಧಿಯಾಗಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ. ಕಳೆದ ಹಲವು ದಿನಗಳಿಂದಲೂ...

Chennaveera kanaviಯವರ ಆರೋಗ್ಯದ ಸ್ಥಿತಿ ಗಂಭೀರ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ..!

ನಾಡೋಜ ಚೆನ್ನವೀರ ಕಣವಿ(chennaveera kanavi) ಯವರ  ಆರೋಗ್ಯದ ಸ್ಥಿತಿ ಗಂಭೀರವಾಗದೆ . 93 ವರ್ಷದ ನಾಡೋಜ ಚೆನ್ನವೀರ ಕಣವಿ ಕಳೆದ 3-4 ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಧಾರವಾಡದ SDM ಆಸ್ಪತ್ರೆಯ (SDM Hospital) ವೆಂಟಿಲೇಟರ್ನಲ್ಲಿ ನಾಡಿನ ಹಿರಿಯ ಸಾಹಿತಿ, ಕವಿ, ನಾಡೋಜ ಡಾ. ಚೆನ್ನವೀರ ಕಣವಿ ಅವರು ಉಸಿರಾಟದ ತೊಂದರೆಯಿಂದ ಧಾರವಾಡದ SDM ಆಸ್ಪತ್ರೆಯಲ್ಲಿ...

MB Patil : ಹಿಜಾಬ್ ವಿವಾದ ಪ್ರಾರಂಭ ಮಾಡಿದ್ದು ಬಿಜೆಪಿ ಸರ್ಕಾರ..!

ರಾಜಕೀಯ ಉದ್ದೇಶಕ್ಕಾಗಿ ರಾಜ್ಯ ಬಿಜೆಪಿ ಸರ್ಕಾರ ಹಿಜಾಬ್ ವಿವಾದ (Hijab Controversy) ಪ್ರಾರಂಭ ಮಾಡಿದೆ ಎಂದು ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ (MB Patil) ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಚುನಾವಣೆ ಎಂಬುದು ಒಂದು ವರ್ಷ ಮಾತ್ರ ಬಾಕಿ ಇದೆ. ಸರ್ಕಾರ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು,...

BJP MLA Rajkumar Patil ಗೆ ಎರಡು ಕೋಟಿ ಬ್ಲಾಕ್ ಮೆಲ್..!

ಬೆಂಗಳೂರು : ಎರಡು ಕೋಟಿ ರೂಪಾಯಿ ನೀಡುವಂತೆ  ಮಹಿಳೆಯೊಬ್ಬರು ನನ್ನ ಮೇಲೆ  ಬ್ಲಾಕ್ ಮೆಲ್ (Black Mel) ನಡಿತಿದೆ ಎಂದು ಬಿಜೆಪಿ ಸೇಡಂನ ಶಾಸಕ ರಾಜಕುಮಾರ್ ಪಾಟೀಲ್ (MLA Rajkumar Patil ) ವಿಧಾನಸೌಧ ಪೊಲೀಸ್ ಠಾಣೆ (vidanaswoda police Station) ದೂರು ದಾಖಲಿಸಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಮಹಿಳೆ ಮತ್ತು ಆಕೆಯ ಪತಿಯನ್ನು ವಿಧಾನಸೌಧ...

Sandalwood ಹಿರಿಯ ನಟ ಅಶ್ವಥ್ ನಾರಾಯಣ್ ಸಾವು..!

ಕನ್ನಡ ಚಿತ್ರರಂಗದ ಹಿರಿಯ ನಟ ಅಶ್ವತ್ ನಾರಾಯಣ್ (Senior actor Ashwath Narayan) ನಿನ್ನೆ ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಇವರು ಬಾಲನಟನಾಗಿ ಅಭಿನಯಿಸಿದ್ದಾರೆ. ಡಾ ರಾಜಕುಮಾರ್ (Dr. Rajkumar) ಅವರ ಬಹುತೇಕ ಚಿತ್ರಗಳಲ್ಲಿ ಇವರು ನಟನೆಯನ್ನು ಮಾಡಿದ್ದಾರೆ. ಹಾಗೆಯೇ ಶಿವರಾಜಕುಮಾರ್, ಪುನೀತ್ ರಾಜಕುಮಾರ್ (Puneeth Rajkumar), ಹಾಗೂ ರಾಘವೇಂದ್ರ ರಾಜಕುಮಾರ್ ಅವರ ಸಿನಿಮಾಗಳಲ್ಲಿಯೂ ಸಹ...

