Monday, May 11, 2026

horoscope

Dr B R Ambedkar ಅವರ ಭಾವ ಚಿತ್ರ ತೆಗೆಸಿದಕ್ಕೆ ಪ್ರತಿಭಟನೆ..!

ದೊಡ್ಡಬಳ್ಳಾಪುರ : ಡಾ. ಬಿಆರ್.ಅಂಬೇಡ್ಕರ್(Dr B .R. Ambedkar) ಅವರ ಭಾವ ಚಿತ್ರ ತೆಗೆಸಿದ ರಾಯಚೂರು ಜಿಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ(Raichur District Judge Mallikarjuna Gowda)ಅವರನ್ನು ಈ ಕೂಡಲೇ ಕಡ್ಡಾಯ ನಿವೃತ್ತಿಗೊಳಿಸಿ ಗಡಪಾರು ಮಾಡಬೇಕು ಎಂದು ಸಂವಿಧಾನ ರಕ್ಷಣೆಗಾಗಿ ನಾಗರೀಕ ವೇದಿಕೆ ದೊಡ್ಡಬಳ್ಳಾಪುರ ತಾಲ್ಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ...

Garuda Gamana Vrishabha Vahana ಸಿನಿಮಾ ನೋಡಿ ಏನಂದ್ರು ಗೊತ್ತಾ ಅನುರಾಗ್ ಕಶ್ಯಪ್..!

ರಾಜ್ ಬಿ ಶೆಟ್ಟಿ(Raj B. Shetty) ಮತ್ತು ರಿಷಭ್ ಶೆಟ್ಟಿ(Rishab Shetty ) ಕಾಂಬೋದ 'ಗರುಡ ಗಮನ ವೃಷಭ ವಾಹನ'(Garuda Gamana Vrishabha Vahana) ಸಿನಿಮಾ ಜೀ5 ಒಟಿಟಿಯಲ್ಲಿ ಧೂಳ್ ಎಬ್ಬಿಸ್ತಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಜೀ5 ಒಟಿಟಿಗೆ ಎಂಟ್ರಿ ಕೊಟ್ಟ ಈ ಸಿನಿಮಾ ಮೂರೇ ದಿನದಲ್ಲಿ ದಾಖಲೆ ಬರೆದಿತ್ತು. 'ಗರುಡ ಗಮನ ವೃಷಭ ವಾಹನ'...

Foreign Minister ಎಸ್ ಜೈಶಂಕರ್ ಗೆ ಕೊರೋನಾ ಪಾಸಿಟಿವ್..!

ನವದೆಹಲಿ : ವಿದೇಶಾಂಗ ಸಚಿವ ಎಸ್ ಜೈಶಂಕರ್(S Jaishankar) ಅವರಿಗೆ ಕೊರೋನಾ ಸೋಂಕು ತರಿಸುವುದು ದೃಡಪಟ್ಟಿದೆ. ಈ ಕುರಿತು ಮಾಹಿತಿಯನ್ನು ವಿದೇಶಾಂಗ ಸಚಿವ ಎಸ್ ಜೈಶಂಕರ್ ತಮ್ಮ ಟ್ವಿಟ್ಟರ್(Twitter) ಖಾತೆಯಲ್ಲಿ ಕಲಿಸಿದ್ದು, ಇತ್ತೀಚಿಗೆ ಅವರ ಸಂಪರ್ಕದಲ್ಲಿದ್ದಾರೆ ಎಲ್ಲರೂ ಕೊರೋನಾ(corona) ಪರೀಕ್ಷೆ ಮಾಡಿಸಿಕೊಂಡು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ್ದಾರೆ. ಇದಕ್ಕೂ ಮುನ್ನ ವಿದೇಶಾಂಗ ಸಚಿವ ಜೈಶಂಕರ್...

