Monday, May 11, 2026

horoscope

KARNATAKAದ ಡಾ.ಚಿದಾನಂದ ಕಲ್ಲಪ್ಪ ಕುಂಬಾರ ನೀಟ್ ಪಿಜಿ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ಸ್ಥಾನ..!

ನೀಟ್ ( NEET) ಪಿಜಿ ಪರೀಕ್ಷೆಯ ಎರಡು ವಿಷಯದಲ್ಲಿ ಬಾಗಲಕೋಟೆ (Bagalkote) ಜಿಲ್ಲೆಯ ಮುಧೋಳ ತಾಲ್ಲೂಕಿನ ಡಾ.ಚಿದಾನಂದ ಕಲ್ಲಪ್ಪ ಕುಂಬಾರ (Dr, Chidananda Kallappa Kumbara) ದೇಶಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. 2021-2022ನೇ ಸಾಲಿನ ನೀಟ್ ಪಿಜಿ ಪರೀಕ್ಷೆಯಲ್ಲಿ 759 ಅಂಕಗಳಿಸಿದ್ದಾರೆ. ಡಾ.ಚಿದಾನಂದ ಕಲ್ಲಪ್ಪ ಕುಂಬಾರ ಹುಬ್ಬಳ್ಳಿ ಕಿಮ್ಸ್​ನಲ್ಲಿ ಎಮ್​ಬಿಬಿಎಸ್​ (MBBS) ಮುಗಿಸಿದ್ದರು. ಒಂದು ವರ್ಷದ...

ಈ ವಸ್ತುವನ್ನು ಮನೆಯ ಮುಖ್ಯ ಬಾಗಿಲಿಗೆ ಕಟ್ಟಿದ್ದರೆ ದೃಷ್ಟಿದೋಷಗಳು ತಗುಲುವುದಿಲ್ಲ.

ನಮಸ್ಕಾರ ಸ್ನೇಹಿತರೆ ಪ್ರತಿಯೊಬ್ಬರ ಮನೆಯಲ್ಲೂ ಕೂಡ ಆರ್ಥಿಕ ಸಮಸ್ಯೆ ಇದೆ ಇರುತ್ತದೆ. ಅದೇ ರೀತಿಯಾಗಿ ಮನೆಗೆ ದೃಷ್ಟಿದೋಷಗಳು ಕೂಡ ತಗಲುತ್ತವೆ. ಇಂತಹ ದೃಷ್ಟಿದೋಷಗಳು ಆದಾಗ ಮನೆಯಲ್ಲಿ ಆರ್ಥಿಕ ಸಮಸ್ಯೆಗಳು, ಕಲಹಗಳು ಹೀಗೆ ಸಮಸ್ಯೆಯ ಮೇಲೆ ಸಮಸ್ಯೆಗಳು ಎದುರಾಗುತ್ತವೆ. ಆರ್ಥಿಕ ಪರಿಸ್ಥಿತಿ ಹದಗೆಟ್ಟರೆ. ಮನೆಯಲ್ಲಿ ನೆಮ್ಮದಿ ಎನ್ನುವುದೇ ಹೊರಟು ಹೋಗಿರುತ್ತದೆ, ಹಾಗಾಗಿ ಮನೆಯಲ್ಲಿ ಆರ್ಥಿಕ ಸಮಸ್ಯೆಗಳು...

Shakthi Dhaamaದ ಮಕ್ಕಳಿಗೆ ಅಪ್ಪು ಸಮಾಧಿ ಭೇಟಿ ಮಾಡಿಸಿದ ಶಿವಣ್ಣ..!

ಬೆಂಗಳೂರು : ಶಿವರಾಜಕುಮಾರ್ (shivarajkumar) ಇಂದು ಶಕ್ತಿ ಧಾಮದ ಮಕ್ಕಳಿಗೆ (Children of shakthidhaama) ಬೆಂಗಳೂರಿನಲ್ಲಿರುವ ಪುನೀತ್ ರಾಜಕುಮಾರ್ (puneeth rajkumar) ಅವರ ಸಮಾಧಿಯನ್ನು ಭೇಟಿ ಮಾಡಿಸಿದ್ದಾರೆ. ಗೀತಾ ಶಿವರಾಜಕುಮಾರ್ (geetha shivarajkumar )ಮಕ್ಕಳ ಜೊತೆಯಲ್ಲೇ ಇದ್ದು ಮಕ್ಕಳಾಗಿದ್ದರು. ಅವರಿಗೆ ಜಗತ್ತು ಗೊತ್ತಾಗಬೇಕು. ಫಸ್ಟ್ ಟೈಂ ಬಂದರು, ಇದನ್ನು ನೋಡಬೇಕು ಅಂದ್ರು, ವಿಧಾನಸೌಧ, ಹೀಗೆ ಅನೇಕ...