Indira Canteenಗಳು ಈಗ ಖಾಲಿ ಖಾಲಿ..!

ಇಂದಿರಾ ಕ್ಯಾಂಟೀನ್ (Indira Canteen) ಆರಂಭದಲ್ಲಿ ಕ್ಯಾಂಟೀನ್ ಆಹಾರಕ್ಕೆ ಬರುವ ಗ್ರಾಹಕರ ಸಂಖ್ಯೆ 3 ಲಕ್ಷಕ್ಕೂ ಹೆಚ್ಚಿತ್ತು. ಆದರೆ ಕೊರೋನಾ ನಂತರ (After Corona) ಇದರಲ್ಲಿ ತೀವ್ರ ಇಳಿಮುಖ ಕಂಡುಬಂದಿದೆ. ಕಳೆದ ವರ್ಷದ ಕೊನೆಯಲ್ಲಿ ಕ್ಯಾಂಟೀನ್‌ಗೆ ಬರುವವರ ಸಂಖ್ಯೆ ಎರಡು ಲಕ್ಷಗಳಲ್ಲಿ ಕಡಿಮೆಯಾಗಿತ್ತು. ಬರೀ 1 ಲಕ್ಷದಷ್ಟು ಜನರು ಮಾತ್ರ ಬರುತ್ತಿದ್ದರು. ಮುಖ್ಯವಾಗಿ ಕಟ್ಟಡ...

Mandya : ದುಷ್ಕರ್ಮಿಗಳಿಂದ ಒಂದೇ ಕುಟುಂಬದ ಐದು ಜನರ ಕೊಲೆ..!

ಮಂಡ್ಯ : ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ (Srirangapatna Taluk) ಕೆಆರ್‌ಎಸ್ ಗ್ರಾಮದಲ್ಲಿ ಒಂದೇ ಕುಟುಂಬದ ಇವರನ್ನು ಮಾರಕಾಸ್ತ್ರಗಳಿಂದ ಕೊಲೆಮಾಡಿರುವ ಘಟನೆ ಬೇಸಿಗೆ ಬಂದಿದೆ. ಒಬ್ಬ ಮಹಿಳೆ ಹಾಗೂ ನಾಲ್ಕು ಮಕ್ಕಳನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ, ಕೊಲೆಗೆ ಇನ್ನು ಯಾವುದೇ ಕಾರಣಕ್ಕೆ ಇದು ಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ( police) ಭೇಟಿ...

CM Bommaiಯಿಂದ ಓಬವ್ವ ಆತ್ಮರಕ್ಷಣಾ ಕಲೆಯ ತರಬೇತಿ ಕಾರ್ಯಕ್ರಮ ಉದ್ಘಾಟನೆ..!

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ಇಂದು ಸಮಾಜ ಕಲ್ಯಾಣ ಇಲಾಖೆ (Department of Social Welfare) ಆಯೋಜಿಸಿದ್ದ ಓಬವ್ವ ಆತ್ಮರಕ್ಷಣಾ ಕಲೆಯ ತರಬೇತಿ (Training in the art of self defense) ಕಾರ್ಯಕ್ರಮವನ್ನು ಉದ್ಘಾಟನೆ (inauguration) ಮಾಡಿದ್ದಾರೆ. ನಂತರ ಮಾತನಾಡಿದ ಅವರು 12 ಪೊಲೀಸ್ ತರಬೇತಿ ಶಾಲೆಗಳನ್ನು ಮಹಿಳಾ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img