G. Janardhana Reddy ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲು ನ್ಯಾಯಾಲಯ ಆದೇಶ..!

ಬೆಂಗಳೂರು : ಅಕ್ರಮ ಗಣಿಗಾರಿಕೆ(Illegal mining)ಯಿಂದ  ರಾಜಕೀಯದಿಂದಲೇ ದೂರವುಳಿದಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ(G. Janardhana Reddy) ಮತ್ತೆ ಗಣಿಯ ವಿಚಾರದಲ್ಲಿ ಕಂಟಕ ಎದುರಾಗಿದೆ. ಅಕ್ರಮವಾಗಿ ಅದಿರು ಮಾರಾಟ ಮಾಡಿ ರಾಜ್ಯ ಸರ್ಕಾರಕ್ಕೆ  23,89,650 ರೂಪಾಯಿ ಯಷ್ಟು ಆರ್ಥಿಕ ನಷ್ಟವನ್ನು ಉಂಟು ಮಾಡಿರುವುದರಿಂದ, ಆರೋಪಿಗಳ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲು 63ನೇ ಹೆಚ್ಚುವರಿ ಮುಖ್ಯ  ಮೆಟ್ರೋಪಾಲಿಟನ್...

Doddaballapura : ನೂತನ ರೈತ ಸಂಪರ್ಕ ಕೇಂದ್ರ ಕಟ್ಟಡ ಉದ್ಘಾಟನೆ..!

ದೊಡ್ಡಬಳ್ಳಾಪುರ: ಕೋವಿಡ್-19ರ ಮೂರನೇ ಅಲೆಯಲ್ಲಿ ಸೋಂಕಿನ ಗುಣಲಕ್ಷಣಗಳು ಸೌಮ್ಯವಾಗಿದ್ದು, ತೀವ್ರತೆಯಿರದಿದ್ದರೂ ಸಹ ಜನತೆ ನಿರ್ಲಕ್ಷ್ಯ ವಹಿಸದೆ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವುದು ಉತ್ತಮ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೋವಿಡ್ ಉಸ್ತುವಾರಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಕೆ....

Cm Bommaiಯವರಿಂದ ಚಲನಚಿತ್ರೋತ್ಸವದ ಲೋಗೋ ಬಿಡುಗಡೆ..!

ಬೆಂಗಳೂರು : 13 ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ(Bangalore International Film Festival)ದ ಸಂಘಟನಾ ಸಮಿತಿ ಸಭೆ ಇಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Chief Minister Basavaraja Bommai)ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಚಲನಚಿತ್ರೋತ್ಸವದ ಲೋಗೋ ಬಿಡುಗಡೆ(Film Festival Logo Release)ಮಾಡಿದರು. ತೋಟಗಾರಿಕಾ ಸಚಿವ ಮುನಿರತ್ನ(Horticulture Minister Munirath), ಕರ್ನಾಟಕ ಚಲನಚಿತ್ರ ಅಕಾಡೆಮಿಯ...

ಕಣ್ಮನ ಸೆಳೆಯುತ್ತಿದೆ “ಕಡಲೂರ ಕಣ್ಮಣಿ” ಚಿತ್ರದ ಹಾಡು..!

ರಾಮ್ ಪ್ರಸನ್ನ ಹುಣಸೂರು ನಿರ್ದೇಶನದ "ಕಡಲೂರ ಕಣ್ಮಣಿ"(kadalur kanmani) ಚಿತ್ರಕ್ಕಾಗಿ ಮಧುರಾಮ್(Madhuram)ಅವರು ಬರೆದಿರುವ "ಎದೆಯೊಳಗೆ ಈ ಪ್ರೀತಿ ಶುರುವಾಯಿತು ನನಗೆ" ಎಂಬ ಹಾಡು ಇತ್ತೀಚೆಗೆ A2 music ಮೂಲಕ ಬಿಡುಗಡೆಯಾಯಿತು. ನನಗೆ ಹದಿನಾಲ್ಕು ವರ್ಷಗಳಿಂದ ಕನ್ನಡ ಚಿತ್ರರಂಗದೊಂದಿಗೆ ನಂಟು. ಈ ಚಿತ್ರ ಆರಂಭವಾದ ಒಂದು ಪ್ರಸಂಗ ನಿಮ್ಮ ಮುಂದೆ ಹಂಚಿಕೊಳ್ಳುತ್ತೇನೆ. ಜೀವನದಲ್ಲಿ ನೊಂದ ನಾನು...

“Khadak hallihudugaru”ಚಿತ್ರದ ಕನ್ನಡಾಭಿಮಾನದ ಗೀತೆ ಬಿಡುಗಡೆ..!