Telangana C M KCR ಸಂವಿಧಾನದ ಬಗ್ಗೆ ವಿವಾದಾತ್ಮಕ ಹೇಳಿಕೆ..!

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್(K. Chandrashekar Rao) ಸಂವಿಧಾನ(Constitution)ದ ಬಗ್ಗೆ ವಿವಾದಾತ್ಮಕವಾದ ಹೇಳಿಕೆಯನ್ನು ನೀಡಿದ್ದಾರೆ. ಸಂವಿಧಾನವನ್ನು ಪುನಃ ಬರೆಯುವ ಅವಶ್ಯಕತೆ ಇದೆ, ಈ ವಿಚಾರವಾಗಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ (Shiv Sena chief Uddhav Thackeray) ಅವರೊಂದಿಗೆ ಮಾತನಾಡಲು ತೆರಳುವುದಾಗಿ ಹೇಳಿದ್ದಾರೆ. ಸಂವಿಧಾನವನ್ನು ಪುನಃ ಬರೆಯಬೇಕಾಗಿದೆ. ಹೊಸ ಚಿಂತನೆ,...

ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಇನ್ನಿಲ್ಲ

ಸ್ಯಾಂಡಲ್‌ವುಡ್‌ನ ಹಿರಿಯ ಪೋಷಕ ನಟ ಅಶೋಕ್ ರಾವ್ ಅವರು ಇಂದು ನಿಧನ ಹೊಂದಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ 15 ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನ ಹೊಂದಿದ್ದಾರೆ. ವಿದ್ಯಾರಣ್ಯಪುರದ ಅವರ ನಿವಾಸದಲ್ಲಿ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಸಂಜೆಯೇ ಅಂತಿಮ ಕ್ರಿಯೆಗಳನ್ನು ನೆರವೇರಿಸುವ ಸಾಧ್ಯತೆ...

Raichur ಅನೈತಿಕ ಚಟುವಟಿಕೆಗಳ ತಾಣವಾಗಿರುವ ಚಂದ್ರಬಂಡ ರೈಲು ನಿಲ್ದಾಣ..!

ರಾಯಚೂರು : ಅಲ್ಲಿ ನಿತ್ಯವೂ ಆಂದ್ರ(Andhra), ತೆಲಂಗಾಣ (Telangana)ಕ್ಕೆ ಸಂಚರಿಸುವ ಗಡಿ ಗ್ರಾಮಗಳ ಜನರು ಆ ರೈಲ್ವೇ ನಿಲ್ದಾಣಕ್ಕೆ ಬಂದೇ ರೈಲು ಹತ್ತುತಿದ್ರು. ಆದ್ರೆ ಕೊರೋನಾ (CORONA) ಹೊಡೆತಕ್ಕೆ ಸಿಲುಕಿ ಸಂಚರಿಸ್ತಿದ್ದ ಏಕೈಕ ರೈಲು ಸ್ಥಗಿತ ಗೊಂಡಿದ್ದು, ಈಗ ಆ ರೈಲ್ವೇ ನಿಲ್ದಾಣ ಕಂಪ್ಲೀಟ್ ಅನೈತಿಕ ಚಟುವಟಿಗಳ ತಾಣವಾಗಿದೆ. ರೈಲೇ ನಿಲ್ಲದ, ಅನೈತಿಕ ಚಟುವಟಿಕೆ...

INDIAದಲ್ಲಿ ಇಂದು 161386 ಕೋವಿಡ್ ಪ್ರಕರಣಗಳು ವರದಿಯಾಗದೆ..!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 161386 ಹೊಸ ಕೋವಿಡ್ ಪ್ರಕರಣಗಳು (Covid Cases) ಪತ್ತೆಯಾಗಿದೆ. ನಿನ್ನೆ ಗಿಂತ ಶೇಕಡ 3 ರಷ್ಟು ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲಿ 281109 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ(Healed from Corona). ಇನ್ನು ಕಳೆದ 24 ಗಂಟೆಗಳಲ್ಲಿ 1733 ಮಂದಿ ಕೋವಿಡ್ ನಿಂದ (Death from Covid)...

ನಿಮ್ಮ ಕನಸಿನಲ್ಲಿ ನೀವೇ ಸತ್ತರೆ ಏನರ್ಥ..?

ನಮಗೆ ಬಿದ್ದ ಕನಸು ಏನೆಂಬುದು ಬೆಳಗ್ಗೆ ಆದಾಗ ಮರೆತು ಹೋಗುತ್ತದೆ. ಆದರೆ ಕೆಲ ಕನಸುಗಳು ಮಾತ್ರ ನೆನಪಿನಲ್ಲಿರುತ್ತದೆ. ನಮಗೆ ಗೊತ್ತಿರುವ ವ್ಯಕ್ತಿಗಳು ಕನಸಿನಲ್ಲಿ ಬಂದರೆ, ಅವರಿಗೇನಾದರೂ ತೊಂದರೆಯಾದಂತೆ ಕನಸು ಬಿದ್ದರೆ, ಅಂಥ ಕನಸುಗಳೆಲ್ಲ ನೆನಪಿನಲ್ಲಿರುತ್ತದೆ. ಅದೇ ರೀತಿ, ನಮ್ಮ ಕನಸಿನಲ್ಲಿ ನಾವು ಸತ್ತಂತೆ ಕಂಡರೆ, ಅಂಥ ಕನಸು ನಮಗೆ ತುಂಬ ಕಾಡುತ್ತದೆ. ಹಾಗಾದರೆ ಆ...

ಯಾವ ವಯಸ್ಸಿನವರೆಗೆ ಪಾಪ ತಟ್ಟುವುದಿಲ್ಲ..? ಧರ್ಮಶಾಸ್ತ್ರದಲ್ಲಿ ಹೇಳಿದ್ದೇನು..?

ಗೊತ್ತಿದ್ದೋ, ಗೊತ್ತಿಲ್ಲದೆಯೋ ಮನುಷ್ಯ ತಪ್ಪು ಮಾಡಿಬಿಡುತ್ತಾನೆ. ಕೆಲವೊಂದು ಕೊಲೆಗಳು ಗೊತ್ತಿಲ್ಲದೆಯೂ ನಡೆಯುತ್ತದೆ. ಆದ್ರೆ ತಪ್ಪು ತಪ್ಪೇ.. ಹಾಗಾದ್ರೆ ಯಾವ ವಯಸ್ಸಿನವರೆಗೆ ಪಾಪ ತಟ್ಟುವುದಿಲ್ಲ. ಈ ಬಗ್ಗೆ ಧರ್ಮಶಾಸ್ತ್ರದಲ್ಲಿ ಹೇಳಿದ್ದೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮಕ್ಕಳಿಗೆ ಪಾಪ ತಟ್ಟೋದಿಲ್ಲಾ ಬಿಡು.  ಕೆಲವೊಮ್ಮೆ ಹಿರಿಯರು ಹೀಗೆ ಹೇಳಿದ್ದನ್ನ ಕೇಳಿರಬಹುದು. ಇದು ನಿಜಾನಾ.. ನಮ್ಮ ಧರ್ಮಶಾಸ್ತ್ರದಲ್ಲಿ ಏನು ಹೇಳಿದ್ದಾರೆ...

ಸಾವಿಗೆ ಹೆದರುವವರು ಈ ಕಥೆಯನ್ನ ಖಂಡಿತ ಓದಿ..

ಸಾವು ಅಂದ್ರೆ ಹಲವರು ಭಯ ಪಡ್ತಾರೆ. ಇನ್ನು ಕೆಲವರು ಸಾವು ಬಂದ್ರೆ ಬರಲಿ, ಆದ್ರೆ ಇದ್ದೂ ಸತ್ತಂತೆ ಇರುವ ಜೀವನ ಮಾತ್ರ ಬೇಡಾ ಅಂತಾರೆ. ಇದು ಸತ್ಯವಾದ ಮಾತೇ. ಆದ್ರೆ, ನಾವಿವತ್ತು ಸಾವಿಗೆ ಹೆದರಿದ ರಾಜನ ಅವಸ್ಥೆ ಏನಾಯಿತು..? ಹೆದರಿ ಹೆದರಿ ಕೊನೆಗೂ ರಾಜ ಕಾಲನಿಂದ ತಪ್ಪಿಸಿಕೊಂಡನಾ..? ಯಾರು ಆ ರಾಜ.. ಈ ಎಲ್ಲಿ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img