ಹೊಸಬರ ತಂಡವೊಂದು ಹೊಸರೀತಿಯ ಚಿತ್ರ ನಿರ್ಮಾಣಕ್ಕೆ ಮುಂದಾಗಿದೆ.‌ ಆ ಚಿತ್ರಕ್ಕೆ "ಖಡಕ್ ಹಳ್ಳಿ ಹುಡುಗರು" ಎಂದು ಹೆಸರಿಡಲಾಗಿದೆ.‌ ಹಳ್ಳಿ ಹಿನ್ನೆಲೆಯಿಂದ ಬಂದಿರುವ ಎಂ ಯು ಪ್ರಸನ್ನ ‌ಹಳ್ಳಿ ನಿರ್ದೇಶಿಸಲಿರುವ ಈ ಚಿತ್ರದ ಕನ್ನಡಾಭಿಮಾನದ ಹಾಡೊಂದನ್ನು ರಾಘವೇಂದ್ರ ರಾಜಕುಮಾರ್(Raghavendra Rajkumar) ಹಾಡಿದ್ದಾರೆ.‌ ಈ ಹಾಡಿನ ಬಿಡುಗಡೆ ಸಮಾರಂಭ ಗಣರಾಜ್ಯೋತ್ಸವದ ಶುಭದಿನ ನೆರವೇರಿತು. ಖ್ಯಾತ ನಿರ್ಮಾಪಕ ರೆಹಮಾನ್(Rahman...

Delhiಯಲ್ಲಿ ವೀಕೆಂಡ್ ಕರ್ಫ್ಯೂ ತೆರವು..!

ದೆಹಲಿ : ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ(Weekend curfew)ವನ್ನು ತೆಗೆದುಹಾಕಲಾಗಿದೆ. ದೆಹಲಿ ಸರ್ಕಾರ(Government of Delhi) ಮತ್ತು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್(lieutenant governor anil baijal) ಹಾಗೂ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ(DDMA) ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಕೊರೋನಾ ಹೆಚ್ಚುತ್ತಿದ್ದ ಕಾರಣ ನೈಟ್ ಕರ್ಫ್ಯೂ ಜೊತೆಗೆ ವೀಕೆಂಡ್ ಕರ್ಫ್ಯೂವನ್ನು ದೆಹಲಿ ಸರ್ಕಾರ ಜಾರಿಗೆ...

Hogenakkal Falls : ಸೆಲ್ಫಿ ತೆಗೆದುಕೊಳ್ಳಲು ಹೋಗಿ ನೀರುಪಾಲಾದ ವಿದ್ಯಾರ್ಥಿ..!

ಸೆಲ್ಫಿ(Selfie)ಯನ್ನುತೆಗೆದುಕೊಳ್ಳುವ ವೇಳೆ ಕಾಲುಜಾರಿ ನರ್ಸಿಂಗ್ ವಿದ್ಯಾರ್ಥಿ ನೀರು ಪಾಲಾಗಿರುವ ಘಟನೆ ಹನೂರು ತಾಲೂಕಿನ ಹೊಗನೇಕಲ್ ಜಲಪಾತದಲ್ಲಿ(Hogenakkal Falls) ನಡೆದಿದೆ. ಮೈಸೂರಿನ(mysur) ಸಂಗಮೇಶ್ವರ ಎಂಬುವವರ ಮಗ ಉಮಾಶಂಕರ್ (19)(Umashankar)ತನ್ನ ಸ್ನೇಹಿತರಾದ ರವಿಕುಮಾರ್(ravikumar), ಶಿವಪ್ರಸಾದ್(shivaprasad) ಎಂಬುವವರೊಂದಿಗೆ ರಜೆ ಇದ್ದ ಕಾರಣ ಹೊಗನೇಕಲ್ ತೆರಳಿದ್ದಾಗ ಇಂತಹ ಅವಘಡ ಸಂಭವಿಸಿದೆ. ಆರಂಭದಿಂದಲೂ ಸಾಕಷ್ಟು ಫೋಟೋಗಳನ್ನು ತೆಗೆದುಕೊಳ್ಳುತ್ತಿದ್ದ ಉಮಾಶಂಕರ್, ತನ್ನ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img